ಯತ್ನಾಳ್ಗೆ ಬಿಜೆಪಿಯಲ್ಲಿ ಉಚ್ಚಾಟನೆ ಹೊಸದೇನೂ ಅಲ್ಲ, ಮೂರನೇ ಬಾರಿಗೆ ಹೊರ ಹಾಕಿದ ಕಮಲ ಪಕ್ಷ; ಆಗ ಯಡಿಯೂರಪ್ಪ ವಿರುದ್ದ, ಈಗ ವಿಜಯೇಂದ್ರ
Published Mar 26, 2025 07:43 PM IST
ಬಿಜೆಪಿಯ ಹಿರಿಯ ನಾಯಕ ಯತ್ನಾಳ್ ಅವರು ಬಿಜೆಪಿಯಿಂದ ಮೂರನೇ ಬಾರಿಗೆ ಉಚ್ಚಾಟನೆಗೊಂಡಿದ್ದಾರೆ. ಹಿಂದೆ ಯಡಿಯೂರಪ್ಪ ಅವರ ವಿರುದ್ದ ಸವಾರಿ ಸಾರಿ ಪಕ್ಷದಿಂದ ಹೊರ ಹಾಕಲ್ಪಟ್ಟರೆ, ಈಗ ವಿಜಯೇಂದ್ರ ವಿರುದ್ದ ಸಮರ ಸಾರಿ ಶಿಸ್ತುಕ್ರಮ ಎದುರಿಸಿದ್ದಾರೆ.
- ಬಿಜೆಪಿಯ ಹಿರಿಯ ನಾಯಕ ಯತ್ನಾಳ್ ಅವರು ಬಿಜೆಪಿಯಿಂದ ಮೂರನೇ ಬಾರಿಗೆ ಉಚ್ಚಾಟನೆಗೊಂಡಿದ್ದಾರೆ. ಹಿಂದೆ ಯಡಿಯೂರಪ್ಪ ಅವರ ವಿರುದ್ದ ಸವಾರಿ ಸಾರಿ ಪಕ್ಷದಿಂದ ಹೊರ ಹಾಕಲ್ಪಟ್ಟರೆ, ಈಗ ವಿಜಯೇಂದ್ರ ವಿರುದ್ದ ಸಮರ ಸಾರಿ ಶಿಸ್ತುಕ್ರಮ ಎದುರಿಸಿದ್ದಾರೆ.