Prakash Raj: ಚಕ್ರವರ್ತಿಯೀಗ ಬೆತ್ತಲೆ, ದ್ವೇಷ, ಬೂಟಾಟಿಕೆ ಒದ್ದೋಡಿಸಿದ್ದಕ್ಕೆ ಸ್ವಾಭಿಮಾನಿ ಕರ್ನಾಟಕಕ್ಕೆ ಧನ್ಯವಾದ; ಪ್ರಕಾಶ್ ರಾಜ್
May 14, 2023 09:34 AM IST
Karnataka Election 2023: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ (Congress) ಸ್ಪಷ್ಟ ಬಹುಮತದಿಂದ ಅಧಿಕಾರ ಹಿಡಿದಿದೆ. ಕೈ ಪಾಳಯದ ಅಮೋಘ ಗೆಲುವಿನ ಸಂಭ್ರಮದಲ್ಲಿದೆ. ಈ ನಡುವೆ ನಟ ಪ್ರಕಾಶ್ ರಾಜ್ (Prakash Raj), ಕರ್ನಾಟಕದಲ್ಲಿ ಬಿಜೆಪಿ (BJP) ಸರ್ಕಾರ ಅಧಿಕಾರ ಕಳೆದುಕೊಂಡಿದ್ದಕ್ಕೆ ಹೀಗೆ ಟ್ವಿಟ್ ಮಾಡಿದ್ದಾರೆ.
- Karnataka Election 2023: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ (Congress) ಸ್ಪಷ್ಟ ಬಹುಮತದಿಂದ ಅಧಿಕಾರ ಹಿಡಿದಿದೆ. ಕೈ ಪಾಳಯದ ಅಮೋಘ ಗೆಲುವಿನ ಸಂಭ್ರಮದಲ್ಲಿದೆ. ಈ ನಡುವೆ ನಟ ಪ್ರಕಾಶ್ ರಾಜ್ (Prakash Raj), ಕರ್ನಾಟಕದಲ್ಲಿ ಬಿಜೆಪಿ (BJP) ಸರ್ಕಾರ ಅಧಿಕಾರ ಕಳೆದುಕೊಂಡಿದ್ದಕ್ಕೆ ಹೀಗೆ ಟ್ವಿಟ್ ಮಾಡಿದ್ದಾರೆ.