logo
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Cm Siddaramaiah : ಕರೋನಾ ಬಗ್ಗೆ ಹಿಂದಿನ ಸರ್ಕಾರದಲ್ಲಾದ ತಪ್ಪುಗಳು ಮರುಕಳಿಸಬಾರದು ; ಸಿಎಂ ಸಿದ್ದರಾಮಯ್ಯ

CM Siddaramaiah : ಕರೋನಾ ಬಗ್ಗೆ ಹಿಂದಿನ ಸರ್ಕಾರದಲ್ಲಾದ ತಪ್ಪುಗಳು ಮರುಕಳಿಸಬಾರದು ; ಸಿಎಂ ಸಿದ್ದರಾಮಯ್ಯ

Dec 21, 2023 05:24 PM IST

  • ಕೋವಿಡ್ ಕುರಿತ ಉನ್ನತ ಮಟ್ಟದ ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಸೇರಿ ಇನ್ನಿತರೆ ಯಾವುದಕ್ಕೂ ಕೊರತೆ ಆಗಬಾರದು.. ತಾಂತ್ರಿಕ ಸಲಹಾ ಸಮಿತಿ ಸಲಹೆಗಳನ್ನು ಪೂರ್ತಿಯಾಗಿ ಜಾರಿ ಮಾಡಬೇಕು ಎಂದು ಸೂಚಿಸಿದ್ದಾರೆ. ಸಾಕಷ್ಟು ಹಣ ಇದೆ. ಕೋವಿಡ್ ನಿರ್ವಹಣೆಗೆ ಹಣಕಾಸಿಗೆ ಕೊರತೆ ಇಲ್ಲ, ಪರಿಸ್ಥಿತಿ ನೋಡಿಕೊಂಡು ಡೆಡಿಕೇಡೆಡ್ ಆಸ್ಪತ್ರೆಗಳನ್ನು ನಿಗಧಿ ಮಾಡುತ್ತೇವೆ.. ಈಗಲೇ ಎಲ್ಲರೂ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎನ್ನುವ ಸಲಹೆ ತಾಂತ್ರಿಕ ಸಲಹಾ ಸಮಿತಿ ಮತ್ತು ತಜ್ಞರಿಂದ ಬಂದಿದೆ ಎಂದು ಸಿಎಂ ತಿಳಿಸಿದ್ದಾರೆ.