Karnataka Budget 2023: ಬಜೆಟ್ ಪ್ರತಿ ಪಡೆದ ಸಿಎಂ ಬೊಮ್ಮಾಯಿ; ಬಜೆಟ್ ಮಂಡನೆಗೆ ಮುನ್ನ ದೇಗುಲ ದರ್ಶನ- ಫೋಟೋಸ್ ಇಲ್ಲಿವೆ
Feb 17, 2023 09:38 AM IST
Karnataka Budget 2023: ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ಹಣಕಾಸು ಇಲಾಖೆ ಅಧಿಕಾರಿಗಳಿಂದ ಬಜೆಟ್ 2023-24ರ ಪ್ರತಿಯನ್ನು ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಅದರ ಸಚಿತ್ರ ವರದಿ ಇಲ್ಲಿದೆ.
Karnataka Budget 2023: ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ಹಣಕಾಸು ಇಲಾಖೆ ಅಧಿಕಾರಿಗಳಿಂದ ಬಜೆಟ್ 2023-24ರ ಪ್ರತಿಯನ್ನು ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಅದರ ಸಚಿತ್ರ ವರದಿ ಇಲ್ಲಿದೆ.