ತದಿಗೆ ಅಮಾವಾಸ್ಯೆ; ಹನೂರು ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಮಾದಪ್ಪ ಸ್ವಾಮಿಗೆ ವಿಶೇಷ ಪೂಜೆ, ಚಿನ್ನದ ರಥೋತ್ಸವ- ಚಿತ್ರನೋಟ
May 09, 2024 06:19 AM IST
ವೈಶಾಖ ಅಮಾವಾಸ್ಯೆ ನಿಮಿತ್ತ ಚಾಮರಾಜನಗರ ಜಿಲ್ಲೆ ಹನೂರು ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ (ಮೇ 8) ವಿಶೇಷ ಪೂಜೆ ಪುನಸ್ಕಾರಗಳು ನಡೆದವು. ಕರ್ನಾಟಕ ಮತ್ತು ತಮಿಳುನಾಡಿನ ವಿವಿಧ ಭಾಗಗಳ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಮಾದಪ್ಪಸ್ವಾಮಿಯ ದರ್ಶನ ಪಡೆದರು. ಆ ಸಂದರ್ಭದ ಚಿತ್ರನೋಟ ಇಲ್ಲಿದೆ.
ವೈಶಾಖ ಅಮಾವಾಸ್ಯೆ ನಿಮಿತ್ತ ಚಾಮರಾಜನಗರ ಜಿಲ್ಲೆ ಹನೂರು ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ (ಮೇ 8) ವಿಶೇಷ ಪೂಜೆ ಪುನಸ್ಕಾರಗಳು ನಡೆದವು. ಕರ್ನಾಟಕ ಮತ್ತು ತಮಿಳುನಾಡಿನ ವಿವಿಧ ಭಾಗಗಳ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಮಾದಪ್ಪಸ್ವಾಮಿಯ ದರ್ಶನ ಪಡೆದರು. ಆ ಸಂದರ್ಭದ ಚಿತ್ರನೋಟ ಇಲ್ಲಿದೆ.