Kannada News
- ಏಪ್ರಿಲ್ 29 ರಿಂದ ಮೇ 16ರ ವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆ. ಈ ವೇಳೆ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ, ಕೆಎಸ್ಆರ್ಟಿಸಿ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ.
- Archery World Cup 2024: ಆರ್ಚರಿ ವಿಶ್ವಕಪ್ ಮೊದಲ ಹಂತದಲ್ಲಿ ಭಾರತ ಮೂರು ಚಿನ್ನದ ಪದಕಗಳನ್ನು ಗೆದ್ದುಕೊಂಡಿದೆ. ಪುರುಷರ, ಮಹಿಳೆಯರ ಮತ್ತು ಮಿಶ್ರ ತಂಡದ ಸ್ಪರ್ಧೆಯಲ್ಲಿ ಭಾರತ ಸ್ವರ್ಣಕ್ಕೆ ಕೊರೊಳೊಡ್ಡಿದೆ.
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ಬೆಂಗಳೂರು ನಗರ ಲೋಕಸಭಾ ಕ್ಷೇತ್ರಗಳ ಮತದಾನ ಇನ್ನಷ್ಟು ಕುಸಿತ ಕಂಡಿವೆ. ಬೆಂಗಳೂರು ಗ್ರಾಮಾಂತರದಲ್ಲಿ ಸುಧಾರಣೆ ಕಂಡುಬಂದಿದೆ. ಬೆಂಗಳೂರು ನಗರ ಕ್ಷೇತ್ರಗಳ ಮತದಾನ ಪ್ರಮಾಣ ಕುಸಿತಕ್ಕೆ 5 ಕಾರಣಗಳು ಹೀಗಿವೆ ನೋಡಿ.
- Geetha Serial Actor Dhanush gowda wedding: ಗೀತಾ ಸೀರಿಯಲ್ ಮೂಲಕ ಗಮನ ಸೆಳೆದ ನಟ ಧನುಷ್ ಗೌಡ ಬ್ಯಾಚುಲರ್ ಲೈಫ್ಗೆ ಗುಡ್ ಬೈ ಹೇಳಿದ್ದಾರೆ. ಬೆಂಗಳೂರಿನ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಸಂಜನಾ ಅವರನ್ನು ವರಿಸಿದ್ದಾರೆ.
- DC vs MI: ಐಪಿಎಲ್ 2024ರ ಆವೃತ್ತಿಯ 43ನೇ ಪಂದ್ಯದಲ್ಲಿ ಏಪ್ರಿಲ್ 27ರ ಶನಿವಾರ ಎರಡು ಪಂದ್ಯಗಳು ನಡೆಯುತ್ತಿದೆ. ಡೆಲ್ಲಿಯಲ್ಲಿ ನಡೆಯುತ್ತಿರುವ ದಿನದ ಮೊದಲ ಪಂದ್ಯದಲ್ಲಿ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಎದುರಾಗುತ್ತಿವೆ. ಪಂದ್ಯದ ಟಾಸ್ ಹಾಗೂ ಆಡುವ ಬಳಗದ ಅಪ್ಡೇಟ್ ಇಲ್ಲಿದೆ.
- Indian Premier League 2024 Updates: ಐಪಿಎಲ್ 17ರ ಆವೃತ್ತಿಯ 43ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಏಪ್ರಿಲ್ 27ರ ಎರಡನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಎದುರಾಗುತ್ತಿವೆ. ಪಂದ್ಯದ ಲೇಟೆಸ್ಟ್ ಅಪ್ಡೇಟ್ ಇಲ್ಲಿದೆ.
Angaraka Yoga: ಏಪ್ರಿಲ್ 23 ರಂದು ಮಂಗಳ ಗ್ರಹವು ಮೀನ ರಾಶಿಯನ್ನು ಪ್ರವೇಶಿಸಿದೆ. ಇದರಿಂದ ಅಂಗಾರಕ ಯೋಗ ಆರಂಭವಾಗಿದೆ. ಈ ಅಂಗಾರಕ ಯೋಗದಿಂದ ದ್ವಾದಶ ರಾಶಿಯವರ ಜನರಿಗೆ ಕೆಲವೊಂದು ವಿಚಾರಗಳಲ್ಲಿ ಸಮಸ್ಯೆ ಉಂಟಾಗಲಿದೆ. ಅದರಲ್ಲೂ 3 ರಾಶಿಯವರಂತೂ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು.
- ಸೀತಾ ಮನೆಗೆ ತೆರಳಿದ ಸೂರ್ಯಪ್ರಕಾಶ್ ದೇಸಾಯಿಗೆ ಸೀತಾಗೆ ಓರ್ವ ಮಗಳಿದ್ದಾಳೆ ಎಂಬ ಸತ್ಯ ತಿಳಿದಿದೆ. ಹೆಚ್ಚು ಹೊತ್ತು ನಿಲ್ಲದ ಸೂರಿ, ಕೊಂಚ ಕೋಪದಲ್ಲಿಯೇ ಮನೆಗೆ ದೌಡಾಯಿಸಿ, ಮನೆ ಮಂದಿಯನ್ನೂ ತರಾಟೆಗೆ ತೆಗೆದುಕೊಂಡಿದ್ದಾನೆ.
ಲೋಕಸಭಾ ಚುನಾವಣೆಯ ಮತದಾನ ಸಂದರ್ಭದಲ್ಲಿ ಬೆಂಗಳೂರು ಮತಗಟ್ಟೆಯಲ್ಲಿ ಹೃದಯಘಾತದಿಂದ ಕುಸಿದ ಬಿದ್ದ ಮಹಿಳೆಗೆ CPR ಮಾಡಿ ವೈದ್ಯರೊಬ್ಬರು ಪ್ರಾಣ ಉಳಿಸಿದರು. ಏನಿದು CPR? ಇಲ್ಲಿದೆ ಆ ವಿವರ.
- ಬಹುಭಾಷಾ ನಟಿ ಶ್ರುತಿ ಹಾಸನ್ ಬಾಳಲ್ಲಿ ಮತ್ತೆ ಬಿರುಗಾಳಿ ಎದ್ದಿದೆ. ಮತ್ತೆ ಅವರ ಹೃದಯ ಒಡೆದಿದೆ. ಬಹುಕಾಲದ ಪ್ರೇಮಿ ಶಂತನು ಹಜಾರಿಕಾ ಜತೆಗಿನ ಲೀವ್ ಇನ್ ಸಂಬಂಧವನ್ನೂ ಕಡೆದುಕೊಂಡು ಬ್ರೇಕಪ್ ಮಾಡಿಕೊಂಡಿದ್ದಾರೆ ಶ್ರುತಿ ಹಾಸನ್.
Sankashahara Chaturthi: ಇಂದು( ಏ.27) ಸಂಕಷ್ಟಹರ ಚತುರ್ಥಿಯನ್ನು ಆಚರಿಸಲಾಗುತ್ತಿದೆ. ಈ ದಿನ ವಿಘ್ನ ನಿವಾರಕ ಗಣೇಶನ ಅನುಗ್ರಹ ಪಡೆಯಲು ಭಕ್ತರು ಸಂಜೆ ಚಂದ್ರೋದಯದವರೆಗೂ ಉಪವಾಸ ಮಾಡುತ್ತಾರೆ. ಸಂಕಷ್ಟಹರ ಚತುರ್ಥಿ ವ್ರಥ ಕಥೆ ಓದಿ ಉಪವಾಸ ಮುರಿಯುತ್ತಾರೆ.
Bhagyalakshmi Serial: ನಮ್ಮ ಸಂಬಂಧದ ಬಗ್ಗೆ ಶ್ರೇಷ್ಠಾ, ಭಾಗ್ಯಾಗೆ ಹೇಳಿದರೆ ಮುಂದೆ ಏನಾಗುವುದೋ ಎಂದು ತಾಂಡವ್ ಹೆದರುತ್ತಾನೆ. ಪೂಜಾ ಕೂಡಾ ಅಕ್ಕನ ಜೀವನ ಹಾಳಾಗುತ್ತದೆ ಎಂದು ಆತಂಕ ವ್ಯಕ್ತಪಡಿಸುತ್ತಾಳೆ. ಆದರೆ ಶ್ರೇಷ್ಠಾ ಲಕ್ಷ್ಮಿ ಮದುವೆ ಸಮಯದಲ್ಲಿ ತಾನು ನೀಡಿದ್ದ 2 ಲಕ್ಷ ರೂ ಹಣವನ್ನು ಭಾಗ್ಯಾ ಬಳಿ ವಾಪಸ್ ಕೇಳುತ್ತಾಳೆ.
ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ರಾಂಗ್ ಸೈಡ್ ಡ್ರೈವಿಂಗ್ ಸರಾಗ ನಡೆಯುತ್ತಿದ್ದು, ಏಪ್ರಿಲ್ 21ರಂದು ವಿರುದ್ಧ ದಿಕ್ಕಿನಲ್ಲಿ ಆಗಮಿಸಿದ ಕಾರು ಚಾಲಕ ಅಪಘಾತದ ಭೀತಿ ಹುಟ್ಟಿಸಿದ್ದ. ಆತನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ವ್ಯಕ್ತವಾಗಿದೆ. ( ವರದಿ- ಎಚ್.ಮಾರುತಿ, ಬೆಂಗಳೂರು)
- ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಮನ್ಸೂರ್ ಅಲಿ ಖಾನ್ ಅಭ್ಯರ್ಥಿಯಾದ ನಂತರ ಅಮಾನತ್ ಕೋ ಆಪರೇಟಿವ್ ಬ್ಯಾಂಕ್ ಹಗರಣ ಸದ್ದು ಮಾಡಿತ್ತು. ಅಷ್ಟಕ್ಕೂ ಈ ಪ್ರಕರಣ ಇದೀಗ ಯಾಕೆ ಸದ್ದು ಮಾಡ್ತಿದೆ, ಬಿಜೆಪಿ ಮೌನವಾಗಿರುವುದರ ಹಿಂದಿನ ಕಾರಣವೇನು? (ವರದಿ: ಎಚ್ ಮಾರುತಿ)
- ಶಿವಮೊಗ್ಗದಲ್ಲಿ ಪತ್ನಿ ಗೀತಾ ಪರವಾಗಿ ಶಿವರಾಜ್ಕುಮಾರ್ ಪ್ರಚಾರದಲ್ಲಿ ಬಿಜಿಯಾಗಿದ್ದಾರೆ. ಈ ನಡುವೆ, ಅಲ್ಲಿನ ತಮಿಳು ಏರಿಯಾದಲ್ಲಿ ತಮಿಳಿನಲ್ಲಿಯೇ ಭಾಷಣ ಮಾಡಿದ ವಿಡಿಯೋಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.
- Uorfi Javed Video Viral: ವಿಭಿನ್ನ ಉಡುಗೆ ತೊಟ್ಟು ಸೋಷಿಯಲ್ ಮೀಡಿಯಾದಲ್ಲಿ ಸೆನ್ಷೆಷನ್ ಮೂಡಿಸುವಲ್ಲಿ ಉರ್ಫಿ ಜಾವೇದ್ಗೆ ಸರಿಯಾದ ಸಾಟಿ ಯಾರೂ ಇರಲಿಕ್ಕಿಲ್ಲ. ಇದೀಗ ಕಿರುತೆರೆ ನಟಿ ಉರ್ಫಿ ಜಾವೇದ್ ಹಂಚಿಕೊಂಡ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.