ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Amit Shah In Suttur: ಸುತ್ತೂರು ಮಠದಲ್ಲಿ ಅಮಿತ್‌ ಶಾ ಸುತ್ತಾಟ, ಗದ್ದುಗೆಗೆ ಪೂಜೆ. ಅತಿಥಿಗೃಹ ಉದ್ಘಾಟನೆ Photos

Amit Shah in Suttur: ಸುತ್ತೂರು ಮಠದಲ್ಲಿ ಅಮಿತ್‌ ಶಾ ಸುತ್ತಾಟ, ಗದ್ದುಗೆಗೆ ಪೂಜೆ. ಅತಿಥಿಗೃಹ ಉದ್ಘಾಟನೆ photos

Feb 11, 2024 01:15 PM IST

Suttur Jatre ಮೈಸೂರು ಜಿಲ್ಲೆ ಸುತ್ತೂರಿನಲ್ಲಿ ನಡೆದಿರುವ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸುತ್ತೂರಿನಲ್ಲಿ ಸುತ್ತು ಹಾಕಿದರು. ಗದ್ದುಗೆಯಲ್ಲಿ ಪೂಜೆ ಸಲ್ಲಿಸಿ ಅತಿಥಿಗೃಹ ಉದ್ಘಾಟಿಸಿದರು. ನಂತರ ಜಾತ್ರೆಯ ಸಮಾರೋಪ ಸಮಾರಂಭದಲ್ಲೂ ಪಾಲ್ಗೊಂಡರುಚಿತ್ರ: ವಾಟಾಳ್‌ ಆನಂದ್ ಮೈಸೂರು

  • Suttur Jatre ಮೈಸೂರು ಜಿಲ್ಲೆ ಸುತ್ತೂರಿನಲ್ಲಿ ನಡೆದಿರುವ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸುತ್ತೂರಿನಲ್ಲಿ ಸುತ್ತು ಹಾಕಿದರು. ಗದ್ದುಗೆಯಲ್ಲಿ ಪೂಜೆ ಸಲ್ಲಿಸಿ ಅತಿಥಿಗೃಹ ಉದ್ಘಾಟಿಸಿದರು. ನಂತರ ಜಾತ್ರೆಯ ಸಮಾರೋಪ ಸಮಾರಂಭದಲ್ಲೂ ಪಾಲ್ಗೊಂಡರು
  • ಚಿತ್ರ: ವಾಟಾಳ್‌ ಆನಂದ್ ಮೈಸೂರು
ಮೈಸೂರು ಜಿಲ್ಲೆಯ ಸುತ್ತೂರು ಜಾತ್ರಾ ಮಹೋತ್ಸವ, ಅತಿಥಿಗೃಹ ಉದ್ಘಾಟನೆ ಸಹಿತ ನಾನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಬರ ಮಾಡಿಕೊಂಡರು. ಪ್ರತಿಪಕ್ಷ ನಾಯಕ ಆರ್‌.ಅಶೋಕ್‌,. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತತಿರರು ಈ ವೇಳೆ ಹಾಜರಿದ್ದರು.
(1 / 6)
ಮೈಸೂರು ಜಿಲ್ಲೆಯ ಸುತ್ತೂರು ಜಾತ್ರಾ ಮಹೋತ್ಸವ, ಅತಿಥಿಗೃಹ ಉದ್ಘಾಟನೆ ಸಹಿತ ನಾನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಬರ ಮಾಡಿಕೊಂಡರು. ಪ್ರತಿಪಕ್ಷ ನಾಯಕ ಆರ್‌.ಅಶೋಕ್‌,. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತತಿರರು ಈ ವೇಳೆ ಹಾಜರಿದ್ದರು.
ಮೈಸೂರು ಜಿಲ್ಲೆ ಸುತ್ತೂರಿನಲ್ಲಿರುವ ದೇಗುಲಕ್ಕೆ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಪೂಜೆ ಸಲ್ಲಿಸಿದರು. ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಜತೆಯಲ್ಲಿದ್ದರು.
(2 / 6)
ಮೈಸೂರು ಜಿಲ್ಲೆ ಸುತ್ತೂರಿನಲ್ಲಿರುವ ದೇಗುಲಕ್ಕೆ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಪೂಜೆ ಸಲ್ಲಿಸಿದರು. ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಜತೆಯಲ್ಲಿದ್ದರು.
ಮೈಸೂರು ಜಿಲ್ಲೆಯ ಸುತ್ತೂರಿನಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಕುಟುಂಬದಿಂದ ನಿರ್ಮಿಸಿರುವ ವಿಶಾಲ ಅತಿಥಿಗೃಹವನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಉದ್ಘಾಟಿಸಿದರು.
(3 / 6)
ಮೈಸೂರು ಜಿಲ್ಲೆಯ ಸುತ್ತೂರಿನಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಕುಟುಂಬದಿಂದ ನಿರ್ಮಿಸಿರುವ ವಿಶಾಲ ಅತಿಥಿಗೃಹವನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಉದ್ಘಾಟಿಸಿದರು.
ಸುತ್ತೂರಿನಲ್ಲಿ ಅತಿಥಿಗೃಹವನ್ನು ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಸುತ್ತೂರು ಗುರು ಪರಂಪರೆಯ ಸ್ವಾಮೀಜಿಗಳಿಗೆ ನಮನ ಸಲ್ಲಿಸಿದರು.
(4 / 6)
ಸುತ್ತೂರಿನಲ್ಲಿ ಅತಿಥಿಗೃಹವನ್ನು ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಸುತ್ತೂರು ಗುರು ಪರಂಪರೆಯ ಸ್ವಾಮೀಜಿಗಳಿಗೆ ನಮನ ಸಲ್ಲಿಸಿದರು.
ಮೈಸೂರಿನ ಸುತ್ತೂರು ಮಠದಲ್ಲಿರುವ ವಿವಿಧ ತಾಣಗಳಿಗೆ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹರಗುರು ಚರ ಮೂರ್ತಿಗಳ ಕಲಾಕೃತಿಯನ್ನು ವೀಕ್ಷಿಸಿದರು. ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾಹಿತಿ ನೀಡಿದರು.
(5 / 6)
ಮೈಸೂರಿನ ಸುತ್ತೂರು ಮಠದಲ್ಲಿರುವ ವಿವಿಧ ತಾಣಗಳಿಗೆ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹರಗುರು ಚರ ಮೂರ್ತಿಗಳ ಕಲಾಕೃತಿಯನ್ನು ವೀಕ್ಷಿಸಿದರು. ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾಹಿತಿ ನೀಡಿದರು.
ಮೈಸೂರು ಜಿಲ್ಲೆಯ ಸುತ್ತೂರಿನಲ್ಲಿ ಶಾಮನೂರು ಶಿವಶಂಕರಪ್ಪ ಅವರ ಕುಟುಂಬದವರ ಹೆಸರಿನಲ್ಲಿ ನಿರ್ಮಿಸಿರುವ ಅತಿಥಿಗೃಹವನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ,  ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಉದ್ಘಾಟಿಸಿ ಹೊರ ಬಂದರು.
(6 / 6)
ಮೈಸೂರು ಜಿಲ್ಲೆಯ ಸುತ್ತೂರಿನಲ್ಲಿ ಶಾಮನೂರು ಶಿವಶಂಕರಪ್ಪ ಅವರ ಕುಟುಂಬದವರ ಹೆಸರಿನಲ್ಲಿ ನಿರ್ಮಿಸಿರುವ ಅತಿಥಿಗೃಹವನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ,  ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಉದ್ಘಾಟಿಸಿ ಹೊರ ಬಂದರು.

    ಹಂಚಿಕೊಳ್ಳಲು ಲೇಖನಗಳು