ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Ghost Movie Making: ಶಿವಣ್ಣ- ಶ್ರೀನಿ ಕಾಂಬಿನೇಷನ್‌ನ 'ಘೋಸ್ಟ್‌' ಸಿನಿಮಾದ ಮೇಕಿಂಗ್‌ Photos ಇಲ್ಲಿವೆ..

Ghost Movie Making: ಶಿವಣ್ಣ- ಶ್ರೀನಿ ಕಾಂಬಿನೇಷನ್‌ನ 'ಘೋಸ್ಟ್‌' ಸಿನಿಮಾದ ಮೇಕಿಂಗ್‌ PHOTOS ಇಲ್ಲಿವೆ..

Nov 23, 2022 12:42 PM IST

Shivanna Ghost Movie Making: ಸ್ಯಾಂಡಲ್‌ವುಡ್‌ ಸೆಂಚುರಿ ಸ್ಟಾರ್‌ ಶಿವರಾಜ್‌ಕುಮಾರ್‌, ಸದ್ಯ 'ಘೋಸ್ಟ್‌' ಸಿನಿಮಾ ಶೂಟಿಂಗ್‌ನಲ್ಲಿ ಬಿಜಿಯಾಗಿದ್ದಾರೆ. ಕಳೆದ ತಿಂಗಳಷ್ಟೇ ಮುಹೂರ್ತ ಮುಗಿಸಿಕೊಂಡಿದ್ದ ಈ ಸಿನಿಮಾ ಇದೀಗ ಅಪ್‌ಡೇಟ್‌ ಮಾಹಿತಿ ಜತೆಗೆ ಆಗಮಿಸಿದೆ. ಅಂದರೆ, ಸದ್ದಿಲ್ಲದೆ, ಒಂದು ಹಂತದ ಶೂಟಿಂಗ್‌ ಮುಕ್ತಾಯವಾಗಿದೆ. ಆ ಚಿತ್ರದ ಒಂದಷ್ಟು ಮೇಕಿಂಗ್‌ ಫೋಟೋಗಳನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

  • Shivanna Ghost Movie Making: ಸ್ಯಾಂಡಲ್‌ವುಡ್‌ ಸೆಂಚುರಿ ಸ್ಟಾರ್‌ ಶಿವರಾಜ್‌ಕುಮಾರ್‌, ಸದ್ಯ 'ಘೋಸ್ಟ್‌' ಸಿನಿಮಾ ಶೂಟಿಂಗ್‌ನಲ್ಲಿ ಬಿಜಿಯಾಗಿದ್ದಾರೆ. ಕಳೆದ ತಿಂಗಳಷ್ಟೇ ಮುಹೂರ್ತ ಮುಗಿಸಿಕೊಂಡಿದ್ದ ಈ ಸಿನಿಮಾ ಇದೀಗ ಅಪ್‌ಡೇಟ್‌ ಮಾಹಿತಿ ಜತೆಗೆ ಆಗಮಿಸಿದೆ. ಅಂದರೆ, ಸದ್ದಿಲ್ಲದೆ, ಒಂದು ಹಂತದ ಶೂಟಿಂಗ್‌ ಮುಕ್ತಾಯವಾಗಿದೆ. ಆ ಚಿತ್ರದ ಒಂದಷ್ಟು ಮೇಕಿಂಗ್‌ ಫೋಟೋಗಳನ್ನು ಚಿತ್ರತಂಡ ಬಿಡುಗಡೆ ಮಾಡಿದೆ.
ಬೆಂಗಳೂರಿನ ಮಿನರ್ವ ಮಿಲ್ ನಲ್ಲಿ ಬಹುಕೋಟಿ ವೆಚ್ಚದಲ್ಲಿ ಅದ್ದೂರಿಯಾಗಿ 'ಘೋಸ್ಟ್‌' ಸಿನಿಮಾ ಮೂಡಿಬರುತ್ತಿದೆ. ಹದಿನೈದಕ್ಕೂ ಅಧಿಕ ಸೆಟ್‌ಗಳಲ್ಲಿ ಸರಿಸುಮಾರು 28 ದಿನಗಳ ಕಾಲ ಚಿತ್ರೀಕರಣ ನಡೆದಿದೆ.
(1 / 6)
ಬೆಂಗಳೂರಿನ ಮಿನರ್ವ ಮಿಲ್ ನಲ್ಲಿ ಬಹುಕೋಟಿ ವೆಚ್ಚದಲ್ಲಿ ಅದ್ದೂರಿಯಾಗಿ 'ಘೋಸ್ಟ್‌' ಸಿನಿಮಾ ಮೂಡಿಬರುತ್ತಿದೆ. ಹದಿನೈದಕ್ಕೂ ಅಧಿಕ ಸೆಟ್‌ಗಳಲ್ಲಿ ಸರಿಸುಮಾರು 28 ದಿನಗಳ ಕಾಲ ಚಿತ್ರೀಕರಣ ನಡೆದಿದೆ.
ಸಂದೇಶ್ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ, 'ಘೋಸ್ಟ್‌' ಸಿನಿಮಾ ಈಗಾಗಲೇ ಲುಕ್‌ ಮೂಲಕವೇ ಗಮನಸೆಳೆದಿದೆ. ಶ್ರೀನಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಸಿನಿಮಾದಲ್ಲಿ ಶಿವರಾಜ್‌ಕುಮಾರ್‌ ರಗಡ್‌ ಅವತಾರದಲ್ಲಿ ಎದುರಾಗಿದ್ದಾರೆ.
(2 / 6)
ಸಂದೇಶ್ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ, 'ಘೋಸ್ಟ್‌' ಸಿನಿಮಾ ಈಗಾಗಲೇ ಲುಕ್‌ ಮೂಲಕವೇ ಗಮನಸೆಳೆದಿದೆ. ಶ್ರೀನಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಸಿನಿಮಾದಲ್ಲಿ ಶಿವರಾಜ್‌ಕುಮಾರ್‌ ರಗಡ್‌ ಅವತಾರದಲ್ಲಿ ಎದುರಾಗಿದ್ದಾರೆ.
ಕಳೆದ ತಿಂಗಳಷ್ಟೇ ಮುಹೂರ್ತ ಮುಗಿಸಿಕೊಂಡಿದ್ದ ಈ ಸಿನಿಮಾ ಇದೀಗ ಅಪ್‌ಡೇಟ್‌ ಮಾಹಿತಿ ಜತೆಗೆ ಆಗಮಿಸಿದೆ. ಸದ್ದಿಲ್ಲದೆ, ಒಂದು ಹಂತದ ಶೂಟಿಂಗ್‌ ಮುಕ್ತಾಯವಾಗಿದೆ. 
(3 / 6)
ಕಳೆದ ತಿಂಗಳಷ್ಟೇ ಮುಹೂರ್ತ ಮುಗಿಸಿಕೊಂಡಿದ್ದ ಈ ಸಿನಿಮಾ ಇದೀಗ ಅಪ್‌ಡೇಟ್‌ ಮಾಹಿತಿ ಜತೆಗೆ ಆಗಮಿಸಿದೆ. ಸದ್ದಿಲ್ಲದೆ, ಒಂದು ಹಂತದ ಶೂಟಿಂಗ್‌ ಮುಕ್ತಾಯವಾಗಿದೆ. 
ಶಿವರಾಜಕುಮಾರ್, ಬಹುಭಾಷಾ ನಟ ಜಯರಾಮ್, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್ ಮುಂತಾದ ಕಲಾವಿದರು ಈ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.
(4 / 6)
ಶಿವರಾಜಕುಮಾರ್, ಬಹುಭಾಷಾ ನಟ ಜಯರಾಮ್, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್ ಮುಂತಾದ ಕಲಾವಿದರು ಈ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.
ನಿರ್ದೇಶನದ ಜತೆಗೆ ಶ್ರೀನಿ ಅವರೇ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಂಭಾಷಣೆ ಮಾಸ್ತಿ ಹಾಗೂ ಪ್ರಸನ್ನ ಅವರದ್ದು. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣ ಈ ಚಿತ್ರಕ್ಕಿದೆ.
(5 / 6)
ನಿರ್ದೇಶನದ ಜತೆಗೆ ಶ್ರೀನಿ ಅವರೇ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಂಭಾಷಣೆ ಮಾಸ್ತಿ ಹಾಗೂ ಪ್ರಸನ್ನ ಅವರದ್ದು. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣ ಈ ಚಿತ್ರಕ್ಕಿದೆ.
ಐದು ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ. ಶಿವರಾಜಕುಮಾರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
(6 / 6)
ಐದು ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ. ಶಿವರಾಜಕುಮಾರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು