logo
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಸರ್ಕಾರಿ ವಸತಿ ಶಾಲೆಗಳ ಪ್ರವೇಶದ ಧ್ಯೇಯವಾಕ್ಯ ಬದಲು; ಸದನದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ

ಸರ್ಕಾರಿ ವಸತಿ ಶಾಲೆಗಳ ಪ್ರವೇಶದ ಧ್ಯೇಯವಾಕ್ಯ ಬದಲು; ಸದನದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ

Feb 19, 2024 07:01 PM IST

  • ಕರ್ನಾಟಕ ಸರ್ಕಾರಿ ವಸತಿ ಶಾಲೆಗಳ ಪ್ರವೇಶದ್ವಾರದಲ್ಲಿಈ ಹಿಂದೆ ಇದ್ದ ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ ಎಂಬ ಘೋಷವಾಕ್ಯದ ಜಾಗದಲ್ಲಿ 'ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ' ಎಂಬ ಘೋಷವಾಕ್ಯ ಸ್ಥಾನ ಪಡೆದುಕೊಂಡಿದೆ. ಈ ವಿಚಾರದ ಬಗ್ಗೆ ಸರ್ಕಾರದ ನಡೆಯನ್ನು ಪ್ರಶ್ನಿಸಿದ ಬಿಜೆಪಿ, ಇದರ ಬಗ್ಗೆ ಸಮರ್ಪಕ ಉತ್ತರ ನೀಡಡೇಕು ಎಂದು ಪಟ್ಟು ಹಿಡಿದವು.