ಕನ್ನಡ ಸುದ್ದಿ  /  Photo Gallery  /  Hd Kumaraswamy Meeting With Telangana Minister Kt Ramarao In Hyderabad

hd kumaraswamy meets ktr: ಹೈದರಾಬಾದ್‌ನಲ್ಲಿ ಕೆಟಿಆರ್ ಜೊತೆ ಹೆಚ್ ಡಿಕೆ ಮಾತುಕತೆ; ರಾಜಕೀಯ ಕುರಿತ ಚರ್ಚೆ

ಹೈದರಾಬಾದ್‌ನಲ್ಲಿ ಇಂದು ಬೆಳಗ್ಗೆ ತೆಲಂಗಾಣ ಸಚಿವ ಕೆಟಿಆರ್ ಅವರನ್ನು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಜೊತೆಗೆ ಉಭಯ ನಾಯಕರು ಜತೆಯಲ್ಲೇ ಉಪಹಾರ ಸೇವಿಸಿದ್ದಾರೆ.

(1/5)ಹೈದರಾಬಾದ್‌ನಲ್ಲಿ ಇಂದು ಬೆಳಗ್ಗೆ ತೆಲಂಗಾಣ ಸಚಿವ ಕೆಟಿಆರ್ ಅವರನ್ನು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಜೊತೆಗೆ ಉಭಯ ನಾಯಕರು ಜತೆಯಲ್ಲೇ ಉಪಹಾರ ಸೇವಿಸಿದ್ದಾರೆ.
icon

(1 / 5)

(1/5)ಹೈದರಾಬಾದ್‌ನಲ್ಲಿ ಇಂದು ಬೆಳಗ್ಗೆ ತೆಲಂಗಾಣ ಸಚಿವ ಕೆಟಿಆರ್ ಅವರನ್ನು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಜೊತೆಗೆ ಉಭಯ ನಾಯಕರು ಜತೆಯಲ್ಲೇ ಉಪಹಾರ ಸೇವಿಸಿದ್ದಾರೆ.

(2/5)ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಳಗ್ಗೆ ಹೈದರಾಬಾದ್ ನಲ್ಲಿ ತೆಲಂಗಾಣದ ಪೌರಾಡಳಿತ ಹಾಗೂ ನಗರಾಭಿವೃದ್ಧಿ ಖಾತೆ ಸಚಿವ ಕೆ.ಟಿ.ರಾಮಾರಾವ್‌ (ಕೆಟಿಆರ್)‌ ಅವರೊಂದಿಗೆ ಮಾತುಕತೆ ನಡೆಸಿದರು.
icon

(2 / 5)

(2/5)ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಳಗ್ಗೆ ಹೈದರಾಬಾದ್ ನಲ್ಲಿ ತೆಲಂಗಾಣದ ಪೌರಾಡಳಿತ ಹಾಗೂ ನಗರಾಭಿವೃದ್ಧಿ ಖಾತೆ ಸಚಿವ ಕೆ.ಟಿ.ರಾಮಾರಾವ್‌ (ಕೆಟಿಆರ್)‌ ಅವರೊಂದಿಗೆ ಮಾತುಕತೆ ನಡೆಸಿದರು.

(3/5)ಬೆಳಗ್ಗೆ ಇಬ್ಬರೂ ನಾಯಕರು ಉಪಾಹಾರ ಸೇವಿಸಿದ ನಂತರ ತೆಲಂಗಾಣ, ಕರ್ನಾಟಕ ಸೇರಿದಂತೆ ರಾಷ್ಟ್ರ ರಾಜಕಾರಣದ ಬಗ್ಗೆ ಸಮಾಲೋಚನೆ ನಡೆಸಿದರು.
icon

(3 / 5)

(3/5)ಬೆಳಗ್ಗೆ ಇಬ್ಬರೂ ನಾಯಕರು ಉಪಾಹಾರ ಸೇವಿಸಿದ ನಂತರ ತೆಲಂಗಾಣ, ಕರ್ನಾಟಕ ಸೇರಿದಂತೆ ರಾಷ್ಟ್ರ ರಾಜಕಾರಣದ ಬಗ್ಗೆ ಸಮಾಲೋಚನೆ ನಡೆಸಿದರು.

(4/5)ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಅವರೊಂದಿಗೆ ಮಾತುಕತೆ ನಡೆಸುವುದಕ್ಕೆ ಮುನ್ನ ಕುಮಾರಸ್ವಾಮಿ ಅವರು ಸಚಿವರು ಮತ್ತು ಚಂದ್ರಶೇಖರ್‌ ರಾವ್‌ ಅವರ ಪುತ್ರರೂ ಆಗಿರುವ ಕೆಟಿಆರ್‌ ಅವರೊಂದಿಗೆ ಚರ್ಚೆ ನಡೆಸಿದರು.
icon

(4 / 5)

(4/5)ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಅವರೊಂದಿಗೆ ಮಾತುಕತೆ ನಡೆಸುವುದಕ್ಕೆ ಮುನ್ನ ಕುಮಾರಸ್ವಾಮಿ ಅವರು ಸಚಿವರು ಮತ್ತು ಚಂದ್ರಶೇಖರ್‌ ರಾವ್‌ ಅವರ ಪುತ್ರರೂ ಆಗಿರುವ ಕೆಟಿಆರ್‌ ಅವರೊಂದಿಗೆ ಚರ್ಚೆ ನಡೆಸಿದರು.

(5/5)ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಳಗ್ಗೆ ಹೈದರಾಬಾದ್ ನಲ್ಲಿ ತೆಲಂಗಾಣದ ಪೌರಾಡಳಿತ ಹಾಗೂ ನಗರಾಭಿವೃದ್ಧಿ ಖಾತೆ ಸಚಿವ ಕೆ.ಟಿ.ರಾಮಾರಾವ್‌ (ಕೆಟಿಆರ್)‌ ಅವರೊಂದಿಗೆ ಮಾತುಕತೆ ನಡೆಸಿದರು. ಬೆಳಗಿನ ಉಪಾಹಾರ ಸೇವಿಸುತ್ತಲೇ ಉಭಯ ನಾಯಕರು ಮಾತುಕತೆ ನಡೆಸಿದ್ದಾರೆ. 
icon

(5 / 5)

(5/5)ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಳಗ್ಗೆ ಹೈದರಾಬಾದ್ ನಲ್ಲಿ ತೆಲಂಗಾಣದ ಪೌರಾಡಳಿತ ಹಾಗೂ ನಗರಾಭಿವೃದ್ಧಿ ಖಾತೆ ಸಚಿವ ಕೆ.ಟಿ.ರಾಮಾರಾವ್‌ (ಕೆಟಿಆರ್)‌ ಅವರೊಂದಿಗೆ ಮಾತುಕತೆ ನಡೆಸಿದರು. ಬೆಳಗಿನ ಉಪಾಹಾರ ಸೇವಿಸುತ್ತಲೇ ಉಭಯ ನಾಯಕರು ಮಾತುಕತೆ ನಡೆಸಿದ್ದಾರೆ. 


ಇತರ ಗ್ಯಾಲರಿಗಳು