Jaidev Thackeray: ಏಕನಾಥ್ ಶಿಂಧೆಗೆ ಉದ್ಧವ್ ಠಾಕ್ರೆ ಸಹೋದರ ಸಾಥ್: ಯಾರು ಜೈದೇವ್ ಠಾಕ್ರೆ?
Oct 06, 2022 07:20 AM IST
ಮುಂಬೈ: ಶಿವಸೇನೆ ಪಕ್ಷ ಸ್ಥಾಪನೆಯಾಗಿ 56 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ, ಪಕ್ಷದ ಎರಡು ಭಿನ್ನ ಬಣಗಳಿಂದ ಪ್ರತ್ಯೇಕ ದಸರಾ ರ್ಯಾಲಿ ನಡೆದಿದ್ದು, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣ ಈ ಬಾರಿ ಪ್ರತ್ಯೇಕ ದಸರಾ ರ್ಯಾಲಿಯನ್ನು ಆಯೋಜಿದ್ದವು. ಮಹಾರಾಷ್ಟ್ರ ರಾಜಧಾನಿ ಮುಂಬೈನ ಬಾಂದ್ರಾದಲ್ಲಿರುವ ಕುರ್ಲಾ ಕಾಂಪ್ಲೆಕ್ಸ್ನಲ್ಲಿ ಏಕನಾಥ್ ಶಿಂಧೆ ಬಣ ಆಯೋಜಿಸಿದ್ದ ದಸರಾ ರ್ಯಾಲಿಯಲ್ಲಿ, ಶಿವಸೇನೆ ಸಂಸ್ಥಾಪಕ ಭಾಳ್ ಸಾಹೇಬ್ ಠಾಕ್ರೆ ಅವರ ಎರಡನೇ ಪುತ್ರ ಮತ್ತು ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರ ಅಣ್ಣ ಜೈದೇವ್ ಠಾಕ್ರೆ ಭಾಗವಹಿಸಿದ್ದು ದೇಶದ ಗಮನ ಸೆಳೆದಿದೆ.
- ಮುಂಬೈ: ಶಿವಸೇನೆ ಪಕ್ಷ ಸ್ಥಾಪನೆಯಾಗಿ 56 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ, ಪಕ್ಷದ ಎರಡು ಭಿನ್ನ ಬಣಗಳಿಂದ ಪ್ರತ್ಯೇಕ ದಸರಾ ರ್ಯಾಲಿ ನಡೆದಿದ್ದು, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣ ಈ ಬಾರಿ ಪ್ರತ್ಯೇಕ ದಸರಾ ರ್ಯಾಲಿಯನ್ನು ಆಯೋಜಿದ್ದವು. ಮಹಾರಾಷ್ಟ್ರ ರಾಜಧಾನಿ ಮುಂಬೈನ ಬಾಂದ್ರಾದಲ್ಲಿರುವ ಕುರ್ಲಾ ಕಾಂಪ್ಲೆಕ್ಸ್ನಲ್ಲಿ ಏಕನಾಥ್ ಶಿಂಧೆ ಬಣ ಆಯೋಜಿಸಿದ್ದ ದಸರಾ ರ್ಯಾಲಿಯಲ್ಲಿ, ಶಿವಸೇನೆ ಸಂಸ್ಥಾಪಕ ಭಾಳ್ ಸಾಹೇಬ್ ಠಾಕ್ರೆ ಅವರ ಎರಡನೇ ಪುತ್ರ ಮತ್ತು ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರ ಅಣ್ಣ ಜೈದೇವ್ ಠಾಕ್ರೆ ಭಾಗವಹಿಸಿದ್ದು ದೇಶದ ಗಮನ ಸೆಳೆದಿದೆ.