hd kumaraswamy meets ktr: ಹೈದರಾಬಾದ್ನಲ್ಲಿ ಕೆಟಿಆರ್ ಜೊತೆ ಹೆಚ್ ಡಿಕೆ ಮಾತುಕತೆ; ರಾಜಕೀಯ ಕುರಿತ ಚರ್ಚೆ
ಹೈದರಾಬಾದ್ನಲ್ಲಿ ಇಂದು ಬೆಳಗ್ಗೆ ತೆಲಂಗಾಣ ಸಚಿವ ಕೆಟಿಆರ್ ಅವರನ್ನು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಜೊತೆಗೆ ಉಭಯ ನಾಯಕರು ಜತೆಯಲ್ಲೇ ಉಪಹಾರ ಸೇವಿಸಿದ್ದಾರೆ.
ಹೈದರಾಬಾದ್ನಲ್ಲಿ ಇಂದು ಬೆಳಗ್ಗೆ ತೆಲಂಗಾಣ ಸಚಿವ ಕೆಟಿಆರ್ ಅವರನ್ನು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಜೊತೆಗೆ ಉಭಯ ನಾಯಕರು ಜತೆಯಲ್ಲೇ ಉಪಹಾರ ಸೇವಿಸಿದ್ದಾರೆ.
(1 / 5)
(1/5)ಹೈದರಾಬಾದ್ನಲ್ಲಿ ಇಂದು ಬೆಳಗ್ಗೆ ತೆಲಂಗಾಣ ಸಚಿವ ಕೆಟಿಆರ್ ಅವರನ್ನು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಜೊತೆಗೆ ಉಭಯ ನಾಯಕರು ಜತೆಯಲ್ಲೇ ಉಪಹಾರ ಸೇವಿಸಿದ್ದಾರೆ.
(2 / 5)
(2/5)ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಳಗ್ಗೆ ಹೈದರಾಬಾದ್ ನಲ್ಲಿ ತೆಲಂಗಾಣದ ಪೌರಾಡಳಿತ ಹಾಗೂ ನಗರಾಭಿವೃದ್ಧಿ ಖಾತೆ ಸಚಿವ ಕೆ.ಟಿ.ರಾಮಾರಾವ್ (ಕೆಟಿಆರ್) ಅವರೊಂದಿಗೆ ಮಾತುಕತೆ ನಡೆಸಿದರು.
(3 / 5)
(3/5)ಬೆಳಗ್ಗೆ ಇಬ್ಬರೂ ನಾಯಕರು ಉಪಾಹಾರ ಸೇವಿಸಿದ ನಂತರ ತೆಲಂಗಾಣ, ಕರ್ನಾಟಕ ಸೇರಿದಂತೆ ರಾಷ್ಟ್ರ ರಾಜಕಾರಣದ ಬಗ್ಗೆ ಸಮಾಲೋಚನೆ ನಡೆಸಿದರು.
(4 / 5)
(4/5)ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರೊಂದಿಗೆ ಮಾತುಕತೆ ನಡೆಸುವುದಕ್ಕೆ ಮುನ್ನ ಕುಮಾರಸ್ವಾಮಿ ಅವರು ಸಚಿವರು ಮತ್ತು ಚಂದ್ರಶೇಖರ್ ರಾವ್ ಅವರ ಪುತ್ರರೂ ಆಗಿರುವ ಕೆಟಿಆರ್ ಅವರೊಂದಿಗೆ ಚರ್ಚೆ ನಡೆಸಿದರು.
ಇತರ ಗ್ಯಾಲರಿಗಳು