Karnataka News Live December 2, 2024 : Bangalore Metro 5G Service: ಬೆಂಗಳೂರು ಮೆಟ್ರೋ ರೈಲುಗಳಲ್ಲೂ ಸದ್ಯವೇ ಸಿಗಲಿದೆ 5ಜಿ ಸೇವೆ, ಟೆಂಡರ್‌ ಪ್ರಕ್ರಿಯೆ ಆರಂಭಿಸಿದ ನಮ್ಮ ಮೆಟ್ರೋ
ಕನ್ನಡ ಸುದ್ದಿ  /  ಕರ್ನಾಟಕ  /  Karnataka News Live December 2, 2024 : Bangalore Metro 5g Service: ಬೆಂಗಳೂರು ಮೆಟ್ರೋ ರೈಲುಗಳಲ್ಲೂ ಸದ್ಯವೇ ಸಿಗಲಿದೆ 5ಜಿ ಸೇವೆ, ಟೆಂಡರ್‌ ಪ್ರಕ್ರಿಯೆ ಆರಂಭಿಸಿದ ನಮ್ಮ ಮೆಟ್ರೋ

Bangalore Metro 5G Service: ಬೆಂಗಳೂರು ಮೆಟ್ರೋ ರೈಲುಗಳಲ್ಲೂ ಸದ್ಯವೇ ಸಿಗಲಿದೆ 5ಜಿ ಸೇವೆ, ಟೆಂಡರ್‌ ಪ್ರಕ್ರಿಯೆ ಆರಂಭಿಸಿದ ನಮ್ಮ ಮೆಟ್ರೋ

Karnataka News Live December 2, 2024 : Bangalore Metro 5G Service: ಬೆಂಗಳೂರು ಮೆಟ್ರೋ ರೈಲುಗಳಲ್ಲೂ ಸದ್ಯವೇ ಸಿಗಲಿದೆ 5ಜಿ ಸೇವೆ, ಟೆಂಡರ್‌ ಪ್ರಕ್ರಿಯೆ ಆರಂಭಿಸಿದ ನಮ್ಮ ಮೆಟ್ರೋ

03:20 PM ISTDec 02, 2024 08:50 PM HT Kannada Desk
  • twitter
  • Share on Facebook
03:20 PM IST

ಎಚ್‌ಟಿ ಕನ್ನಡ ಲೈವ್ ಅಪ್‌ಡೇಟ್ಸ್‌ಗೆ ಸ್ವಾಗತ. ಕರ್ನಾಟಕಕ್ಕೆ ಸಂಬಂಧಿಸಿದ ಬ್ರೇಕಿಂಗ್ ನ್ಯೂಸ್‌, ವಿದ್ಯಮಾನ, ವಿಶ್ಲೇಷಣೆಗಳ ಇಣುಕುನೋಟ ಇಲ್ಲಿ ಲಭ್ಯ. ಕರ್ನಾಟಕದ ವಿವಿಧ ಜಿಲ್ಲೆಗಳ ಪ್ರಮುಖ ವಿದ್ಯಮಾನಗಳೂ ಇಲ್ಲಿದೆ.

Mon, 02 Dec 202403:20 PM IST

ಕರ್ನಾಟಕ News Live: Bangalore Metro 5G Service: ಬೆಂಗಳೂರು ಮೆಟ್ರೋ ರೈಲುಗಳಲ್ಲೂ ಸದ್ಯವೇ ಸಿಗಲಿದೆ 5ಜಿ ಸೇವೆ, ಟೆಂಡರ್‌ ಪ್ರಕ್ರಿಯೆ ಆರಂಭಿಸಿದ ನಮ್ಮ ಮೆಟ್ರೋ

  • Bangalore Metro 5G Service: ಬೆಂಗಳೂರು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುವವರು ನೆಟ್‌ವರ್ಕ್‌ ಸಮಸ್ಯೆಯಿಂದ ಕಿರಿಕಿರಿ ಅನುಭವಿಸುವುದು ಇನ್ನು ತಪ್ಪಲಿದೆ. 5ಜಿ ನೆಟ್‌ವರ್ಕ್‌ ಬಲಪಡಿಸಲು ಬಿಎಂಆರ್‌ಸಿಎಲ್‌ ಟೆಂಡರ್‌ ಅನ್ನು ಆಹ್ವಾನಿಸಿದೆ.
Read the full story here

Mon, 02 Dec 202403:15 PM IST

ಕರ್ನಾಟಕ News Live: KSRP Recruitment: ಕೆಎಸ್​ಆರ್​ಪಿ 2400 ಹುದ್ದೆಗಳ ನೇಮಕಕ್ಕೆ ಸರ್ಕಾರ ಗ್ರೀನ್ ಸಿಗ್ನಲ್, ಶೀಘ್ರದಲ್ಲೇ ಅಧಿಸೂಚನೆ

  • KSRP Constables Recruitment: ಕೆಎಸ್‌ಆರ್‌ಪಿ ವಿಭಾಗದ ಎಡಿಜಿಪಿ ಉಮೇಶ್ ಕುಮಾರ್ ಅವರು ಹೊಸ ಬೆಟಾಲಿಯನ್ ಆರಂಭಿಸವಂತೆ ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
Read the full story here

Mon, 02 Dec 202402:37 PM IST

ಕರ್ನಾಟಕ News Live: Forest Sniffer Dogs: ಕರ್ನಾಟಕ ಅರಣ್ಯ ಇಲಾಖೆಗೆ ಶ್ವಾನದಳದ ಹಿರಿಮೆ; ಬಂಡೀಪುರದಲ್ಲಿ ಶುರುವಾಯ್ತು ಭಾರತದ ಸುಸಜ್ಜಿತ ಶ್ವಾನ ತರಬೇತಿ ಕೇಂದ್ರ

  • Karnataka Forest Sniffer Dogs: ಹಲವು ಹಿರಿಮೆಗಳ ಮೂಲಕ ಇಡೀ ಭಾರತದ ಗಮನ ಸೆಳೆದಿರುವ ಕರ್ನಾಟಕ ಅರಣ್ಯ ಇಲಾಖೆಯು ಹುಲಿ ಯೋಜಿತ ಪ್ರದೇಶಗಳಲ್ಲಿ ಶ್ವಾನದಳ ಬಳಕೆಗೆ ಪ್ರತ್ಯೇಕ ಶ್ವಾನದಳ ತರಬೇತಿ ಕೇಂದ್ರವನ್ನು ಬಂಡೀಪುರದಲ್ಲಿ ಆರಂಭಿಸಿದೆ. ಇದರ ವಿಶೇಷ ಇಲ್ಲಿದೆ.
Read the full story here

Mon, 02 Dec 202401:32 PM IST

ಕರ್ನಾಟಕ News Live: ಫೆಂಗಲ್ ಚಂಡಮಾರುತ ಎಫೆಕ್ಟ್; ದಕ್ಷಿಣ ಕನ್ನಡ, ಉಡುಪಿ, ಮೈಸೂರಿನ ಶಾಲಾ-ಕಾಲೇಜುಗಳಿಗೆ ರಜೆ, ನೀರಿಗಿಳಿಯದಂತೆ ಪ್ರವಾಸಿಗರಿಗೆ ಸೂಚನೆ

  • School Holiday Due to Heavy Rain: ಮೈಸೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿಸೆಂಬರ್ 3ರ ಮಂಗಳವಾರ ಭಾರೀ ಮಳೆಯಾಗುವ ಮುನ್ಸೂಚನೆ ಕಾರಣದಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
Read the full story here

Mon, 02 Dec 202411:43 AM IST

ಕರ್ನಾಟಕ News Live: Kodagu Rain Updates: ಕೊಡಗಿನಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ನಾಳೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

  • Kodagu Rain Updates: ಕೊಡಗು ಜಿಲ್ಲೆಯಲ್ಲಿ ಮಂಗಳವಾರವೂ ಭಾರೀ ಮಳೆಯಾಗುವ ಮುನ್ಸೂಚನೆ ಕಾರಣದಿಂದಾಗಿ ಪದವಿಪೂರ್ವವರೆಗಿನ ಎಲ್ಲಾ ಶಾಲಾ, ಕಾಲೇಜುಗಳಿಗೆ ಡಿಸೆಂಬರ್‌ 3ರ ಮಂಗಳವಾರದಂದು ರಜೆ ಘೋಷಿಸಲಾಗಿದೆ.
Read the full story here

Mon, 02 Dec 202411:27 AM IST

ಕರ್ನಾಟಕ News Live: ಫ್ಲ್ಯಾಟ್​ನಲ್ಲಿ ಮಲ ವಿಸರ್ಜನೆ ಮಾಡಿತ್ತೆಂದು ಸಾಕು ಬೆಕ್ಕಿನ ಮೇಲೆ ತೀವ್ರ ಹಲ್ಲೆಗೈದvವ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು

  • Pet Cat: ಬೆಂಗಳೂರಿನ ಫ್ಲ್ಯಾಟ್​ವೊಂದರಲ್ಲಿ ಬೆಕ್ಕು ಮಲ ವಿಸರ್ಜನೆ ಮಾಡಿದ ಕಾರಣಕ್ಕೆ ಹಲ್ಲೆಗೈದ ಕಾರಣಕ್ಕೆ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ 1960ರ ಅಡಿಯಲ್ಲಿ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Read the full story here

Mon, 02 Dec 202411:17 AM IST

ಕರ್ನಾಟಕ News Live: Tumkur News: ತುಮಕೂರು ಜಿಲ್ಲೆಗೆ ಅನುದಾನ ಮಹಾಪೂರ, 1259 ಕೋಟಿರೂ. ಕಾಮಗಾರಿ ಉದ್ಘಾಟನೆ, ಶಂಕುಸ್ಥಾಪನೆ; 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು

  • Tumkur Development Fund: ತುಮಕೂರಿನಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ಆಗಿದೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನೂ ಇಲ್ಲಿಯೇ ನಿರ್ಮಿಸಬೇಕು ಎನ್ನುವ ಬೇಡಿಕೆಯೂ ಕೇಳಿ ಬಂದಿದೆ.
Read the full story here

Mon, 02 Dec 202409:00 AM IST

ಕರ್ನಾಟಕ News Live: Karnataka Rains: ಕರ್ನಾಟಕದಲ್ಲಿ ಮುಂದಿನ 6 ದಿನ ಉಂಟು ಮಳೆ, ಇಂದು, ನಾಳೆ ಮಳೆಯಬ್ಬರ ಜೋರು, ಕೊಡಗಿನಲ್ಲಿ ರೆಡ್‌ ಅಲರ್ಟ್‌

  • Karntaka Rain Updates: ಕರ್ನಾಟಕದ ನಾನಾ ಭಾಗಗಳಲ್ಲಿ ಮುಂದಿನ ಆರು ದಿನಗಳ ಕಾಲ ಮಳೆ ಇರಲಿದೆ. ಮಂಗಳವಾರವೂ ಹಳೆ ಮೈಸೂರು ಭಾಗ, ಕರಾವಳಿಯಲ್ಲಿ ಭಾರೀ ಮಳೆ ಮುನ್ಸೂಚನೆಯಿದೆ.
Read the full story here

Mon, 02 Dec 202407:55 AM IST

ಕರ್ನಾಟಕ News Live: 2nd PUC Time Table 2025: ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ, ಮಾರ್ಚ್‌ 1ರಿಂದ ಪರೀಕ್ಷೆ ಆರಂಭ

  • Karnataka 2nd PUC Time Table 2025: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ದ್ವಿತೀಯ ಪಿಯುಸಿ ಪರೀಕ್ಷೆ 2025ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್‌ 1ರಿಂದ ಮಾರ್ಚ್‌ 19ರವರೆಗೆ ಸೆಕೆಂಡ್‌ ಪಿಯುಸಿ ಎಕ್ಸಾಂ ನಡೆಯಲಿದೆ. 
Read the full story here

Mon, 02 Dec 202407:52 AM IST

ಕರ್ನಾಟಕ News Live: SSLC Exam time table 2025: ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ, ಎಕ್ಸಾಂ ಟೈಂಟೇಬಲ್‌ ಪಿಡಿಎಫ್‌ ಇಲ್ಲಿ ಲಭ್ಯ

  • SSLC exam time table 2025 karnataka pdf download: ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆ 2025ರ ತಾತ್ಕಾಲಿಕ ವೇಳಾಪಟ್ಟಿಯನ್ನು kseab.karnataka.gov.in ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಪರೀಕ್ಷಾ ವೇಳಾಪಟ್ಟಿಯ ಪಿಡಿಎಫ್‌ ಪ್ರತಿ, ಪರೀಕ್ಷಾ ದಿನಗಳ ಮಾಹಿತಿ ಮತ್ತು ಹೆಚ್ಚಿನ ವಿವರ ಇಲ್ಲಿ ನೀಡಲಾಗಿದೆ.
Read the full story here

Mon, 02 Dec 202406:48 AM IST

ಕರ್ನಾಟಕ News Live: ಹಾಸನ ರಸ್ತೆ ಅಪಘಾತದಲ್ಲಿ ಮೃತಪಟ್ಟ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಯಾರು, ಅಪಘಾತ ಹೇಗಾಯಿತು- ಇಲ್ಲಿದೆ ವಿವರ

  •  ಮೈಸೂರಿನಲ್ಲಿ ತರಬೇತಿ ಮುಗಿಸಿ ಕರ್ತವ್ಯಕ್ಕೆ ಸೇರಬೇಕಾಗಿದ್ದ ಐಪಿಎಸ್ ಅಧಿಕಾರಿ, ಮಧ್ಯಪ್ರದೇಶ ಮೂಲದ ಹರ್ಷವರ್ಧನ್‌ ಅವರು ಭಾನುವಾರ ಸಂಭವಿಸಿದ ಹಾಸನ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಹಾಸನ ರಸ್ತೆ ಅಪಘಾತದಲ್ಲಿ ಮೃತಪಟ್ಟ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಯಾರು, ಅಪಘಾತದ ಕಾರಣ ಎಂಬಿತ್ಯಾದಿ ವಿವರ ಇಲ್ಲಿದೆ. (ವರದಿ- ಎಚ್. ಮಾರುತಿ, ಬೆಂಗಳೂರು)

Read the full story here

Mon, 02 Dec 202406:04 AM IST

ಕರ್ನಾಟಕ News Live: ಬೆಂಗಳೂರಲ್ಲಿ 4284 ಕೋಟಿ ರೂ ಆಸ್ತಿ ತೆರಿಗೆ ಸಂಗ್ರಹಿಸಿದ ಬಿಬಿಎಂಪಿ, ಮಾರ್ಚ್‌ ಅಂತ್ಯಕ್ಕೆ 5200 ಕೋಟಿ ರೂಪಾಯಿ ಸಂಗ್ರಹದ ಗುರಿ

  • BBMP Property Tax: ಬೆಂಗಳೂರಿನಲ್ಲಿ ಒನ್ ಟೈಮ್ ಸೆಟಲ್‌ಮೆಂಟ್‌ ಉಪಕ್ರಮದ ಮೂಲಕ ನವೆಂಬರ್ 30ರ ಹೊತ್ತಿಗೆ 4284 ಕೋಟಿ ರೂಪಾಯಿ ಆಸ್ತಿ ತೆರಿಗೆಯನ್ನು ಬಿಬಿಎಂಪಿ ಸಂಗ್ರಹಿಸಿದೆ. ದಂಡ ಮತ್ತು ಬಡ್ಡಿ ಸಹಿತ ಆಸ್ತಿ ತೆರಿಗೆ ವಸೂಲಿ ಶುರುವಾಗಿದ್ದು, ಮಾರ್ಚ್ ಅಂತ್ಯಕ್ಕೆ 5200 ಕೋಟಿ ರೂಪಾಯಿ ಸಂಗ್ರಹದ ಗುರಿ ಇಟ್ಟುಕೊಂಡಿದೆ. (ವರದಿ- ಎಚ್‌.ಮಾರುತಿ, ಬೆಂಗಳೂರು)

Read the full story here

Mon, 02 Dec 202404:45 AM IST

ಕರ್ನಾಟಕ News Live: Tumakuru Bus Accident: ತುಮಕೂರು ಶಿರಾ ಸಮೀಪ ಭೀಕರ ರಸ್ತೆ ಅಪಘಾತಕ್ಕೆ ಮೂವರು ಮಹಿಳೆಯರ ದುರ್ಮರಣ, 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

  • Tumakuru Bus Accident: ತುಮಕೂರು ಶಿರಾ ಸಮೀಪ ಇಂದು (ಡಿಸೆಂಬರ್ 2) ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ಧಾರೆ. 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ಧಾರೆ.

Read the full story here

Mon, 02 Dec 202403:33 AM IST

ಕರ್ನಾಟಕ News Live: ಫೆಂಗಲ್ ಚಂಡಮಾರುತ; ಕೋಲಾರ, ಚಿಕ್ಕಬಳ್ಳಾಪುರದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ, ಉಳಿದೆಡೆ ಎಲ್ಲೆಲ್ಲಿ ಏನಿದೆ ಪರಿಸ್ಥಿತಿ ಇಲ್ಲಿದೆ ವಿವರ

  • Cyclone Fengal: ಫೆಂಗಲ್ ಚಂಡಮಾರುತದ ಕಾರಣ ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಇಂದು (ಡಿಸೆಂಬರ್ 2) ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಏನಿದೆ ಪರಿಸ್ಥಿತಿ ಇಲ್ಲಿದೆ ಆ ವಿವರ.

Read the full story here

Mon, 02 Dec 202402:26 AM IST

ಕರ್ನಾಟಕ News Live: ಫೆಂಗಲ್ ಚಂಡಮಾರುತ; ಬೆಂಗಳೂರು ಸೇರಿ 7 ಜಿಲ್ಲೆಗಳಲ್ಲಿ ಭಾರಿ ಮಳೆ, ಮೈಸೂರು ಸೇರಿ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌ - ಕರ್ನಾಟಕ ಹವಾಮಾನ

  • Cyclon Fengal: ಫೆಂಗಲ್ ಚಂಡಮಾರುತದ ಪರಿಣಾಮ ಇಂದು (ಡಿಸೆಂಬರ್ 2) ಕರ್ನಾಟಕದಲ್ಲಿ ವ್ಯಾಪಕವಾಗಿ ಮಳೆಯಾಗಬಹುದು. ದಕ್ಷಿಣ ಒಳನಾಡಿನ 14 ಜಿಲ್ಲೆಗಳಲ್ಲಿ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ. ಬೆಂಗಳೂರು ಸೇರಿ 7 ಜಿಲ್ಲೆಗಳಲ್ಲಿ ಭಾರಿ ಮಳೆ, ಮೈಸೂರು ಸೇರಿ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌ ಇದೆ. ಕರ್ನಾಟಕ ಹವಾಮಾನ ವಿವರ ಹೀಗಿದೆ.

Read the full story here

Mon, 02 Dec 202402:00 AM IST

ಕರ್ನಾಟಕ News Live: HSRP Number Plate: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು 6ನೇ ಬಾರಿಗೆ ವಿಸ್ತರಣೆ, ಡಿಸೆಂಬರ್‌ 31 ನೋಂದಣಿಗೆ ಕಡೆ ದಿನ

  • HSRP Number Plate Deadline: ಸುರಕ್ಷತೆ ದೃಷ್ಟಿಯಿಂದ ಈಗಾಗಲೇ ಜಾರಿಯಲ್ಲಿರುವ ಕರ್ನಾಟಕ ಸಾರಿಗೆ ಇಲಾಖೆಯ ಎಚ್‌ಎಸ್‌ಆರ್‌ಪಿ ಫಲಕ ಅಳವಡಿಕೆಯ ಅಂತಿಮ ಗಡುವು ಒಂದು ತಿಂಗಳು ಮುಂದೆ ಹೋಗಿದೆ. ಅದರ ವಿವರ ಇಲ್ಲಿದೆ.
Read the full story here

ಹಂಚಿಕೊಳ್ಳಲು ಲೇಖನಗಳು

  • twitter