ಬೆಂಗಳೂರು: ಇಂದು ಬಾಣಸವಾಡಿ, ಹೊರಮಾವು, ರಾಮಮೂರ್ತಿನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ; ಬೆಸ್ಕಾಂ ಅಪ್ಡೇಟ್ಸ್
ಕನ್ನಡ ಸುದ್ದಿ  /  ಕರ್ನಾಟಕ  /  ಬೆಂಗಳೂರು: ಇಂದು ಬಾಣಸವಾಡಿ, ಹೊರಮಾವು, ರಾಮಮೂರ್ತಿನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ; ಬೆಸ್ಕಾಂ ಅಪ್ಡೇಟ್ಸ್

ಬೆಂಗಳೂರು: ಇಂದು ಬಾಣಸವಾಡಿ, ಹೊರಮಾವು, ರಾಮಮೂರ್ತಿನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ; ಬೆಸ್ಕಾಂ ಅಪ್ಡೇಟ್ಸ್

ಬೆಂಗಳೂರು ಮಹಾನಗರದ ವಿವಿಧ ಪ್ರದೇಶಗಳಲ್ಲಿ ಗುರುವಾರ (ಮೇ 15) ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆ ತನಕ ವಿದ್ಯುತ್ ವ್ಯತ್ಯಯವಾಗಲಿದೆ. ಬಾಣಸವಾಡಿ, ಹೊರಮಾವು, ರಾಮಮೂರ್ತಿನಗರ ಸುತ್ತಮುತ್ತ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ಅಪ್ಡೇಟ್ಸ್ ತಿಳಿಸಿದೆ. (ವರದಿ- ಎಚ್. ಮಾರುತಿ, ಬೆಂಗಳೂರು)

ಬೆಂಗಳೂರಲ್ಲಿ ಗುರುವಾರ ಪವರ್ ಕಟ್‌, ನಿಮ್ಮ ಏರಿಯಾದಲ್ಲೂ ಕರೆಂಟ್ ಇದೆಯೋ ಇಲ್ವೋ ಅಂತ ಚೆಕ್ ಮಾಡಿ (ಸಾಂಕೇತಿಕ ಚಿತ್ರ)
ಬೆಂಗಳೂರಲ್ಲಿ ಗುರುವಾರ ಪವರ್ ಕಟ್‌, ನಿಮ್ಮ ಏರಿಯಾದಲ್ಲೂ ಕರೆಂಟ್ ಇದೆಯೋ ಇಲ್ವೋ ಅಂತ ಚೆಕ್ ಮಾಡಿ (ಸಾಂಕೇತಿಕ ಚಿತ್ರ)

ಬೆಂಗಳೂರು: ಬೆಂಗಳೂರಿನ ವಿವಿಧೆಡೆ ಇಂದು ಗುರುವಾರ (ಮೇ 15) ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆ ತನಕ ಪವರ್ ಕಟ್ ಚಾಲ್ತಿಯಲ್ಲಿ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಆಯ್ದ ಸಬ್‌ಸ್ಟೇಷನ್ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಕಾರಣ ವಿದ್ಯುತ್ ಕಡಿತ ಉಂಟಾಗಲಿದೆ ಎಂದು ಅದು ಸ್ಪಷ್ಟಪಡಿಸಿದೆ.

ಬೆಸ್ಕಾಂ ಪ್ರಕಟಣೆಯ ಪ್ರಕಾರ, ಗುರುವಾರ (ಮೇ 15) ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ 66 ಕೆವಿ ಬಾಣಸವಾಡಿ - ಹೆಚ್‌ಬಿ ಆರ್ ಲೈನ್ ಮತ್ತು 66 ಕೆವಿ ಬಾಣಸವಾಡಿ - ಐಟಿಐ ಲೈನ್‌ಗಳಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸಲಾಗುತ್ತದೆ. ಹೀಗಾಗಿ ಈ ಕೆಳಗಿನ ಸ್ಥಳಗಳಲ್ಲಿ ಘೋಷಿತ ಅವಧಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಬೆಂಗಳೂರಲ್ಲಿ ಇಂದು ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ಹೊರಮಾವು ಪಿ&ಟಿ ಲೇಔಟ್, ನಿಸರ್ಗ ಕಾಲೋನಿ, ನಂದನ ಕಾಲೋನಿ, ಆಶೀರ್ವಾದ್ ಕಾಲೋನಿ, ಜ್ಯೋತಿನಗರ, ಆಗರ, ಬಾಲಾಜಿ ಲೇ ಔಟ್, ಚಿನ್ನಸ್ವಾಮಪ್ಪ ಲೇ ಔಟ್, ಕೋಕೋನಟ್‌ ಗ್ರೋವ್, ದೇವಮಾತಾ ಶಾಲೆ, ಅಮರ್‌ ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ ಹೆಚ್.ಆರ್.ಬಿ.ಆರ್. ಲೇಔಟ್, 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, ಬಿ.ಡಬ್ಲ್ಯೂ.ಎಸ್. ಎಸ್.ಬಿ ವಾಟರ್‌ ಟ್ಯಾಂಕ್, ಹೆಣ್ಣೂರು ಗ್ರಾಮ.

ಚೆಳ್ಳಿಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್ ಲೇಔಟ್, ಬಿ.ಡಿ.ಎಸ್. ಗಾರ್ಡನ್, ಸತ್ಯ ಎನ್‌ಕ್ಲೇವ್, ಪ್ರಕೃತಿ ಲೇಔಟ್ ಹೊಯ್ಸಳನಗರ, ಬೃಂದಾವನ ಲೇಔಟ್, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥನಗರ ರಸ್ತೆ, ಎನ್.ಆರ್.ಐ ಲೇಔಟ್, ಸುಂದರಾಂಜನೇಯ ದೇವಸ್ಥಾನ, ಡಬಲ್ ರಸ್ತೆ, ಪುಣ್ಯಭೂಮಿ ಲೇಔಟ್, ಸಮದ್ ಲೇಔಟ್, ಯಾಸಿನ್‌ನಗರ, ಪಿ.ಎನ್.ಎಸ್. ಲೇಔಟ್, ಕುಳ್ಳಪ್ಪ ಸರ್ಕಲ್.

5ನೇ ಮುಖ್ಯರಸ್ತೆ, ಹೆಚ್.ಬಿ.ಆರ್. 2ನೇ ಬ್ಲಾಕ್, ರಾಜ್‌ಕುಮಾರ್ ಪಾರ್ಕ್, ಸಂಗೊಳ್ಳಿ ರಾಯಣ್ಣ ರಸ್ತೆ, ನೆಹರು ರಸ್ತೆ, 80 ಅಡಿ ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಮರಿಯಪ್ಪ ಸರ್ಕಲ್, ಕೆ.ಕೆ.ಹಳ್ಳಿ ಡಿಪೋ, ಸಿ.ಎಂ.ಆರ್.ರಸ್ತೆ, ನಂಜುಂಡಪ್ಪ ರಸ್ತೆ, ಕರಾವಳ್ಳಿ ರಸ್ತೆ, ರಾಮಯ್ಯ ಲೇಔಟ್, ಅಜಮಲ್ಲಪ್ಪ ಲೇಔಟ್, ದೊಡ್ಡ ಬಾಣಸವಾಡಿ, ರಾಮಮೂರ್ತಿನಗರ ಮುಖ್ಯರಸ್ತೆ, ಕೃಷ್ಣರೆಡ್ಡಿ ಲೇಔಟ್, ಗೋಪಾಲರೆಡ್ಡಿ ಲೇಔಟ್, ಚಿಕ್ಕ ಬಾಣಸವಾಡಿ, ಸುಬ್ಬಯ್ಯನಪಾಳ್ಯ, ಓ.ಎಂ.ಬಿ.ಆರ್. 2ನೇ, 5ನೇ, 6ನೇ ಕ್ರಾಸ್, 100 ಅಡಿರಸ್ತೆ ಬಾಣಸವಾಡಿ, ಗ್ರೀನ್ ಪಾರ್ಕ್ ಲೇಔಟ್ ಫ್ಲವರ್‌ ಗಾರ್ಡನ್.

ಎಂ.ಎಂ. ಗಾರ್ಡನ್, ದಿವ್ಯ ಉನ್ನತಿ ಲೇಔಟ್, ಪ್ರಕೃತಿ ಟೌನ್‌ ಶಿಪ್, ಮಲ್ಲಪ್ಪ ಲೇಔಟ್, ಬೈರತಿ, ಕ್ಯಾಲಸನಹಳ್ಳಿ ಗ್ರಾಮ, ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗಂ ಎನ್‌ ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿ ಕ್ರಾಸ್, ಬಾಬೂಸಾ ಪಾಳ್ಯ, ಬ್ಯಾಂಕ್‌ ಅವೆನ್ಯೂ ಲೇಔಟ್, ನಂಜಪ್ಪ ಗಾರ್ಡನ್, ಸಿ.ಎನ್.ಆರ್. ಲೇಔಟ್, ಆರ್.ಎಸ್.ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಹನುಮಂತಪ್ಪ ರಸ್ತೆ, ಮುನೆಗೌಡ ರಸ್ತೆ, ಸತ್ಯಮೂರ್ತಿ ರಸ್ತೆ, ಜೆ.ವಿ.ಶೆಟ್ಟಿ ರಸ್ತೆ, ಕುವೆಂಪು ರಸ್ತೆ, ಸದಾಶಿವ ದೇವಸ್ಥಾನದ ರಸ್ತೆ, ಗುರುಮೂರ್ತಿ ರಸ್ತೆ, ಗುಳ್ಳಪ್ಪ ರಸ್ತೆ, ಕಮ್ಮನಹಳ್ಳಿ ಸಂಪಣ್ಣ ರಸ್ತೆ ಎ,ಡಿ.ಎಂ.ಸಿ. ಮಿಲಿಟರಿ, ಬಂಜಾರ ಲೇಔಟ್, ಎನ್.ಪಿ.ಎಸ್, ಬೆಥೆಲ್‌ ಲೇಔಟ್, ಸಮೃದ್ಧಿ ಲೇಔಟ್, ವಾಟರ್‌ಟ್ಯಾಂಕ್, ಕಲ್ಕೆರೆ, ಜಯಂತಿನಗರ ಮತ್ತು ಸುತ್ತಲಿನ ಪ್ರದೇಶದಲ್ಲಿ ಕರೆಂಟ್ ಇರಲ್ಲ. ನಿಗದಿತ ಸಮಯದಲ್ಲಿ ಪವರ್ ಕಟ್ ಚಾಲ್ತಿಯಲ್ಲಿರಲಿದೆ ಎಂದು ಬೆಸ್ಕಾಂ ತಿಳಿಸಿದೆ.

(ವರದಿ- ಎಚ್. ಮಾರುತಿ, ಬೆಂಗಳೂರು)

ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.