Haryana Violence: ನುಹ್ ಹಿಂಸಾಚಾರ; ಉತ್ತರ ಪ್ರದೇಶ, ಹರಿಯಾಣ, ದೆಹಲಿಗೆ ಸುಪ್ರೀಂ ಕೋರ್ಟ್ ನೋಟಿಸ್
Aug 02, 2023 04:46 PM IST
ಹರಿಯಾಣದಲ್ಲಿನ ಹಿಂಸಾಚಾರವನ್ನು ವಿರೋಧಿಸಿ ವಿಎಚ್ಪಿ ನಡೆಸುತ್ತಿರುವ ಪ್ರತಿಭಟನೆಗಳನ್ನು ನಿಲ್ಲಿಸುವಂತೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ಅರ್ಜಿ ವಿಚಾರಣೆ ನಡೆಸಿರುವ ಕೋರ್ಟ್ ಉತ್ತರ ಪ್ರದೇಶ, ಹರಿಯಾಣ ಹಾಗೂ ದೆಹಲಿಗೆ ನೋಟಿಸ್ ನೀಡಿದೆ.
ಹರಿಯಾಣದಲ್ಲಿನ ಹಿಂಸಾಚಾರವನ್ನು ವಿರೋಧಿಸಿ ವಿಎಚ್ಪಿ ನಡೆಸುತ್ತಿರುವ ಪ್ರತಿಭಟನೆಗಳನ್ನು ನಿಲ್ಲಿಸುವಂತೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ಅರ್ಜಿ ವಿಚಾರಣೆ ನಡೆಸಿರುವ ಕೋರ್ಟ್ ಉತ್ತರ ಪ್ರದೇಶ, ಹರಿಯಾಣ ಹಾಗೂ ದೆಹಲಿಗೆ ನೋಟಿಸ್ ನೀಡಿದೆ.