logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Shimoga News: ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ನಾಮಪತ್ರ, ಮೂವರು ಮಾಜಿ ಸಿಎಂಗಳ ಸಾಥ್‌ Photos

Shimoga News: ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ನಾಮಪತ್ರ, ಮೂವರು ಮಾಜಿ ಸಿಎಂಗಳ ಸಾಥ್‌ photos

Apr 18, 2024 05:45 PM IST

ಈಶ್ವರಪ್ಪ ಅವರ ಸ್ಪರ್ಧೆಯಿಂದ ಬಿಜೆಪಿ ಪ್ರತಿಷ್ಠೆಯ ಕಣವಾಗಿರುವ ಶಿವಮೊಗ್ಗದಲ್ಲಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ನಾಮಪತ್ರ ಸಲ್ಲಿಸುವ ಸಮಯ. ಇದಕ್ಕಾಗಿ ಮೂವರು ಮಾಜಿ ಸಿಎಂಗಳು, ಜೆಡಿಎಸ್‌ ನ ನಾಯಕರು ಭಾಗಿಯಾಗಿದ್ದು ವಿಶೇಷ. ಈ ಕುರಿತು ಚಿತ್ರ ನೋಟ ಇಲ್ಲಿದೆ. 

  • ಈಶ್ವರಪ್ಪ ಅವರ ಸ್ಪರ್ಧೆಯಿಂದ ಬಿಜೆಪಿ ಪ್ರತಿಷ್ಠೆಯ ಕಣವಾಗಿರುವ ಶಿವಮೊಗ್ಗದಲ್ಲಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ನಾಮಪತ್ರ ಸಲ್ಲಿಸುವ ಸಮಯ. ಇದಕ್ಕಾಗಿ ಮೂವರು ಮಾಜಿ ಸಿಎಂಗಳು, ಜೆಡಿಎಸ್‌ ನ ನಾಯಕರು ಭಾಗಿಯಾಗಿದ್ದು ವಿಶೇಷ. ಈ ಕುರಿತು ಚಿತ್ರ ನೋಟ ಇಲ್ಲಿದೆ. 
ಶಿವಮೊಗ್ಗದಲ್ಲಿ ಗುರುವಾರ ಲೋಕಸಭೆ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಿದ ಬಿ.ವೈ.ರಾಘವೇಂದ್ರ ಅವರಿಗೆ ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಎಚ್‌.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಸಹಿತ ಹಲವರು ಸಾಥ್‌ ನೀಡಿದರು.
(1 / 6)
ಶಿವಮೊಗ್ಗದಲ್ಲಿ ಗುರುವಾರ ಲೋಕಸಭೆ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಿದ ಬಿ.ವೈ.ರಾಘವೇಂದ್ರ ಅವರಿಗೆ ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಎಚ್‌.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಸಹಿತ ಹಲವರು ಸಾಥ್‌ ನೀಡಿದರು.
ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ.ರಾಘವೇಂದ್ರ ಅವರು ನಾಮಪತ್ರ ಸಲ್ಲಿಸುವ ವೇಳೆ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಒಗ್ಗಟ್ಟು ಪ್ರದರ್ಶಿಸಿದರು.
(2 / 6)
ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ.ರಾಘವೇಂದ್ರ ಅವರು ನಾಮಪತ್ರ ಸಲ್ಲಿಸುವ ವೇಳೆ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಒಗ್ಗಟ್ಟು ಪ್ರದರ್ಶಿಸಿದರು.
ನಾಮಪತ್ರ ಸಲ್ಲಿಸುವ ಸಮಾರಂಭದಲ್ಲಿ ತಮ್ಮ ಪುತ್ರ ಬಿ.ವೈ.ರಾಘವೇಂದ್ರ ಪರವಾಗಿ ಮಾಜಿ ಸಿಎಂ. ಬಿಎಸ್‌ ಯಡಿಯೂರಪ್ಪ ಮಾತನಾಡಿದರು.
(3 / 6)
ನಾಮಪತ್ರ ಸಲ್ಲಿಸುವ ಸಮಾರಂಭದಲ್ಲಿ ತಮ್ಮ ಪುತ್ರ ಬಿ.ವೈ.ರಾಘವೇಂದ್ರ ಪರವಾಗಿ ಮಾಜಿ ಸಿಎಂ. ಬಿಎಸ್‌ ಯಡಿಯೂರಪ್ಪ ಮಾತನಾಡಿದರು.
ಶಿವಮೊಗ್ಗದಲ್ಲಿ ನಡೆದ ಸಮಾರಂಭದಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರವಾಗಿ ಮಾತನಾಡಿದರು.
(4 / 6)
ಶಿವಮೊಗ್ಗದಲ್ಲಿ ನಡೆದ ಸಮಾರಂಭದಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರವಾಗಿ ಮಾತನಾಡಿದರು.
ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ.ರಾಘವೇಂದ್ರ ಅವರು ನಾಮಪತ್ರ ಸಲ್ಲಿಕೆ ವೇಳೆ ನಡೆದ ಮೆರವಣಿಗೆಯಲ್ಲಿ ವಿಜಯದ ಸಂಕೇತ ಬೀರಿದರು.
(5 / 6)
ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ.ರಾಘವೇಂದ್ರ ಅವರು ನಾಮಪತ್ರ ಸಲ್ಲಿಕೆ ವೇಳೆ ನಡೆದ ಮೆರವಣಿಗೆಯಲ್ಲಿ ವಿಜಯದ ಸಂಕೇತ ಬೀರಿದರು.
ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ ಅವರಿಗೆ ನಾಮಪತ್ರ ಸಲ್ಲಿಸಿದರು. ಶಾಸಕಿ ಶಾರದಾ ಪೂರ್ಯಾನಾಯಕ್‌, ಮುಖಂಡ ಭಾನುಪ್ರಕಾಶ್‌, ತೇಜಸ್ವಿನಿ ರಾಘವೇಂದ್ರ, ಮಾಜಿ ಸಚಿವ ಹರತಾಳು ಹಾಲಪ್ಪ ಹಾಜರಿದ್ದರು.
(6 / 6)
ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ ಅವರಿಗೆ ನಾಮಪತ್ರ ಸಲ್ಲಿಸಿದರು. ಶಾಸಕಿ ಶಾರದಾ ಪೂರ್ಯಾನಾಯಕ್‌, ಮುಖಂಡ ಭಾನುಪ್ರಕಾಶ್‌, ತೇಜಸ್ವಿನಿ ರಾಘವೇಂದ್ರ, ಮಾಜಿ ಸಚಿವ ಹರತಾಳು ಹಾಲಪ್ಪ ಹಾಜರಿದ್ದರು.

    ಹಂಚಿಕೊಳ್ಳಲು ಲೇಖನಗಳು