logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Mmbetta Ugadi Jatra:ಮಲೈಮಹದೇಶ್ವರ ಬೆಟ್ಟದಲ್ಲಿ ಯುಗಾದಿ ರಥೋತ್ಸವ, ಲಕ್ಷಾಂತರ ಭಕ್ತರ ಭಕ್ತಿ ಭಾವ Photos

MMBetta Ugadi Jatra:ಮಲೈಮಹದೇಶ್ವರ ಬೆಟ್ಟದಲ್ಲಿ ಯುಗಾದಿ ರಥೋತ್ಸವ, ಲಕ್ಷಾಂತರ ಭಕ್ತರ ಭಕ್ತಿ ಭಾವ Photos

Apr 09, 2024 02:31 PM IST

Ugadi Rathotsav ಚಾಮರಾಜನಗರ ಜಿಲ್ಲೆಯ ಮಲೈಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ಯುಗಾದಿ ಹಬ್ಬದ ರಥೋತ್ಸವವು ಲಕ್ಷಾಂತರ ಭಕ್ತರ ಸಮ್ಮುಖ ನೆರವೇರಿತು.

  • Ugadi Rathotsav ಚಾಮರಾಜನಗರ ಜಿಲ್ಲೆಯ ಮಲೈಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ಯುಗಾದಿ ಹಬ್ಬದ ರಥೋತ್ಸವವು ಲಕ್ಷಾಂತರ ಭಕ್ತರ ಸಮ್ಮುಖ ನೆರವೇರಿತು.
ಚಾಮರಾಜನಗರ ಜಿಲ್ಲೆಯ ಪ್ರಸಿದ್ದ ಯಾತ್ರಾ ಸ್ಥಳವಾದ ಮಲೈ ಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ಯುಗಾದಿ ಹಬ್ಬದ ರಥೋತ್ಸವ ಸಡಗರ,ಸಂಭ್ರಮದಿಂದ ಜರುಗಿತು,
(1 / 8)
ಚಾಮರಾಜನಗರ ಜಿಲ್ಲೆಯ ಪ್ರಸಿದ್ದ ಯಾತ್ರಾ ಸ್ಥಳವಾದ ಮಲೈ ಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ಯುಗಾದಿ ಹಬ್ಬದ ರಥೋತ್ಸವ ಸಡಗರ,ಸಂಭ್ರಮದಿಂದ ಜರುಗಿತು,
ಕರ್ನಾಟಕಮಾತ್ರವಲ್ಲದೇ ತಮಿಳುನಾಡು, ಆಂಧ್ರಪ್ರದೇಶ, ಕೇರಳ ಭಾಗದಿಂದಲೂ ಆಗಮಿಸಿದ್ದ ಲಕ್ಷಾಂತರ ಭಕ್ತರು ಬೆಳಿಗ್ಗೆಯೇ ನಡೆದ ರಥೋತ್ಸವದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾದರು.,
(2 / 8)
ಕರ್ನಾಟಕಮಾತ್ರವಲ್ಲದೇ ತಮಿಳುನಾಡು, ಆಂಧ್ರಪ್ರದೇಶ, ಕೇರಳ ಭಾಗದಿಂದಲೂ ಆಗಮಿಸಿದ್ದ ಲಕ್ಷಾಂತರ ಭಕ್ತರು ಬೆಳಿಗ್ಗೆಯೇ ನಡೆದ ರಥೋತ್ಸವದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾದರು.,
ನಾಲ್ಕು ದಿನದ ಕಾಲ ನಡೆಯುವ ಯುಗಾದಿ ಹಬ್ಬದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಕೊನೆ ದಿನ ರಥೋತ್ಸವ ಪ್ರಮುಖವಾದದ್ದು. ಹಿಂದಿನ ದಿನದಿಂದಲೇ ಭಕ್ತರು ಇದಕ್ಕಾಗಿ ಆಗಮಿಸುವುದು ವಿಶೇಷ. 
(3 / 8)
ನಾಲ್ಕು ದಿನದ ಕಾಲ ನಡೆಯುವ ಯುಗಾದಿ ಹಬ್ಬದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಕೊನೆ ದಿನ ರಥೋತ್ಸವ ಪ್ರಮುಖವಾದದ್ದು. ಹಿಂದಿನ ದಿನದಿಂದಲೇ ಭಕ್ತರು ಇದಕ್ಕಾಗಿ ಆಗಮಿಸುವುದು ವಿಶೇಷ. 
ಯುಗಾದಿ ರಥೋತ್ಸವಕ್ಕಾಗಿ ಮಲೈ ಮಹದೇಶ್ವರ ಸ್ವಾಮಿ ವಿಗ್ರಹವನ್ನು ಅಣಿಗೊಳಿಸುತ್ತಿರುವ ದೇವಸ್ಥಾನದ ಸಿಬ್ಬಂದಿ.
(4 / 8)
ಯುಗಾದಿ ರಥೋತ್ಸವಕ್ಕಾಗಿ ಮಲೈ ಮಹದೇಶ್ವರ ಸ್ವಾಮಿ ವಿಗ್ರಹವನ್ನು ಅಣಿಗೊಳಿಸುತ್ತಿರುವ ದೇವಸ್ಥಾನದ ಸಿಬ್ಬಂದಿ.
ಮಲೈ ಮಹದೇಶ್ವರ ಬೆಟ್ಟದ ಯುಗಾದಿ ಜಾತ್ರಾ ಮಹೋತ್ಸವಕ್ಕೆ ಬಂದ ಹಲವು ಭಕ್ತರು ಉರುಳು ಸೇವೆ ನಡೆಸಿ ತಮ್ಮ ಹರಕೆಗಳನ್ನು ತೀರಿಸಿದರು.
(5 / 8)
ಮಲೈ ಮಹದೇಶ್ವರ ಬೆಟ್ಟದ ಯುಗಾದಿ ಜಾತ್ರಾ ಮಹೋತ್ಸವಕ್ಕೆ ಬಂದ ಹಲವು ಭಕ್ತರು ಉರುಳು ಸೇವೆ ನಡೆಸಿ ತಮ್ಮ ಹರಕೆಗಳನ್ನು ತೀರಿಸಿದರು.
ಜಾತ್ರೆಗೆ ಬರುವ ಭಕ್ತರಿಗೆ ಮಲೈಮಹದೇಶ್ವರ ದೇವಸ್ಥಾನ ಸಮಿತಿಯಿಂದ ನಿತ್ಯವೂ ದಾಸೋಹ ಇರುತ್ತದೆ. ಈ ಬಾರಿ ಜಾತ್ರೆಗೆ ಸಿದ್ದತೆ ಮಾಡಿಕೊಳ್ಳಲಾಗಿತ್ತು.
(6 / 8)
ಜಾತ್ರೆಗೆ ಬರುವ ಭಕ್ತರಿಗೆ ಮಲೈಮಹದೇಶ್ವರ ದೇವಸ್ಥಾನ ಸಮಿತಿಯಿಂದ ನಿತ್ಯವೂ ದಾಸೋಹ ಇರುತ್ತದೆ. ಈ ಬಾರಿ ಜಾತ್ರೆಗೆ ಸಿದ್ದತೆ ಮಾಡಿಕೊಳ್ಳಲಾಗಿತ್ತು.
ಜಾತ್ರಾ ಮಹೋತ್ಸವಕ್ಕೆ ತಮಿಳುನಾಡು. ಕರ್ನಾಟಕದಿಂದ ಆಗಮಿಸುವ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.
(7 / 8)
ಜಾತ್ರಾ ಮಹೋತ್ಸವಕ್ಕೆ ತಮಿಳುನಾಡು. ಕರ್ನಾಟಕದಿಂದ ಆಗಮಿಸುವ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.
ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆಂದೇ ವಿಶಾಲ ಮಂಟಪಗಳನ್ನು ನಿರ್ಮಿಸಲಾಗಿದ್ದು, ಅಲ್ಲಿ ವಿಶ್ರಾಂತಿ ಪಡೆದರು. ಜಾತ್ರೆ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವುದರಿಂದ ವ್ಯವಸ್ಥೆ ಕಲ್ಪಿಸಲು ದೇವಸ್ಥಾನ ಮಂಡಳಿ ಹರಸಾಹಸ ಮಾಡಬೇಕಾಗುತ್ತದೆ.
(8 / 8)
ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆಂದೇ ವಿಶಾಲ ಮಂಟಪಗಳನ್ನು ನಿರ್ಮಿಸಲಾಗಿದ್ದು, ಅಲ್ಲಿ ವಿಶ್ರಾಂತಿ ಪಡೆದರು. ಜಾತ್ರೆ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವುದರಿಂದ ವ್ಯವಸ್ಥೆ ಕಲ್ಪಿಸಲು ದೇವಸ್ಥಾನ ಮಂಡಳಿ ಹರಸಾಹಸ ಮಾಡಬೇಕಾಗುತ್ತದೆ.

    ಹಂಚಿಕೊಳ್ಳಲು ಲೇಖನಗಳು