logo
ಕನ್ನಡ ಸುದ್ದಿ  /  Photo Gallery  /  Father And Children Candidates In 14 Constituency Karnataka Assembly Elections Nikhil Hd Kumaraswamy Mgb

Karnataka Election: 14 ಕ್ಷೇತ್ರಗಳಲ್ಲಿ ಕಣದಲ್ಲಿದ್ದಾರೆ ಅಪ್ಪ ಮಕ್ಕಳು; ನಾಳೆ ಒಟ್ಟಿಗೆ ರಿಸಲ್ಟ್, ಇಲ್ಲಿವೆ ಅವರ ಫೋಟೋಸ್​

May 12, 2023 09:17 PM IST

Father and Children candidates: ಇಡೀ ದೇಶದ ಚಿತ್ತ ಕರ್ನಾಟಕ ವಿಧಾನಸಭೆ ಚುನಾವಣೆಯತ್ತ ಇದೆ. ನಾಳೆ ( ಮೇ 13) ಫಲಿತಾಂಶ ಪ್ರಕಟವಾಗುತ್ತಿದೆ. ಎಲ್ಲಾ ಕ್ಷೇತ್ರಗಳಲ್ಲಿಯೂ ಜಿದ್ದಾಜಿದ್ದಿ ಏರ್ಪಟ್ಟಿದೆ. ಈ ಬಾರಿ ಚುನಾವಣೆಯ ಮತ್ತೊಂದು ವಿಶೇಷವೇನೆಂದರೆ 14 ಕ್ಷೇತ್ರಗಳಲ್ಲಿ ಅಪ್ಪ-ಮಕ್ಕಳು ಕಣದಲ್ಲಿದ್ದಾರೆ. ಯಾರಿಗೆ ಸಿಹಿ-ಯಾರಿಗೆ ಕಹಿ ಎಂಬುದು ನಾಳೆ ತಿಳಿಯಲಿದೆ.

  • Father and Children candidates: ಇಡೀ ದೇಶದ ಚಿತ್ತ ಕರ್ನಾಟಕ ವಿಧಾನಸಭೆ ಚುನಾವಣೆಯತ್ತ ಇದೆ. ನಾಳೆ ( ಮೇ 13) ಫಲಿತಾಂಶ ಪ್ರಕಟವಾಗುತ್ತಿದೆ. ಎಲ್ಲಾ ಕ್ಷೇತ್ರಗಳಲ್ಲಿಯೂ ಜಿದ್ದಾಜಿದ್ದಿ ಏರ್ಪಟ್ಟಿದೆ. ಈ ಬಾರಿ ಚುನಾವಣೆಯ ಮತ್ತೊಂದು ವಿಶೇಷವೇನೆಂದರೆ 14 ಕ್ಷೇತ್ರಗಳಲ್ಲಿ ಅಪ್ಪ-ಮಕ್ಕಳು ಕಣದಲ್ಲಿದ್ದಾರೆ. ಯಾರಿಗೆ ಸಿಹಿ-ಯಾರಿಗೆ ಕಹಿ ಎಂಬುದು ನಾಳೆ ತಿಳಿಯಲಿದೆ.
ಜೆಡಿಎಸ್​ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್​ ಡಿ​ ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರದಿಂದ ಹಾಗೂ ಅವರ ಪುತ್ರ ನಿಖಿಲ್​ ಕುಮಾರಸ್ವಾಮಿ ರಾಮನಗರದಿಂದ ಸ್ಪರ್ಧಿಸಿದ್ದಾರೆ. 
(1 / 8)
ಜೆಡಿಎಸ್​ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್​ ಡಿ​ ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರದಿಂದ ಹಾಗೂ ಅವರ ಪುತ್ರ ನಿಖಿಲ್​ ಕುಮಾರಸ್ವಾಮಿ ರಾಮನಗರದಿಂದ ಸ್ಪರ್ಧಿಸಿದ್ದಾರೆ. 
ಕೆಜಿಎಫ್ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಶಾಸಕಿ ರೂಪಾ ಕಲಾ ಶಶಿಧರ್ ಅವರು ಸ್ಪರ್ಧಿಸುತ್ತಿದ್ದರೆ, ಅವರ ತಂದೆ ಕೆ.ಎಚ್‌.ಮುನಿಯಪ್ಪ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕ್ಷೇತ್ರದಿಂದ ಕಣಕ್ಕೆ ಧುಮುಕಿದ್ದಾರೆ. 
(2 / 8)
ಕೆಜಿಎಫ್ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಶಾಸಕಿ ರೂಪಾ ಕಲಾ ಶಶಿಧರ್ ಅವರು ಸ್ಪರ್ಧಿಸುತ್ತಿದ್ದರೆ, ಅವರ ತಂದೆ ಕೆ.ಎಚ್‌.ಮುನಿಯಪ್ಪ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕ್ಷೇತ್ರದಿಂದ ಕಣಕ್ಕೆ ಧುಮುಕಿದ್ದಾರೆ. 
ಜಿ.ಟಿ.ದೇವೇಗೌಡ ಅವರು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿಯಾಗಿದ್ದರೆ, ಅವರ ಮಗ ಹರೀಶ್‌ಗೌಡ ಜಿ.ಡಿ ಅವರು ಹುಣಸೂರು ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. 
(3 / 8)
ಜಿ.ಟಿ.ದೇವೇಗೌಡ ಅವರು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿಯಾಗಿದ್ದರೆ, ಅವರ ಮಗ ಹರೀಶ್‌ಗೌಡ ಜಿ.ಡಿ ಅವರು ಹುಣಸೂರು ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. 
ದಾವಣಗೆರೆ ದಕ್ಷಿಣದಿಂದ ಕಾಂಗ್ರೆಸ್ ಹಿರಿಯ ಮುತ್ಸದ್ಧಿ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಹಾಗೂ ದಾವಣಗೆರೆ ಉತ್ತರದಿಂದ ಅವರ ಪುತ್ರ ಎಸ್‌.ಎಸ್‌. ಮಲ್ಲಿಕಾರ್ಜುನ್ ಅಖಾಡಕ್ಕೆ ಇಳಿದಿದ್ದಾರೆ. 
(4 / 8)
ದಾವಣಗೆರೆ ದಕ್ಷಿಣದಿಂದ ಕಾಂಗ್ರೆಸ್ ಹಿರಿಯ ಮುತ್ಸದ್ಧಿ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಹಾಗೂ ದಾವಣಗೆರೆ ಉತ್ತರದಿಂದ ಅವರ ಪುತ್ರ ಎಸ್‌.ಎಸ್‌. ಮಲ್ಲಿಕಾರ್ಜುನ್ ಅಖಾಡಕ್ಕೆ ಇಳಿದಿದ್ದಾರೆ. 
ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಜಯನಗರ ವಿಧಾನಸಭಾ ಕ್ಷೇತ್ರದಿಂದ ಅವರ ಪುತ್ರಿ ಸೌಮ್ಯ ರೆಡ್ಡಿ ಕಾಂಗ್ರೆಸ್​ನಿಂದ ಸ್ಪರ್ಧಿಸಿದ್ದಾರೆ. 
(5 / 8)
ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಜಯನಗರ ವಿಧಾನಸಭಾ ಕ್ಷೇತ್ರದಿಂದ ಅವರ ಪುತ್ರಿ ಸೌಮ್ಯ ರೆಡ್ಡಿ ಕಾಂಗ್ರೆಸ್​ನಿಂದ ಸ್ಪರ್ಧಿಸಿದ್ದಾರೆ. 
ಮಡಿಕೇರಿಯಲ್ಲಿ ಕಾಂಗ್ರೆಸ್​​ನಿಂದ ಮಂಥರ್‌ಗೌಡ ಕಣದಲ್ಲಿದ್ದು, ಅವರ ತಂದೆ ಎ.ಮಂಜು ಅವರು ಜೆಡಿಎಸ್​ನಿಂದ ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ ಅಖಾಡಕ್ಕೆ ಇಳಿದಿದ್ದಾರೆ. 
(6 / 8)
ಮಡಿಕೇರಿಯಲ್ಲಿ ಕಾಂಗ್ರೆಸ್​​ನಿಂದ ಮಂಥರ್‌ಗೌಡ ಕಣದಲ್ಲಿದ್ದು, ಅವರ ತಂದೆ ಎ.ಮಂಜು ಅವರು ಜೆಡಿಎಸ್​ನಿಂದ ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ ಅಖಾಡಕ್ಕೆ ಇಳಿದಿದ್ದಾರೆ. 
ಕಾಂಗ್ರೆಸ್‌ ಹಿರಿಯ ನಾಯಕ ಎಂ.ಕೃಷ್ಣಪ್ಪ ಅವರು ವಿಜಯನಗರ ಕ್ಷೇತ್ರದಿಂದ ಹಾಗೂ ಅವರ ಪುತ್ರ ಪ್ರಿಯಾಕೃಷ್ಣ ಅವರು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.  
(7 / 8)
ಕಾಂಗ್ರೆಸ್‌ ಹಿರಿಯ ನಾಯಕ ಎಂ.ಕೃಷ್ಣಪ್ಪ ಅವರು ವಿಜಯನಗರ ಕ್ಷೇತ್ರದಿಂದ ಹಾಗೂ ಅವರ ಪುತ್ರ ಪ್ರಿಯಾಕೃಷ್ಣ ಅವರು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.  
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಣದಲ್ಲಿರುವ ಅಪ್ಪ-ಮಕ್ಕಳು
(8 / 8)
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಣದಲ್ಲಿರುವ ಅಪ್ಪ-ಮಕ್ಕಳು

    ಹಂಚಿಕೊಳ್ಳಲು ಲೇಖನಗಳು