Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಹೆಚ್ಚುತ್ತಿದೆ ಅಪಘಾತಗಳು: ಇದರ ತಡೆಗಿಲ್ಲ ಕ್ರಮ
Mar 14, 2023 04:55 PM IST
ಭಾನುವಾರವಷ್ಟೇ (ಮಾ.12) ಉದ್ಘಾಟನೆಗೊಂಡಿರುವ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಅಪಘಾತಗಳು ಹೆಚ್ಚಾಗುತ್ತಿದೆ. ಉದ್ಘಾಟನೆಯ ದಿನವೇ ಮದ್ದೂರು ಸಮೀಪ ಅಪಘಾತ ಸಂಭವಿಸಿತ್ತು. ಇಂದು ಚನ್ನಪಟ್ಟಣ ಸಮೀಪ ಅಪಘಾತ ನಡೆದಿದೆ. ದಶಪಥ ರಸ್ತೆಯಲ್ಲಿ ವೇಗದ ಮಿತಿಯ ಸೂಚನಾ ಫಲಕವಿಲ್ಲದೇ ಇರುವುದರಿಂದ ವಾಹನ ಸವಾರರು ಯರ್ರಾಬಿರ್ರಿ ವಾಹನ ಚಲಾಯಿಸುತ್ತಿರುವುದೇ ಅಪಘಾತಕ್ಕೆ ಪ್ರಮುಖ ಕಾರಣವಾಗಿದೆ.
- ಭಾನುವಾರವಷ್ಟೇ (ಮಾ.12) ಉದ್ಘಾಟನೆಗೊಂಡಿರುವ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಅಪಘಾತಗಳು ಹೆಚ್ಚಾಗುತ್ತಿದೆ. ಉದ್ಘಾಟನೆಯ ದಿನವೇ ಮದ್ದೂರು ಸಮೀಪ ಅಪಘಾತ ಸಂಭವಿಸಿತ್ತು. ಇಂದು ಚನ್ನಪಟ್ಟಣ ಸಮೀಪ ಅಪಘಾತ ನಡೆದಿದೆ. ದಶಪಥ ರಸ್ತೆಯಲ್ಲಿ ವೇಗದ ಮಿತಿಯ ಸೂಚನಾ ಫಲಕವಿಲ್ಲದೇ ಇರುವುದರಿಂದ ವಾಹನ ಸವಾರರು ಯರ್ರಾಬಿರ್ರಿ ವಾಹನ ಚಲಾಯಿಸುತ್ತಿರುವುದೇ ಅಪಘಾತಕ್ಕೆ ಪ್ರಮುಖ ಕಾರಣವಾಗಿದೆ.