logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Darshan In Tirupati: ತಿರುಪತಿಯಲ್ಲಿ ‘ಕ್ರಾಂತಿ’ ಕಹಳೆಯೂದಿದ ದರ್ಶನ್!; ತಿಮ್ಮಪ್ಪನ ದರ್ಶನ ಪಡೆದು ಪುನೀತ

Darshan in Tirupati: ತಿರುಪತಿಯಲ್ಲಿ ‘ಕ್ರಾಂತಿ’ ಕಹಳೆಯೂದಿದ ದರ್ಶನ್!; ತಿಮ್ಮಪ್ಪನ ದರ್ಶನ ಪಡೆದು ಪುನೀತ

Nov 29, 2022 10:01 PM IST

ಸ್ಯಾಂಡಲ್‌ವುಡ್‌ ನಟ ದರ್ಶನ್‌ ‘ಕ್ರಾಂತಿ’ ಸಿನಿಮಾದ ಪ್ರಚಾರದಲ್ಲಿ ಬಿಜಿಯಾಗಿದ್ದಾರೆ. ಇನ್ನೇನು ಜನವರಿಯಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಇದೀಗ ಇದೇ ಸಿನಿಮಾದ ಸಲುವಾಗಿಯೇ ತಿರುಪತಿಯಲ್ಲಿ ನಟ ದರ್ಶನ್‌ ಬೀಡು ಬಿಟ್ಟಿದ್ದಾರೆ.

  • ಸ್ಯಾಂಡಲ್‌ವುಡ್‌ ನಟ ದರ್ಶನ್‌ ‘ಕ್ರಾಂತಿ’ ಸಿನಿಮಾದ ಪ್ರಚಾರದಲ್ಲಿ ಬಿಜಿಯಾಗಿದ್ದಾರೆ. ಇನ್ನೇನು ಜನವರಿಯಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಇದೀಗ ಇದೇ ಸಿನಿಮಾದ ಸಲುವಾಗಿಯೇ ತಿರುಪತಿಯಲ್ಲಿ ನಟ ದರ್ಶನ್‌ ಬೀಡು ಬಿಟ್ಟಿದ್ದಾರೆ.
ಕ್ರಾಂತಿ ಸಿನಿಮಾ ಬಿಡುಗಡೆ ಹಿನ್ನೆಲೆಯಲ್ಲಿ ತಿರುಪತಿಯ ತಿಮ್ಮಪ್ಪನ ದರ್ಶನ ಪಡೆದ ನಟ ದರ್ಶನ್
(1 / 4)
ಕ್ರಾಂತಿ ಸಿನಿಮಾ ಬಿಡುಗಡೆ ಹಿನ್ನೆಲೆಯಲ್ಲಿ ತಿರುಪತಿಯ ತಿಮ್ಮಪ್ಪನ ದರ್ಶನ ಪಡೆದ ನಟ ದರ್ಶನ್(Twitter)
ಜನವರಿ 26ಕ್ಕೆ ಕ್ರಾಂತಿ ಸಿನಿಮಾ ಬಿಡುಗಡೆ ಆಗಲಿದೆ.
(2 / 4)
ಜನವರಿ 26ಕ್ಕೆ ಕ್ರಾಂತಿ ಸಿನಿಮಾ ಬಿಡುಗಡೆ ಆಗಲಿದೆ.(twitter)
ಅಕ್ಷರ ಕ್ರಾಂತಿ ಕುರಿತಾದ ಈ ಚಿತ್ರವನ್ನು ವಿ ಹರಿಕೃಷ್ಣ ನಿರ್ದೇಶನ ಮಾಡಿದ್ದು, ಶೈಲಜಾ ನಾಗ್‌ ನಿರ್ಮಾಣ ಮಾಡಿದ್ದಾರೆ. 
(3 / 4)
ಅಕ್ಷರ ಕ್ರಾಂತಿ ಕುರಿತಾದ ಈ ಚಿತ್ರವನ್ನು ವಿ ಹರಿಕೃಷ್ಣ ನಿರ್ದೇಶನ ಮಾಡಿದ್ದು, ಶೈಲಜಾ ನಾಗ್‌ ನಿರ್ಮಾಣ ಮಾಡಿದ್ದಾರೆ. (Twitter)
ಕನ್ನಡದ ಜತೆಗೆ ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ
(4 / 4)
ಕನ್ನಡದ ಜತೆಗೆ ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ(Twitter)

    ಹಂಚಿಕೊಳ್ಳಲು ಲೇಖನಗಳು