Parusharama Statue: ಕಾರ್ಕಳದ ಉಮಿಕಲ್ ಬೆಟ್ಟದ ಮೇಲೆ ಪರಶುರಾಮನ ಕಂಚಿನ ಪ್ರತಿಮೆ ಲೋಕಾರ್ಪಣೆ
Jan 27, 2023 08:43 PM IST
‘ತುಳುನಾಡ ಸೃಷ್ಟಿಕರ್ತ’ ಪರಶುರಾಮನ 33 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಬೈಲೂರು ಯರ್ಲಪಾಡಿಯ ಉಮಿಕಲ್ ಬೆಟ್ಟದ ಮೇಲೆ ಪ್ರತಿಷ್ಠಾಪಿಸಲಾಗಿದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರಶುರಾಮನ ಕಂಚಿನ ಪ್ರತಿಮೆಯನ್ನು ಒಳಗೊಂಡ ಪರಶುರಾಮ ಥೀಮ್ ಪಾರ್ಕ್ ಅನ್ನು ಲೋಕಾರ್ಪಣೆಗೊಳಿಸಿದರು.
- ‘ತುಳುನಾಡ ಸೃಷ್ಟಿಕರ್ತ’ ಪರಶುರಾಮನ 33 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಬೈಲೂರು ಯರ್ಲಪಾಡಿಯ ಉಮಿಕಲ್ ಬೆಟ್ಟದ ಮೇಲೆ ಪ್ರತಿಷ್ಠಾಪಿಸಲಾಗಿದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರಶುರಾಮನ ಕಂಚಿನ ಪ್ರತಿಮೆಯನ್ನು ಒಳಗೊಂಡ ಪರಶುರಾಮ ಥೀಮ್ ಪಾರ್ಕ್ ಅನ್ನು ಲೋಕಾರ್ಪಣೆಗೊಳಿಸಿದರು.