ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Jagadeesh Shetter : ಕಾಂಗ್ರೆಸ್ ಗೆ ರಾಜಿನಾಮೆ ಕೊಟ್ಟು ಮತ್ತೆ ಬಿಜೆಪಿಗೆ ಬಂದ ಜಗದೀಶ್ ಶೆಟ್ಟರ್ ; ಮಹತ್ವದ ಸುದ್ದಿಗೋಷ್ಠಿ

Jagadeesh Shetter : ಕಾಂಗ್ರೆಸ್ ಗೆ ರಾಜಿನಾಮೆ ಕೊಟ್ಟು ಮತ್ತೆ ಬಿಜೆಪಿಗೆ ಬಂದ ಜಗದೀಶ್ ಶೆಟ್ಟರ್ ; ಮಹತ್ವದ ಸುದ್ದಿಗೋಷ್ಠಿ

Jan 25, 2024 04:50 PM IST

ದೆಹಲಿಯ ಬಿಜೆಪಿಯಲ್ಲಿ ಗುರುವಾರ ನಡದ ಸರಳ ಕಾರ್ಯಕ್ರಮದಲ್ಲಿ ಜಗದೀಶ್‌ ಶೆಟ್ಟರ್‌ ಅವರನ್ನು ಪಕ್ಷದ ನಾಯಕರು ಬರ ಮಾಡಿಕೊಂಡರು. ಈ ವೇಳೆ ಕರ್ನಾಟಕದ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್‌, ರಾಜೀವ್‌ ಚಂದ್ರಶೇಖರ್‌ ಉಪಸ್ಥಿತಿಯಲ್ಲಿ ಬಿಜೆಪಿಗೆ ಸೇರ್ಪಡೆಯಾದರು.