Ashok Gehlot: ಪೈಲಟ್ರನ್ನು 'ಗದ್ದಾರ್' ಎಂದ ಗೆಹ್ಲೋಟ್: ಕಾಂಗ್ರೆಸ್ ಪ್ರತಿಕ್ರಿಯೆ ಹೀಗಿತ್ತು..!
Nov 25, 2022 01:31 PM IST
ನವದೆಹಲಿ: ಖಾಸಗಿ ಸುದ್ದಿವಾಹನಿಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, ತಮ್ಮ ಪ್ರತಿಸ್ಪರ್ಧಿ ಸಚಿನ್ ಪೈಲಟ್ ಅವರನ್ನು 'ಗದ್ದಾರ್'(ದ್ರೋಹಿ) ಎಂದು ಕರೆದಿದ್ದಾರೆ. ಗೆಹ್ಲೋಟ್ ಅವರ ಈ ಹೇಳಿಕೆ ರಾಜಸ್ಥಾನ ಕಾಂಗ್ರೆಸ್ನಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದ್ದು, ಈ ಕುರಿತು ಕಾಂಗ್ರೆಸ್ ತಣ್ಣಗಿನ ಪ್ರತಿಕ್ರಿಯೆ ನೀಡಿದೆ. ಈ ಕುರಿತಾದ ಮಾಹಿತಿ ಇಲ್ಲಿದೆ..
- ನವದೆಹಲಿ: ಖಾಸಗಿ ಸುದ್ದಿವಾಹನಿಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, ತಮ್ಮ ಪ್ರತಿಸ್ಪರ್ಧಿ ಸಚಿನ್ ಪೈಲಟ್ ಅವರನ್ನು 'ಗದ್ದಾರ್'(ದ್ರೋಹಿ) ಎಂದು ಕರೆದಿದ್ದಾರೆ. ಗೆಹ್ಲೋಟ್ ಅವರ ಈ ಹೇಳಿಕೆ ರಾಜಸ್ಥಾನ ಕಾಂಗ್ರೆಸ್ನಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದ್ದು, ಈ ಕುರಿತು ಕಾಂಗ್ರೆಸ್ ತಣ್ಣಗಿನ ಪ್ರತಿಕ್ರಿಯೆ ನೀಡಿದೆ. ಈ ಕುರಿತಾದ ಮಾಹಿತಿ ಇಲ್ಲಿದೆ..