logo
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Karnataka Session: ವಿಧಾನಸಭೆ ಅಧಿವೇಶನ; ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ತರಾಟೆ, ಬಿಜೆಪಿ ಆಕ್ರೋಶ, ಸದನದಲ್ಲಿ ಗದ್ದಲ

Karnataka Session: ವಿಧಾನಸಭೆ ಅಧಿವೇಶನ; ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ತರಾಟೆ, ಬಿಜೆಪಿ ಆಕ್ರೋಶ, ಸದನದಲ್ಲಿ ಗದ್ದಲ

Feb 20, 2024 12:48 PM IST

Karnataka Session: ಮೊನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಬಜೆಟ್‌ ಮಂಡಿಸಿದ್ದು ಈ ಬಾರಿಯ ಆಯವ್ಯಯಕ್ಕೆ ಪರ ವಿರೋಧ ಚರ್ಚೆ ವ್ಯಕ್ತವಾಗಿದೆ. ಫೆ 12 ರಿಂದ 23ವರೆಗೆ ವಿಧಾನಸಭೆ ಅಧಿವೇಶನ ನಡೆಯುತ್ತಿದೆ. 16ನೇ ವಿಧಾನಸಭೆಯ ಅಧಿವೇಶನದಲ್ಲಿ ಇಂದು ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು. ಅಷ್ಟೇ ಅಲ್ಲ, ಇಂದು ಕರ್ನಾಟಕ ವಿಧಾನಸಭೆಯಲ್ಲಿ ಇಂದು ಶಾಲೆಯ ಧ್ಯೇಯ ವಾಕ್ಯದ ವಿವಾದದ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ. ಜ್ಞಾನದೇಗುಲವಿದು ಕೈ ಮುಗಿದು ಒಳಗೆ ಬಾ ಎಂಬ ಘೋಷಣೆಯನ್ನ ಬದಲಾಯಿಸಿ, ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು ಎಂದು ಬದಲಾಯಿಸಿದ್ದು ಈಗ ವಿವಾದಕ್ಕೆ ಕಾರಣವಾಗಿದೆ.