Mangaluru Auto Blast: ಮಂಗಳೂರು ಆಟೋ ಬಾಂಬ್ ಸ್ಫೋಟ ಸ್ಥಳಕ್ಕೆ ಗೃಹ ಸಚಿವರ ಭೇಟಿ: ಪೊಲೀಸರೊಂದಿಗೆ ಸಮಾಲೋಚನೆ
Nov 23, 2022 12:51 PM IST
ಮಂಗಳೂರು: ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿರುವ ಮಂಗಳೂರು ಆಟೋ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ದಿನಕ್ಕೊಂದು ರೋಚಕ ಸಂಗತಿಗಳು ಬಯಲಾಗುತ್ತಿವೆ. ಆರೋಪಿ ಶಾರೀಕ್ನ ಭಯೋತ್ಪಾದಕ ಚಟುವಟಿಕೆಗಳ ಬಗ್ಗೆ ಪೊಲೀಸರು ಹೆಕ್ಕಿ ತೆಗೆಯುತ್ತಿರುವ ಮಾಹಿತಿ ನಿಜಕ್ಕೂ ದಂಗು ಬಡಿಸುವಂತಿವೆ. ಈ ಮಧ್ಯೆ ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಆಟೋ ಬಾಂಬ್ ಸ್ಫೋಟ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತಾದ ಮಾಹಿತಿ ಇಲ್ಲಿದೆ..
- ಮಂಗಳೂರು: ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿರುವ ಮಂಗಳೂರು ಆಟೋ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ದಿನಕ್ಕೊಂದು ರೋಚಕ ಸಂಗತಿಗಳು ಬಯಲಾಗುತ್ತಿವೆ. ಆರೋಪಿ ಶಾರೀಕ್ನ ಭಯೋತ್ಪಾದಕ ಚಟುವಟಿಕೆಗಳ ಬಗ್ಗೆ ಪೊಲೀಸರು ಹೆಕ್ಕಿ ತೆಗೆಯುತ್ತಿರುವ ಮಾಹಿತಿ ನಿಜಕ್ಕೂ ದಂಗು ಬಡಿಸುವಂತಿವೆ. ಈ ಮಧ್ಯೆ ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಆಟೋ ಬಾಂಬ್ ಸ್ಫೋಟ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತಾದ ಮಾಹಿತಿ ಇಲ್ಲಿದೆ..