ಕೇರಳದಲ್ಲಿ ಭಾರಿ ಮಳೆ, ಕಬಿನಿ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಹೊರಕ್ಕೆ; ನಂಜನಗೂಡು ಭಾಗದಲ್ಲಿ ಪ್ರವಾಹ ಭೀತಿ
Published Jun 18, 2025 04:23 PM IST
ಕೇರಳದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣದಿಂದ ಮೈಸೂರು ಜಿಲ್ಲೆಯ ಕಬಿನಿ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದ್ದು. ಜಲಾಶಯ ಬಹುತೇಕ ಭರ್ತಿ ಹಂತಕ್ಕೆ ಬಂದಿರುವುರಿಂದ ನೀರನ್ನು ಹೊರ ಬಿಡಲಾಗುತ್ತಿದೆ.
ಕೇರಳದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣದಿಂದ ಮೈಸೂರು ಜಿಲ್ಲೆಯ ಕಬಿನಿ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದ್ದು. ಜಲಾಶಯ ಬಹುತೇಕ ಭರ್ತಿ ಹಂತಕ್ಕೆ ಬಂದಿರುವುರಿಂದ ನೀರನ್ನು ಹೊರ ಬಿಡಲಾಗುತ್ತಿದೆ.