BSY Slams Siddaramaiah: ಸಿದ್ದರಾಮಯ್ಯ ಸಿಎಂ ಕನಸು ಕನಸಾಗಿಯೇ ಉಳಿಯಲಿದೆ: ಬಿಎಸ್ವೈ ಗುಡುಗು!
Sep 10, 2022 04:28 PM IST
ಬಿಎಸ್ವೈ ಭಾಷಣ
- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ. ಆದರೆ ಅವರ ಈ ಕನಸು ಕನಸಾಗಿಯೇ ಉಳಿಯಲಿದೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಸಿತ್ವಕ್ಕೆ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಗುಡುಗಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ಬಿಜೆಪಿ ಜನಸ್ಪಂದನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಬಿಎಸ್ವೈ, ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಬಿಎಸ್ವೈ ಭಾಷಣ (Verified Twitter)