Pratap Simha: ಮೈಸೂರಿನ ಗುಂಬಜ್ ಬಸ್ ನಿಲ್ದಾಣದ 2 ಚಿಕ್ಕ ಗೋಪುರ ತೆರವು: ಪ್ರತಾಪ್ ಸಿಂಹ ಟ್ವೀಟ್ನಲ್ಲೇನಿದೆ?
Nov 27, 2022 08:42 AM IST
ಮೈಸೂರು: ಮೈಸೂರಿನ ವಿವಾದಿತ ಗುಂಬಜ್ ಬಸ್ ನಿಲ್ದಾಣದ ಮೂರು ಗೋಪುರಗಳ ಪೈಕಿ, ಇದೀಗ 2 ಚಿಕ್ಕ ಗೋಪುರಗಳನ್ನು ತೆರವುಗೊಳಿಸಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ, ಗುಂಬಜ್ ಬಸ್ ನಿಲ್ದಾಣದ ತೆರವು ವಾಗ್ದಾನವನ್ನು ಈಡೇರಿಸಿರುವುದಾಗಿ ಹೇಳಿದ್ದಾರೆ. ಗುಂಬಜ್ ಮಾದರಿಯ ಈ ಬಸ್ ನಿಲ್ದಾಣಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಈ ಕುರಿತಾದ ಮಾಹಿತಿ ಇಲ್ಲಿದೆ..
- ಮೈಸೂರು: ಮೈಸೂರಿನ ವಿವಾದಿತ ಗುಂಬಜ್ ಬಸ್ ನಿಲ್ದಾಣದ ಮೂರು ಗೋಪುರಗಳ ಪೈಕಿ, ಇದೀಗ 2 ಚಿಕ್ಕ ಗೋಪುರಗಳನ್ನು ತೆರವುಗೊಳಿಸಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ, ಗುಂಬಜ್ ಬಸ್ ನಿಲ್ದಾಣದ ತೆರವು ವಾಗ್ದಾನವನ್ನು ಈಡೇರಿಸಿರುವುದಾಗಿ ಹೇಳಿದ್ದಾರೆ. ಗುಂಬಜ್ ಮಾದರಿಯ ಈ ಬಸ್ ನಿಲ್ದಾಣಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಈ ಕುರಿತಾದ ಮಾಹಿತಿ ಇಲ್ಲಿದೆ..