Karnataka Budget 2024: ರಾಜ್ಯದ 223 ತಾಲೂಕುಗಳು ಬರಗಾಲ ಪೀಡಿತ; ಕಂದಾಯ ಇಲಾಖೆಯಿಂದ ಬಜೆಟ್ನಲ್ಲಿ ಸಿಕ್ಕಿದ್ದೇನು?
Feb 16, 2024 01:44 PM IST
Karnataka Budget 2024: ರಾಜ್ಯದಲ್ಲಿ ಈ ಬಾರಿ ಭೀಕರ ಬರಗಾಲ ಎದುರಾಗಿದೆ. ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ NDRF ನಿಧಿಯಿಂದ 18,171 ಕೋಟಿ ರೂ.ಗಳ ಬರ ಪರಿಹಾರವನ್ನು ರಾಜ್ಯಕ್ಕೆ ನೀಡಲು ಕೇಂದ್ರಕ್ಕೆ ಮನವಿ ಮಾಡಿದರೂ, ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಬರ ನಿರ್ವಹಣೆಗೆ ರಾಜ್ಯ ಸರ್ಕಾರವೇ ಹಲವು ಕ್ರಮ ಕೈಗೊಂಡಿದೆ.
- Karnataka Budget 2024: ರಾಜ್ಯದಲ್ಲಿ ಈ ಬಾರಿ ಭೀಕರ ಬರಗಾಲ ಎದುರಾಗಿದೆ. ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ NDRF ನಿಧಿಯಿಂದ 18,171 ಕೋಟಿ ರೂ.ಗಳ ಬರ ಪರಿಹಾರವನ್ನು ರಾಜ್ಯಕ್ಕೆ ನೀಡಲು ಕೇಂದ್ರಕ್ಕೆ ಮನವಿ ಮಾಡಿದರೂ, ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಬರ ನಿರ್ವಹಣೆಗೆ ರಾಜ್ಯ ಸರ್ಕಾರವೇ ಹಲವು ಕ್ರಮ ಕೈಗೊಂಡಿದೆ.