HD Kumaraswamy: ಐದು ವರ್ಷದಲ್ಲಿ ಸರ್ವ ಜನಾಂಗದ ಶಾಂತಿಯ ತೋಟ ಮರುಸ್ಥಾಪನೆ: ಎಚ್ಡಿಕೆ ಭರವಸೆ!
Sep 18, 2022 10:06 PM IST
ಕೋಲಾರ: ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಮತ್ತು ಸರ್ವ ಜನಾಂಗದ ಶಾಂತಿಯ ತೋಟವನ್ನು ಉಳಿಸಿಕೊಳ್ಳಲು, ಜೆಡಿಎಸ್ ಪಕ್ಷಕ್ಕೆ ಪೂರ್ಣಾವಧಿ ಅಧಿಕಾರ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ. ಕೋಲಾರದಲ್ಲಿ ಹಮ್ಮಿಕೊಂಡಿದ್ದ ಅಲ್ಪಸಂಖ್ಯಾತರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಎಚ್ಡಿಕೆ, ರಾಜ್ಯದಲ್ಲಿ ಕೋಮು ಸೌಹಾರ್ದತೆ ಕಾಪಾಡಲು ಜೆಡಿಎಸ್ ಬದ್ಧವಾಗಿದೆ ಎಂದು ಹೇಳಿದರು. ಎಚ್ಡಿ ಕುಮಾರಸ್ವಾಮಿ ಅವರ ಭಾಷಣದ ಸಾರಾಂಶವನ್ನು ನೋಡುವುದಾದರೆ...
- ಕೋಲಾರ: ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಮತ್ತು ಸರ್ವ ಜನಾಂಗದ ಶಾಂತಿಯ ತೋಟವನ್ನು ಉಳಿಸಿಕೊಳ್ಳಲು, ಜೆಡಿಎಸ್ ಪಕ್ಷಕ್ಕೆ ಪೂರ್ಣಾವಧಿ ಅಧಿಕಾರ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ. ಕೋಲಾರದಲ್ಲಿ ಹಮ್ಮಿಕೊಂಡಿದ್ದ ಅಲ್ಪಸಂಖ್ಯಾತರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಎಚ್ಡಿಕೆ, ರಾಜ್ಯದಲ್ಲಿ ಕೋಮು ಸೌಹಾರ್ದತೆ ಕಾಪಾಡಲು ಜೆಡಿಎಸ್ ಬದ್ಧವಾಗಿದೆ ಎಂದು ಹೇಳಿದರು. ಎಚ್ಡಿ ಕುಮಾರಸ್ವಾಮಿ ಅವರ ಭಾಷಣದ ಸಾರಾಂಶವನ್ನು ನೋಡುವುದಾದರೆ...