Page 2 - Latest Karnataka news | Karnataka news today | Karnataka state news today | today Karnataka news | ಬೆಂಗಳೂರು ಸುದ್ದಿ | ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ

ಕರ್ನಾಟಕ

Published Jun 16, 2025 09:34 AM IST
  • twitter
ದಕ್ಷಿಣ ಕನ್ನಡ ಜಿಲ್ಲೆಯ ಲಾವತಡ್ಕ ಎಂಬಲ್ಲಿ ಇಂದು (ಜೂನ್ 16) ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಬ್ಬ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಹಿಟಾಚಿ ತುಂಬಿಸಿಕೊಂಡು ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಕಾರಣ ಈ ಘಟನೆ ಸಂಭವಿಸಿದೆ.