Siddaramaiah: ಇದು ಜನಸ್ಪಂದನ ಅಲ್ಲ, ಜನ ಮರ್ದನ ಕಾರ್ಯಕ್ರಮ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ!
Sep 10, 2022 08:07 PM IST
ಸಂಗ್ರಹ ಚಿತ್ರ
- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ, ದೊಡ್ಡಬಳ್ಳಾಪುರದಲ್ಲಿ ಬೃಹತ್ ಜನಸ್ಪಂದನ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಆದರೆ ಜನಸ್ಪಂದನ ಸಮಾವೇಶ ಟೀಕಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಮ, ಇದು ಜನಸ್ಪಂದನ ಅಲ್ಲ, ಜನ ಮರ್ದನ ಸಮಾವೇಶ ಎಂದು ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಅವರ ಸರಣಿ ಟ್ವೀಟ್ ಬಗ್ಗೆ ಇಲ್ಲಿದೆ ಮಾಹಿತಿ.
ಸಂಗ್ರಹ ಚಿತ್ರ (PTI)