Amit Shah: ಅಝಾನ್ ವೇಳೆ ಭಾಷಣ ನಿಲ್ಲಿಸಿದ ಅಮಿತ್ ಶಾ: ಕಣಿವೆ ಜನರಿಂದ ಕರತಾಡನ
Oct 06, 2022 11:57 AM IST
ಬಾರಾಮುಲ್ಲಾ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆದ ಬಿಜೆಪಿ ರ್ಯಾಲಿಯ ವೇಳೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಝಾನ್ ವೇಳೆ ತಮ್ಮ ಭಾಷಣವನ್ನು ನಿಲ್ಲಿಸಿದ್ದಾರೆ. ಅಮಿತ್ ಶಾ ಅವರ ಈ ನಡೆಯನ್ನು ಕಣಿವೆಯ ಜನರು ಕರಡಾತನ ಮೂಲಕ ಸ್ವಾಗತಿಸಿದ್ದಾರೆ. ಉತ್ತರ ಕಾಶ್ಮೀರ ಜಿಲ್ಲೆಯ ಶೋಕತ್ ಅಲಿ ಸ್ಟೇಡಿಯಂನಲ್ಲಿ ಅರ್ಧ ಗಂಟೆಯ ಸುದೀರ್ಘ ಭಾಷಣದಲ್ಲಿ, ಅಮಿತ್ ಶಾ ಅವರು ಸಮೀಪದ ಮಸೀದಿಯಿಂದ ಅಝಾನ್ ಕೇಳಿ ಬಂದಿದ್ದರಿಂದ ಐದು ನಿಮಿಷಗಳ ಕಾಲ ತಮ್ಮ ಭಾಷಣವನ್ನು ನಿಲ್ಲಿಸಿದರು.
- ಬಾರಾಮುಲ್ಲಾ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆದ ಬಿಜೆಪಿ ರ್ಯಾಲಿಯ ವೇಳೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಝಾನ್ ವೇಳೆ ತಮ್ಮ ಭಾಷಣವನ್ನು ನಿಲ್ಲಿಸಿದ್ದಾರೆ. ಅಮಿತ್ ಶಾ ಅವರ ಈ ನಡೆಯನ್ನು ಕಣಿವೆಯ ಜನರು ಕರಡಾತನ ಮೂಲಕ ಸ್ವಾಗತಿಸಿದ್ದಾರೆ. ಉತ್ತರ ಕಾಶ್ಮೀರ ಜಿಲ್ಲೆಯ ಶೋಕತ್ ಅಲಿ ಸ್ಟೇಡಿಯಂನಲ್ಲಿ ಅರ್ಧ ಗಂಟೆಯ ಸುದೀರ್ಘ ಭಾಷಣದಲ್ಲಿ, ಅಮಿತ್ ಶಾ ಅವರು ಸಮೀಪದ ಮಸೀದಿಯಿಂದ ಅಝಾನ್ ಕೇಳಿ ಬಂದಿದ್ದರಿಂದ ಐದು ನಿಮಿಷಗಳ ಕಾಲ ತಮ್ಮ ಭಾಷಣವನ್ನು ನಿಲ್ಲಿಸಿದರು.