Kasaragod News: ಮೋಪಾಲ ಶ್ರೀ ಮಹಾವಿಷ್ಣು ಕ್ಷೇತ್ರದ ಜೀರ್ಣೋದ್ಧಾರ; ಯುವಜನ ಸಮಿತಿ ರಚನೆ
Nov 09, 2022 05:20 PM IST
Kasaragod News: ಕಾಸರಗೋಡು ಜಿಲ್ಲೆ ಮೋಪಾಲ ಶ್ರೀ ಮಹಾವಿಷ್ಣು ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಸಭೆ ಇತ್ತೀಚೆಗೆ ಎಡನೀರಿನಲ್ಲಿ ನಡೆಯಿತು. ಸಭೆಯಲ್ಲಿ ಯುವಜನ ಸಮಿತಿ ರಚಿಸಲಾಯಿತು.
Kasaragod News: ಕಾಸರಗೋಡು ಜಿಲ್ಲೆ ಮೋಪಾಲ ಶ್ರೀ ಮಹಾವಿಷ್ಣು ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಸಭೆ ಇತ್ತೀಚೆಗೆ ಎಡನೀರಿನಲ್ಲಿ ನಡೆಯಿತು. ಸಭೆಯಲ್ಲಿ ಯುವಜನ ಸಮಿತಿ ರಚಿಸಲಾಯಿತು.