ತುಮಕೂರು ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ, ಸುಡು ಬಿಸಿಲಲ್ಲಿ ಭಕ್ತರ ಸಂಭ್ರಮ- ಚಿತ್ರನೋಟ
Apr 24, 2024 07:31 AM IST
ತುಮಕೂರು ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ ಮಂಗಳವಾರ ಸುಡುಬಿಸಿಲಲ್ಲಿ ಭಕ್ತರ ಸಂಭ್ರಮ ಸಡಗರಗಳೊಂದಿಗೆ ಸಂಪನ್ನವಾಯಿತು. ಪಾನಕ, ಮಜ್ಜಿಗೆ, ಪ್ರಸಾದ ವಿತರಣೆ ನಡೆಯಿತು. ಈ ಉತ್ಸವ ಸಂಭ್ರಮದ ಚಿತ್ರನೋಟ ಇಲ್ಲಿದೆ. (ವರದಿ- ಈಶ್ವರ್, ತುಮಕೂರು)
ತುಮಕೂರು ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ ಮಂಗಳವಾರ ಸುಡುಬಿಸಿಲಲ್ಲಿ ಭಕ್ತರ ಸಂಭ್ರಮ ಸಡಗರಗಳೊಂದಿಗೆ ಸಂಪನ್ನವಾಯಿತು. ಪಾನಕ, ಮಜ್ಜಿಗೆ, ಪ್ರಸಾದ ವಿತರಣೆ ನಡೆಯಿತು. ಈ ಉತ್ಸವ ಸಂಭ್ರಮದ ಚಿತ್ರನೋಟ ಇಲ್ಲಿದೆ. (ವರದಿ- ಈಶ್ವರ್, ತುಮಕೂರು)