Basavaraj Bommai: ಕೆಂಪೇಗೌಡರು ಮತ್ತು ಬಸವೇಶ್ವರರ ಆದರ್ಶಗಳೇ ನಮ್ಮ ಆಡಳಿತದ ಅಡಿಪಾಯ: ಬಸವರಾಜ ಬೊಮ್ಮಾಯಿ ಅಭಿಮತ
Mar 26, 2023 10:21 PM IST
ಬೆಂಗಳೂರು: ನಾಡಪ್ರಭು ಕೇಂಪೆಗೌಡರು ಮತ್ತು ಬಸವೇಶ್ವರರ ಆದರ್ಶಗಳೇ, ನಮ್ಮ ಆಡಳಿತದ ಅಡಿಪಾಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ವಿಧಾನಸೌಧದ ಮುಂದೆ ಪ್ರತಿಮೆಗಳ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
ಬೆಂಗಳೂರು: ನಾಡಪ್ರಭು ಕೇಂಪೆಗೌಡರು ಮತ್ತು ಬಸವೇಶ್ವರರ ಆದರ್ಶಗಳೇ, ನಮ್ಮ ಆಡಳಿತದ ಅಡಿಪಾಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ವಿಧಾನಸೌಧದ ಮುಂದೆ ಪ್ರತಿಮೆಗಳ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..