Karnataka News Live January 17, 2025 : Mangalore Bank Robbery: ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ, ಆರಂಭಿಕ ಅಂದಾಜು ಪ್ರಕಾರ 4 ಕೋಟಿ ರೂ ಮೊತ್ತ ಹಣ, ಆಭರಣ ನಷ್ಟ: ಪೊಲೀಸ್ ಆಯುಕ್ತ
ಕನ್ನಡ ಸುದ್ದಿ  /  ಕರ್ನಾಟಕ  /  Karnataka News Live January 17, 2025 : Mangalore Bank Robbery: ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ, ಆರಂಭಿಕ ಅಂದಾಜು ಪ್ರಕಾರ 4 ಕೋಟಿ ರೂ ಮೊತ್ತ ಹಣ, ಆಭರಣ ನಷ್ಟ: ಪೊಲೀಸ್ ಆಯುಕ್ತ

Mangalore Bank Robbery: ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ, ಆರಂಭಿಕ ಅಂದಾಜು ಪ್ರಕಾರ 4 ಕೋಟಿ ರೂ ಮೊತ್ತ ಹಣ, ಆಭರಣ ನಷ್ಟ: ಪೊಲೀಸ್ ಆಯುಕ್ತ

Karnataka News Live January 17, 2025 : Mangalore Bank Robbery: ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ, ಆರಂಭಿಕ ಅಂದಾಜು ಪ್ರಕಾರ 4 ಕೋಟಿ ರೂ ಮೊತ್ತ ಹಣ, ಆಭರಣ ನಷ್ಟ: ಪೊಲೀಸ್ ಆಯುಕ್ತ

05:09 PM ISTJan 17, 2025 10:39 PM HT Kannada Desk
  • twitter
  • Share on Facebook
05:09 PM IST

ಎಚ್‌ಟಿ ಕನ್ನಡ ಲೈವ್ ಅಪ್‌ಡೇಟ್ಸ್‌ಗೆ ಸ್ವಾಗತ. ಕರ್ನಾಟಕಕ್ಕೆ ಸಂಬಂಧಿಸಿದ ಬ್ರೇಕಿಂಗ್ ನ್ಯೂಸ್‌, ವಿದ್ಯಮಾನ, ವಿಶ್ಲೇಷಣೆಗಳ ಇಣುಕುನೋಟ ಇಲ್ಲಿ ಲಭ್ಯ. ಕರ್ನಾಟಕದ ವಿವಿಧ ಜಿಲ್ಲೆಗಳ ಪ್ರಮುಖ ವಿದ್ಯಮಾನಗಳೂ ಇಲ್ಲಿದೆ.

Fri, 17 Jan 202505:09 PM IST

ಕರ್ನಾಟಕ News Live: Mangalore Bank Robbery: ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ, ಆರಂಭಿಕ ಅಂದಾಜು ಪ್ರಕಾರ 4 ಕೋಟಿ ರೂ ಮೊತ್ತ ಹಣ, ಆಭರಣ ನಷ್ಟ: ಪೊಲೀಸ್ ಆಯುಕ್ತ

  • Mangalore Bank Robbery: ಮಂಗಳೂರು ಹೊರವಲಯದ ಬ್ಯಾಂಕ್ ದರೋಡೆ: ಆರಂಭಿಕ ಅಂದಾಜಿನ ಪ್ರಕಾರ ಹೊತ್ತೊಯ್ದದ್ದು 4 ಕೋಟಿ ರೂ ಮೊತ್ತದ ಹಣ, ಆಭರಣ ಎಂದು ಮಂಗಳೂರು ಪೊಲೀಸ್‌ ಕಮೀಷನರ್ ಅನುಪಮ್ ಅಗರವಾಲ್‌ ತಿಳಿಸಿದ್ದಾರೆ. (ವರದಿ- ಹರೀಶ್ ಮಾಂಬಾಡಿ, ಮಂಗಳೂರು)

Read the full story here

Fri, 17 Jan 202504:38 PM IST

ಕರ್ನಾಟಕ News Live: MUDA Scam: ಸಿಎಂ ಸಿದ್ದರಾಮಯ್ಯಗೆ ಸಂಬಂಧಿಸಿದ ಮುಡಾ ಪ್ರಕರಣ: 300 ಕೋಟಿ ರೂ ಮೌಲ್ಯದ ಸ್ಥಿರಾಸ್ಥಿ ಜಪ್ತಿ ಮಾಡಿದ ಜಾರಿ ನಿರ್ದೇಶನಾಲಯ

  • MUDA Scam: ಸಿಎಂ ಸಿದ್ದರಾಮಯ್ಯಗೆ ಸಂಬಂಧಿಸಿದ ಮುಡಾ ಸೈಟು ಅಕ್ರಮ ಹಂಚಿಕೆ ಪ್ರಕರಣದಲ್ಲಿ 300 ಕೋಟಿ ರೂ ಮೌಲ್ಯದ ಸ್ಥಿರಾಸ್ಥಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಇಂದು (ಜನವರಿ 17) ಜಪ್ತಿ ಮಾಡಿದೆ. ಈ ವಿದ್ಯಮಾನವು ಸಂಚಲನ ಮೂಡಿಸಿದೆ. (ವರದಿ- ಎಚ್.‌ ಮಾರುತಿ, ಬೆಂಗಳೂರು)

Read the full story here

Fri, 17 Jan 202504:15 PM IST

ಕರ್ನಾಟಕ News Live: C T Ravi: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಸಿಐಡಿ ತನಿಖೆಗೆ ಸಹಕರಿಸಲು ಸಿಟಿ ರವಿಗೆ ಕೋರ್ಟ್ ತಾಕೀತು

  • C T Ravi: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿ ಎಫ್‌ಎಸ್‌ಎಲ್ ವರದಿಯಲ್ಲಿ ಸಿಟಿ ರವಿ ಅವಾಚ್ಯ ಪದ ಬಳಸಿರುವುದು ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ. ಇನ್ನೊಂದೆಡೆ, ಧ್ವನಿ ಪರೀಕ್ಷೆ ಸೇರಿ ಸಿಐಡಿ ತನಿಖೆಗೆ ಸಹಕರಿಸುವಂತೆ ಸಿಟಿ ರವಿಗೆ ಕೋರ್ಟ್‌ ತಾಕೀತು ಮಾಡಿದೆ. (ವರದಿ- ಎಚ್.ಮಾರುತಿ, ಬೆಂಗಳೂರು)

Read the full story here

Fri, 17 Jan 202503:15 PM IST

ಕರ್ನಾಟಕ News Live: B S Yediyurappa: ಪೋಕ್ಸೋ ಪ್ರಕರಣ; ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಖುದ್ದು ಹಾಜರಾತಿಗೆ ವಿನಾಯಿತಿ ವಿಸ್ತರಿಸಿದ ಹೈಕೋರ್ಟ್

  • ಪೋಕ್ಸೋ ಪ್ರಕರಣ; ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರ ಖುದ್ದು ಹಾಜರಾತಿಗೆ ವಿನಾಯಿತಿ ವಿಸ್ತರಿಸಲು ಅನುಮತಿ ನೀಡಿದ್ದಾರೆ. 
Read the full story here

Fri, 17 Jan 202512:28 PM IST

ಕರ್ನಾಟಕ News Live: ಬೀದರ್ ಎಸ್‌ಬಿಐ ಎಟಿಎಂ ದರೋಡೆ; ಡಕಾಯಿತರಿಬ್ಬರು, ಮ್ಯಾನೇಜರ್‌ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌, ಎಡಿಜಿಪಿ ಪಿ ಹರಿಶೇಖರನ್ ಸುದ್ಧಿಗೋಷ್ಠಿ

  • Bidar SBI ATM Robbery: ಬೀದರ್‌ ಎಸ್‌ಬಿಐ ಎಟಿಎಂ ವಾಹನ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಎಡಿಜಿಪಿ ಪಿ ಹರಿಶೇಖರನ್ ಸುದ್ಧಿಗೋಷ್ಠಿ ನಡೆಸಿದ್ದು, ಕೇಸ್‌ಗೆ ಸಂಬಂಧಿಸಿದ ಸ್ಪಷ್ಟ ಚಿತ್ರಣ ನೀಡಿದರು. ಬೀದರ್ ಎಸ್‌ಬಿಐ ಎಟಿಎಂ ದರೋಡೆ ಸಂಬಂಧ ಡಕಾಯಿತರಿಬ್ಬರು, ಮ್ಯಾನೇಜರ್‌ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Read the full story here

Fri, 17 Jan 202511:29 AM IST

ಕರ್ನಾಟಕ News Live: Vijayapura News: ವಿಜಯಪುರದಲ್ಲಿ ಶೂಟೌಟ್‌: ದರೋಡೆಕೋರರ ಮೇಲೆ ಪೊಲೀಸರ ಗುಂಡಿನ ದಾಳಿ, ಓರ್ವ ವಶ

  • ವಿಜಯಪುರದಲ್ಲಿ ಪೊಲೀಸರು ದರೋಡೆಕೋರರ ವಿರುದ್ಧ ಗುಂಡಿನ ದಾಳಿ ನಡೆಸಿದ್ದಾರೆ. ಮಧ್ಯಪ್ರದೇಶ ಮೂಲದ ಒಬ್ಬ ದರೋಡೆಕೋರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ, ಈ ಸಂದರ್ಭದಲ್ಲಿ ನಾಲ್ವರು ದರೋಡೆಕೋರರು ಪರಾರಿಯಾಗಿದ್ದಾರೆ.
Read the full story here

Fri, 17 Jan 202511:11 AM IST

ಕರ್ನಾಟಕ News Live: Kotekar Bank Robbery: ಮಾಸ್ಕ್ ಹಾಕಿಕೊಂಡು ಬಂದ ಐವರಿಂದ ಬ್ಯಾಂಕ್ ದರೋಡೆ, ಮಂಗಳೂರಿಗೆ ಸಿಎಂ ಬಂದಿದ್ದ ದಿನವೇ ನಡೆದ ಘಟನೆ

  • Kotekar Bank Robbery: ಮಂಗಳೂರು ಸಮೀಪದ ಉಳ್ಳಾಲದ ಕೆಸಿ ರೋಡ್ ಜಂಕ್ಷನ್‌ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಶಾಖೆಯಲ್ಲಿ ಹಗಲುದರೋಡೆ ನಡೆದಿದೆ. ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಚಿನ್ನಾಭರಣವನ್ನು ಕಳ್ಳರು ದೋಚಿಕೊಂಡು ಹೋಗಿದ್ದಾರೆ. (ವರದಿ- ಹರೀಶ್ ಮಾಂಬಾಡಿ, ಮಂಗಳೂರು)

Read the full story here

Fri, 17 Jan 202510:22 AM IST

ಕರ್ನಾಟಕ News Live: ಬೀದರ್ ಎಟಿಎಂ ವಾಹನ ದರೋಡೆ ಪ್ರಕರಣದ ಇಬ್ಬರು ಆರೋಪಿಗಳ ಗುರುತು ಪತ್ತೆ; ಖಚಿತ ಮಾಹಿತಿ ಕೊಟ್ರು ಗೃಹ ಸಚಿವ ಜಿ ಪರಮೇಶ್ವರ

  • Bidar SBI ATM Robbery: ಬೀದರ್ ಎಟಿಎಂ ವಾಹನ ದರೋಡೆ ಮಾಡಿದ ಆರೋಪಿಗಳ ಗುರುತು ಪತ್ತೆಯಾಗಿದೆ. ಅವರನ್ನು ಪತ್ತೆ ಹಚ್ಚಿ ಬಂಧಿಸುವುದಕ್ಕೆ ಪೊಲೀಸ್ ತಂಡಗಳು ಕಾರ್ಯಪ್ರವೃತ್ತವಾಗಿವೆ ಎಂದು ಗೃಹ ಸಚಿವ ಜಿ ಪರಮೇಶ್ವರ ಮಾಹಿತಿ ನೀಡಿದರು.

Read the full story here

Fri, 17 Jan 202510:04 AM IST

ಕರ್ನಾಟಕ News Live: ಕೆಎಸ್‌ಆರ್ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ 2 ಹೊಸ ಪ್ಲಾಟ್‌ಫಾರಂ; 180 ಕೋಟಿ ರೂ ಯೋಜನಾ ವೆಚ್ಚ

  • Indian Railways: ಬೆಂಗಳೂರು ರೈಲ್ವೆ ನಿಲ್ದಾಣಗಳ ಉನ್ನತೀಕರಣ, ಮೇಲ್ದರ್ಜೆಗೇರಿಸುವಿಕೆ ಕಾರ್ಯಗಳನ್ನು ಭಾರತೀಯ ರೈಲ್ವೆ ಕೈಗೆತ್ತಿಕೊಂಡಿದೆ. ಇದರಂತೆ, 180 ಕೋಟಿ ರೂ ಯೋಜನಾ ವೆಚ್ಚದಲ್ಲಿ ಕೆಎಸ್‌ಆರ್ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ 2 ಹೊಸ ಪ್ಲಾಟ್‌ಫಾರಂ ನಿರ್ಮಾಣವಾಗಲಿದೆ. 

Read the full story here

Fri, 17 Jan 202509:27 AM IST

ಕರ್ನಾಟಕ News Live: ರಾಜ್ಯದಲ್ಲಿ ಮತ್ತೊಂದು ದರೋಡೆ ಪ್ರಕರಣ; ಮಂಗಳೂರಿನ ಉಳ್ಳಾಲದಲ್ಲಿ ಬಂದೂಕು ತೋರಿಸಿ ಬ್ಯಾಂಕ್‌ ಲೂಟಿ

  • ಬೀದರ್‌ನಲ್ಲಿ ಎಟಿಎಂಗೆ ಹಣ ತುಂಬಿಸಲು ಬಂದ ಸಿಬ್ಬಂದಿಗೆ ಗುಂಡು ಹಾರಿಸಿ ದರೋಡೆ ಮಾಡಿರುವ ಪ್ರಕರಣದ ಬೆನ್ನಲ್ಲೇ ಇದೀಗ ಮಂಗಳೂರಿನಲ್ಲೂ ಬ್ಯಾಂಕ್ ದರೋಡೆ ನಡೆದಿದೆ. ಉಳ್ಳಾಲದ ಕೋಟೆಕಾರು ಬ್ಯಾಂಕ್‌ನಲ್ಲಿ ದರೋಡೆಕೋರರು ಬಂದೂಕು ತೋರಿಸಿ ಲೂಟಿ ಮಾಡಿದ್ದಾರೆ.
Read the full story here

Fri, 17 Jan 202509:19 AM IST

ಕರ್ನಾಟಕ News Live: ಬೆಂಗಳೂರು ಮೆಟ್ರೋ ಟಿಕೆಟ್ ದರ ಹೆಚ್ಚಳ ಖಚಿತ; ನಮ್ಮ ಮೆಟ್ರೋ ಟೋಕನ್ ದರ ಶೇಕಡ 10 ರಿಂದ 15 ಏರಿಕೆ ಸಾಧ್ಯತೆ

  • Bengaluru Metro Fare Hike: ಬೆಂಗಳೂರು ಮೆಟ್ರೋ ಟಿಕೆಟ್ ದರ ಹೆಚ್ಚಳ ಖಚಿತವಾಗಿದ್ದು, ಬಹುತೇಕ ನಾಳೆಯೇ ನಮ್ಮ ಮೆಟ್ರೋ ಟೋಕನ್ ದರ ಶೇಕಡ 10 ರಿಂದ ಶೇಕಡ 15ರಷ್ಟು ಏರಿಕೆಯಾಗುವ ಸಾಧ್ಯತೆ ಇದೆ. 

Read the full story here

Fri, 17 Jan 202507:45 AM IST

ಕರ್ನಾಟಕ News Live: Excise Depart Transfers: ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ, ಕನಿಷ್ಠ ಸೇವಾವಧಿ ನಿಗದಿ ಸೇರಿ ಕೆಲವು ಮುಖ್ಯ ಅಂಶಗಳ ವಿವರ

  • Karnataka Excise Dept Transfers: ಅಬಕಾರಿ ಇಲಾಖೆ ಉದ್ಯೋಗಿಗಳ ವರ್ಗಾವಣೆ ವ್ಯವಸ್ಥೆಯಲ್ಲಿ ಹೊಸ ಚೌಕಟ್ಟು ಸಿಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ನಾಗರೀಕ ಸೇವೆಗಳು (ಅಬಕಾರಿ ಇಲಾಖೆಯ ವರ್ಗಾವಣೆ) ನಿಯಮಗಳು, 2025 ಅನುಮೋದನೆ ಸಿಕ್ಕಿದ್ದು, ಅಂತಿಮ ನಿಯಮ ಜಾರಿಗೊಂಡರೆ ಕನಿಷ್ಠ ಸೇವಾವಧಿ ಜಾರಿಗೆ ಬರಲಿದೆ.

Read the full story here

Fri, 17 Jan 202507:19 AM IST

ಕರ್ನಾಟಕ News Live: ಬೀದರ್ ಎಸ್‌ಬಿಐ ಎಟಿಎಂ ವಾಹನದಿಂದ ಹಣ ದೋಚಿದ ಪ್ರಕರಣದ ಆರೋಪಿಗಳ ಬಂಧನವಾಯಿತಾ, ಇದುವರೆಗೆ ಏನೇನಾಯಿತು 5 ಮುಖ್ಯ ಅಂಶಗಳಿವು

  • Bidar SBI ATM Robbery: ಬೀದರ್‌ನ ಎಸ್‌ಬಿಐ ಎಟಿಎಂ ಡಕಾಯಿತಿ ಕೇಸ್‌ ನಿಗೂಢವಾಗಿ ಉಳಿದಿದೆ. ಈ ಪ್ರಕರಣದ ಆರೋಪಿಗಳ ಬಂಧನವಾಯಿತಾ, ಇದುವರೆಗೆ ಏನೇನಾಯಿತು ಎಂಬ ಕುತೂಹಲ ಸಹಜ. ಹೀಗಾಗಿ ಈ ಕೇಸ್‌ಗೆ ಸಂಬಂಧಿಸಿದ 5 ಮುಖ್ಯ ಅಂಶಗಳ ವಿವರ ಇಲ್ಲಿದೆ.

Read the full story here

Fri, 17 Jan 202505:08 AM IST

ಕರ್ನಾಟಕ News Live: ಬೆಂಗಳೂರಿಗರ ಅಮೆರಿಕ ರಾಯಭಾರ ಕಚೇರಿ ಕನಸು ನನಸು; ಯುಎಸ್ ಕಾನ್ಸುಲೇಟ್ ಉದ್ಘಾಟನೆ, 4 ಮುಖ್ಯ ನಿರೀಕ್ಷೆಗಳಿವು

  • US Consulate in Bengaluru: ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಚೊಚ್ಚಲ ಅಮೆರಿಕ ರಾಯಭಾರ ಕಚೇರಿ ಶುರುವಾಯಿತು. ಇಂದು (ಜನವರಿ 17) ಯುಎಸ್ ಕಾನ್ಸುಲೇಟ್ ಉದ್ಘಾಟನೆ ನಡೆದಿದ್ದು, ಬೆಂಗಳೂರಿಗರ 4 ಮುಖ್ಯ ನಿರೀಕ್ಷೆಗಳ ಕಡೆಗೊಂದು ನೋಟ ಇಲ್ಲಿದೆ.

Read the full story here

Fri, 17 Jan 202504:31 AM IST

ಕರ್ನಾಟಕ News Live: Bangalore: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 23 ಕೋಟಿ ರೂ ಬೆಲೆಯ ಗಾಂಜಾ ವಶ; ಕಸ್ಟಮ್ಸ್ ಅಧಿಕಾರಿಗಳಿಂದ ಮೂವರು ಆರೋಪಿಗಳ ಬಂಧನ

  • Bangalore Crime: ಬ್ಯಾಂಕಾಕ್ ನಿಂದ ಬೆಂಗಳೂರಿಗೆ ತಂದಿದ್ದ 23 ಕೋಟಿ ರೂಪಾಯಿ ಮೌಲ್ಯ ಗಾಂಜಾವನ್ನು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿರುವ ಕಸ್ಟಮ್ಸ್ ಅಧಿಕಾರಿಗಳು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
Read the full story here

Fri, 17 Jan 202504:19 AM IST

ಕರ್ನಾಟಕ News Live: BBMP E Khata: ಬೆಂಗಳೂರಲ್ಲಿ ಇ ಖಾತಾ ಪಡೆಯುವುದು ಹೇಗೆ ಎಂದು ಚಿಂತಿಸಬೇಡಿ, ಖಾತಾ ಇಲ್ಲದ ಆಸ್ತಿ ಮಾಲೀಕರಾಗಿದ್ದರೆ ಹೀಗೆ ಮಾಡಿ

  • BBMP E Khata System: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಈಗ ಐದು ಲಕ್ಷ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರಲು ಇ-ಖಾತಾಗಳನ್ನು ನೀಡುವ ಹೊಸ ವ್ಯವಸ್ಥೆಯನ್ನು ಪರಿಚಯಿಸಿದೆ. ಆದ್ದರಿಂದ ಬೆಂಗಳೂರಲ್ಲಿ ಇ ಖಾತಾ ಪಡೆಯುವುದು ಹೇಗೆ ಎಂದು ಚಿಂತಿಸಬೇಡಿ, ಖಾತಾ ಇಲ್ಲದ ಆಸ್ತಿ ಮಾಲೀಕರಾಗಿದ್ದರೆ ಹೀಗೆ ಮಾಡಬಹುದು ನೋಡಿ.

Read the full story here

Fri, 17 Jan 202503:00 AM IST

ಕರ್ನಾಟಕ News Live: ರಸ್ತೆಗಾಗಿ ಅರಮನೆ ಭೂಮಿ ವಶ; ಮೈಸೂರು ರಾಜಮನೆತನದ ವಿರುದ್ಧ ಮತ್ತೊಂದು ಕಾನೂನು ಸಂಘರ್ಷಕ್ಕೆ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ನಿರ್ಧಾರ

  • ಬೆಂಗಳೂರಿನ ಆನಂದರಾವ್ ವೃತ್ತದ ಬಳಿ ಅವಳಿ ಗೋಪುರ ನಿರ್ಮಿಸಲು ಸಂಪುಟ ಒಪ್ಪಿಗೆ ನೀಡಿದೆ. 8.72 ಎಕರೆ ಪ್ರದೇಶದಲ್ಲಿ ಅವಳಿ ಗೋಪುರ ನಿರ್ಮಿಸುವ ಜವಬ್ಧಾರಿಯನ್ನು ಲೋಕೋಪಯೋಗಿ ಇಲಾಖೆಗೆ ವಹಿಸಲು ನಿರ್ಧರಿಸಲಾಗಿದೆ. ರಸ್ತೆಗಾಗಿ ಬೆಂಗಳೂರು ಅರಮನೆ ಭೂಮಿ ವಶ ವಿಚಾರದಲ್ಲಿ ಮೈಸೂರು ರಾಜಮನೆತನದ ವಿರುದ್ಧ ಮತ್ತೊಂದು ಕಾನೂನು ಸಂಘರ್ಷಕ್ಕೆ ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ.
Read the full story here

Fri, 17 Jan 202503:00 AM IST

ಕರ್ನಾಟಕ News Live: Karnataka School Guide 2025: ಮುಂದಿನ ಶೈಕ್ಷಣಿಕ ವರ್ಷಕ್ಕೆ ಮಕ್ಕಳ ಶಾಲಾ ಖರ್ಚು ವೆಚ್ಚ ನಿಭಾಯಿಸುವುದು ಹೇಗೆ; ಇಲ್ಲಿವೆ ಮಾರ್ಗೋಪಾಯಗಳು

  • Karnataka School Guide 2025: ಮಕ್ಕಳ ಮುಂದಿನ ಶೈಕ್ಷಣಿಕ ಖರ್ಚು ವೆಚ್ಚಗಳಿಗೆ ಅನುಗುಣವಾಗಿ ಈಗನಿಂದಲೇ ಆರ್ಥಿಕ ಲೆಕ್ಕಾಚಾರ ಮಾಡಿಕೊಳ್ಳಬೇಕಾಗುತ್ತದೆ. ಇದಕ್ಕೆ ಕೆಲವು ಟಿಪ್ಸ್‌ಗಳು ಇಲ್ಲಿವೆ.
Read the full story here

Fri, 17 Jan 202502:18 AM IST

ಕರ್ನಾಟಕ News Live: ಪ್ರಜ್ವಲ್‌ ರೇವಣ್ಣ ಆದ ಮಾತ್ರಕ್ಕೆ ಕಾನೂನು ಬದಲಾಗುವುದಿಲ್ಲ, ನಿಮ್ಮ ವಿರುದ್ಧದ ಡಿಜಿಟಲ್‌ ಸಾಕ್ಷ್ಯಗಳು ಅಶ್ಲೀಲವಾಗಿವೆ -ಹೈಕೋರ್ಟ್

  • Prajwal Revanna Case:
Read the full story here

Fri, 17 Jan 202501:30 AM IST

ಕರ್ನಾಟಕ News Live: ಮಂಡ್ಯದಲ್ಲಿ ಸಮಗ್ರ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಪುಟ ಅನುಮೋದನೆ; ಕರ್ನಾಟಕದ ಕೃಷಿ, ತೋಟಗಾರಿಕೆ ಕಾಲೇಜುಗಳು ಹೊಸ ವಿವಿಗೆ ಸೇರ್ಪಡೆ

  • Mandya Agriculture University: ಹಳೆ ಮೈಸೂರು ಭಾಗವನ್ನು ಕೇಂದ್ರವಾಗಿಟ್ಟುಕೊಂಡು ಮಂಡ್ಯದಲ್ಲಿ ಸಮಗ್ರ ಕೃಷಿ ವಿವಿ ಸ್ಥಾಪನೆಗೆ ಕರ್ನಾಟಕ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

Read the full story here

Fri, 17 Jan 202501:21 AM IST

ಕರ್ನಾಟಕ News Live: Karnataka Weather: ಬೆಂಗಳೂರಿನಲ್ಲಿ ಮುಂದುವರಿದ ಚಳಿಯ ವಾತಾವರಣ; ಒಳನಾಡಿನ ಹಲವೆಡೆ ತಾಪಮಾನ ಮತ್ತಷ್ಟು ಇಳಿಕೆ ಸಾಧ್ಯತೆ

  • ರಾಜ್ಯದ ಒಳನಾಡಿನ ಕನಿಷ್ಠ ತಾಪಮಾನದಲ್ಲಿ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗುವ ಸಾಧ್ಯತೆ ಇದೆ. ಉಳಿದಂತೆ ಮುಂದಿನ 6 ದಿನಗಳ ಕಾಲ ಒಣ ಹವೆ ಮುಂದುವರಿಯಲಿದೆ. ಮುಂಜಾನೆ ಸಮಯದಲ್ಲಿ ಅಲ್ಲಲ್ಲಿ ದಟ್ಟ ಮಂಜು ಇರುವ ಸಾಧ್ಯತೆ ಇದೆ. ಜನವರಿ 17 ಶುಕ್ರವಾರದ ಹವಾಮಾನ ವರದಿ ಇಲ್ಲಿದೆ.
Read the full story here

ಹಂಚಿಕೊಳ್ಳಲು ಲೇಖನಗಳು

  • twitter