logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Dks Temple Run: ಚುನಾವಣೆಗೂ ಮುನ್ನ ಡಿಕೆಶಿ ಟೆಂಪಲ್‌ ರನ್‌, ಸಿಎಂ ಸ್ಥಾನ ಸಿಗಲೆಂದು ಗೋಕರ್ಣದಲ್ಲಿ ಪೂಜೆ ! Photos

DKS Temple Run: ಚುನಾವಣೆಗೂ ಮುನ್ನ ಡಿಕೆಶಿ ಟೆಂಪಲ್‌ ರನ್‌, ಸಿಎಂ ಸ್ಥಾನ ಸಿಗಲೆಂದು ಗೋಕರ್ಣದಲ್ಲಿ ಪೂಜೆ ! photos

Mar 27, 2024 05:27 PM IST

ಲೋಕಸಭೆ ಚುನಾವಣೆಗೆ ರಾಜಕೀಯ ಕಾವು ಏರುತ್ತಿರುವ ನಡುವೆಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ 2 ದಿನ ದೇಗುಲ ದರ್ಶನ ಮುಗಿಸಿದರು. ಧರ್ಮಸ್ಥಳ,ಕುಕ್ಕೆ ಸುಬ್ರಹ್ಮಣ್ಯ, ಶೃಂಗೇರಿ, ಕೊಲ್ಲೂರು, ಗೋಕರ್ಣದಲ್ಲಿ ವಿಶೇಷ ಪೂಜೆಗಳನ್ನು ಸಲ್ಲಿಸಿದರು.  ಡಿಕೆಶಿ ಮುಂದೆ ಮುಖ್ಯಮಂತ್ರಿ ಆಗಲಿ ಎಂದು ಗೋಕರ್ಣದಲ್ಲಿ ಪೂಜೆ ಸಲ್ಲಿಸಲಾಯಿತು. ಹೀಗಿತ್ತು ಡಿಕೆಶಿ ದೇಗುಲ ದರ್ಶನ ನೋಟ.

  • ಲೋಕಸಭೆ ಚುನಾವಣೆಗೆ ರಾಜಕೀಯ ಕಾವು ಏರುತ್ತಿರುವ ನಡುವೆಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ 2 ದಿನ ದೇಗುಲ ದರ್ಶನ ಮುಗಿಸಿದರು. ಧರ್ಮಸ್ಥಳ,ಕುಕ್ಕೆ ಸುಬ್ರಹ್ಮಣ್ಯ, ಶೃಂಗೇರಿ, ಕೊಲ್ಲೂರು, ಗೋಕರ್ಣದಲ್ಲಿ ವಿಶೇಷ ಪೂಜೆಗಳನ್ನು ಸಲ್ಲಿಸಿದರು.  ಡಿಕೆಶಿ ಮುಂದೆ ಮುಖ್ಯಮಂತ್ರಿ ಆಗಲಿ ಎಂದು ಗೋಕರ್ಣದಲ್ಲಿ ಪೂಜೆ ಸಲ್ಲಿಸಲಾಯಿತು. ಹೀಗಿತ್ತು ಡಿಕೆಶಿ ದೇಗುಲ ದರ್ಶನ ನೋಟ.
ಕರ್ನಾಟಕ ಕಾಂಗ್ರೆಸ್‌ನ ಸಾರಥ್ಯ ಹೊತ್ತಿರುವ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಮಂಗಳವಾರ ಹಾಗೂ ಬುಧವಾರ ಕರ್ನಾಟಕ ದೇಗುಲ ದರ್ಶನ ಮಾಡಿದರು.
(1 / 7)
ಕರ್ನಾಟಕ ಕಾಂಗ್ರೆಸ್‌ನ ಸಾರಥ್ಯ ಹೊತ್ತಿರುವ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಮಂಗಳವಾರ ಹಾಗೂ ಬುಧವಾರ ಕರ್ನಾಟಕ ದೇಗುಲ ದರ್ಶನ ಮಾಡಿದರು.
ಧರ್ಮಸ್ಥಳದಲ್ಲಿ ಡಿ.ಕೆ.ಶಿವಕುಮಾರ್‌ ಅವರು ಮಂಜುನಾಥೇಶ್ವರನಿಗೆ ಪೂಜೆ ಸಲ್ಲಿಸಿ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶಿರ್ವಾದ ಪಡೆದು ಮಾಧ್ಯಮದವರ ಜತೆ ಮಾತನಾಡಿದರು.
(2 / 7)
ಧರ್ಮಸ್ಥಳದಲ್ಲಿ ಡಿ.ಕೆ.ಶಿವಕುಮಾರ್‌ ಅವರು ಮಂಜುನಾಥೇಶ್ವರನಿಗೆ ಪೂಜೆ ಸಲ್ಲಿಸಿ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶಿರ್ವಾದ ಪಡೆದು ಮಾಧ್ಯಮದವರ ಜತೆ ಮಾತನಾಡಿದರು.
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದ ಡಿಕೆ ಶಿವಕುಮಾರ್‌ ಅವರು ಸಥಳೀಯ ಮುಖಂಡರೊಂದಿಗೆ ಕಾಣಿಸಿಕೊಂಡರು.
(3 / 7)
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದ ಡಿಕೆ ಶಿವಕುಮಾರ್‌ ಅವರು ಸಥಳೀಯ ಮುಖಂಡರೊಂದಿಗೆ ಕಾಣಿಸಿಕೊಂಡರು.
ಶೃಂಗೇರಿ ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಶಾರದಾಂಬ ದೇಗುಲದಲ್ಲಿ ಪೂಜೆ ಸಲ್ಲಿಸಿದರು.
(4 / 7)
ಶೃಂಗೇರಿ ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಶಾರದಾಂಬ ದೇಗುಲದಲ್ಲಿ ಪೂಜೆ ಸಲ್ಲಿಸಿದರು.
ಉತ್ತರ ಕನ್ನಡ ಜಿಲ್ಲೆ ಗೋಕರ್ಣದಲ್ಲಿ ಬುಧವಾರ ಬೆಳಿಗ್ಗೆ ಮಹಾಬಲೇಶ್ವರನಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು.
(5 / 7)
ಉತ್ತರ ಕನ್ನಡ ಜಿಲ್ಲೆ ಗೋಕರ್ಣದಲ್ಲಿ ಬುಧವಾರ ಬೆಳಿಗ್ಗೆ ಮಹಾಬಲೇಶ್ವರನಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು.
ಡಿಕೆ ಶಿವಕುಮಾರ್‌ ಅವರು ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ವಿಶೇಷವಾಗಿ ಪೂಜೆ ಸಲ್ಲಿಸಿ ಗೋಕರ್ಣದಲ್ಲಿ ಪ್ರಸಾದವನ್ನು ಗೋಕರ್ಣದಲ್ಲಿ ನೀಡಲಾಯಿತು.
(6 / 7)
ಡಿಕೆ ಶಿವಕುಮಾರ್‌ ಅವರು ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ವಿಶೇಷವಾಗಿ ಪೂಜೆ ಸಲ್ಲಿಸಿ ಗೋಕರ್ಣದಲ್ಲಿ ಪ್ರಸಾದವನ್ನು ಗೋಕರ್ಣದಲ್ಲಿ ನೀಡಲಾಯಿತು.
ಗೋಕರ್ಣಕ್ಕೆ ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಪೂಜೆ ಸಲ್ಲಿಸಿ ದೇಗುಲ ದರ್ಶನ ಮಾಡಿದರು.
(7 / 7)
ಗೋಕರ್ಣಕ್ಕೆ ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಪೂಜೆ ಸಲ್ಲಿಸಿ ದೇಗುಲ ದರ್ಶನ ಮಾಡಿದರು.

    ಹಂಚಿಕೊಳ್ಳಲು ಲೇಖನಗಳು