Karnataka News Live March 14, 2025 : BMTC News: ಬೆಂಗಳೂರು ಬಿಎಂಟಿಸಿ ಬಸ್‌ನಲ್ಲಿ ನಿರ್ವಾಹಕಿ, ಚಾಲಕನ ಸಮಯಪ್ರಜ್ಞೆ; ಮೂವರು ಕಳ್ಳಿಯರ ಬಂಧನ
ಕನ್ನಡ ಸುದ್ದಿ  /  ಕರ್ನಾಟಕ  /  Karnataka News Live March 14, 2025 : Bmtc News: ಬೆಂಗಳೂರು ಬಿಎಂಟಿಸಿ ಬಸ್‌ನಲ್ಲಿ ನಿರ್ವಾಹಕಿ, ಚಾಲಕನ ಸಮಯಪ್ರಜ್ಞೆ; ಮೂವರು ಕಳ್ಳಿಯರ ಬಂಧನ

BMTC News: ಬೆಂಗಳೂರು ಬಿಎಂಟಿಸಿ ಬಸ್‌ನಲ್ಲಿ ನಿರ್ವಾಹಕಿ, ಚಾಲಕನ ಸಮಯಪ್ರಜ್ಞೆ; ಮೂವರು ಕಳ್ಳಿಯರ ಬಂಧನ

Karnataka News Live March 14, 2025 : BMTC News: ಬೆಂಗಳೂರು ಬಿಎಂಟಿಸಿ ಬಸ್‌ನಲ್ಲಿ ನಿರ್ವಾಹಕಿ, ಚಾಲಕನ ಸಮಯಪ್ರಜ್ಞೆ; ಮೂವರು ಕಳ್ಳಿಯರ ಬಂಧನ

Updated Mar 14, 2025 10:22 PM ISTUpdated Mar 14, 2025 10:22 PM IST
  • twitter
  • Share on Facebook
Updated Mar 14, 2025 10:22 PM IST
  • twitter
  • Share on Facebook

ಎಚ್‌ಟಿ ಕನ್ನಡ ಲೈವ್ ಅಪ್‌ಡೇಟ್ಸ್‌ಗೆ ಸ್ವಾಗತ. ಕರ್ನಾಟಕಕ್ಕೆ ಸಂಬಂಧಿಸಿದ ಬ್ರೇಕಿಂಗ್ ನ್ಯೂಸ್‌, ವಿದ್ಯಮಾನ, ವಿಶ್ಲೇಷಣೆಗಳ ಇಣುಕುನೋಟ ಇಲ್ಲಿ ಲಭ್ಯ. ಕರ್ನಾಟಕದ ವಿವಿಧ ಜಿಲ್ಲೆಗಳ ಪ್ರಮುಖ ವಿದ್ಯಮಾನಗಳೂ ಇಲ್ಲಿದೆ.

Fri, 14 Mar 202504:52 PM IST

ಕರ್ನಾಟಕ News Live: BMTC News: ಬೆಂಗಳೂರು ಬಿಎಂಟಿಸಿ ಬಸ್‌ನಲ್ಲಿ ನಿರ್ವಾಹಕಿ, ಚಾಲಕನ ಸಮಯಪ್ರಜ್ಞೆ; ಮೂವರು ಕಳ್ಳಿಯರ ಬಂಧನ

  • Bengaluru News: ಬೆಂಗಳೂರಿನ ಬಿಎಂಟಿಸಿ ಬಸ್‌ನಲ್ಲಿ ಮೊಬೈಲ್‌ ಕಳ್ಳತನಕ್ಕೆ ಪ್ರಯತ್ನಿಸುತ್ತಿದ್ದ ಮೂವರು ಕಳ್ಳಿಯರನ್ನು ಬಸ್‌ ನಿರ್ವಾಹಕಿ ಮತ್ತು ಚಾಲಕ ಚಾಣಾಕ್ಷ್ಯತನದಿಂದ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಮೊಬೈಲ್‌ ಕಳ್ಳರ ಕಳ್ಳತನವನ್ನು ಮೊದಲು ಗುರುತಿಸಿದ ನಿರ್ವಾಹಕಿ ಈ ವಿಚಾರವನ್ನ ಚಾಲಕನ ಗಮನಕ್ಕೆ ತಂದಿದ್ದಾರೆ. 
Read the full story here

Fri, 14 Mar 202503:27 PM IST

ಕರ್ನಾಟಕ News Live: ಚಿತ್ರದುರ್ಗ ಬಳಿ ಅಪಘಾತದಲ್ಲಿ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿಗೆ ತೀವ್ರ ಗಾಯ, ದಾವಣಗೆರೆ ಆಸ್ಪತ್ರೆಗೆ ದಾಖಲು

  • ಅಧಿವೇಶನ ಮುಗಿಸಿ ವಾಪಸಾಗುತ್ತಿದ್ದ ವೇಳೆ ವಿಧಾನಸಭೆಯ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರಿಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಅಪಘಾತವಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.
Read the full story here

Fri, 14 Mar 202503:09 PM IST

ಕರ್ನಾಟಕ News Live: Education News: ಕರ್ನಾಟಕದ ಗ್ರಾಮೀಣ 45 ಶಾಲೆಗಳಲ್ಲಿ ವಿಜ್ಞಾನ ಶಿಕ್ಷಣ ಪರಿಚಯಿಸಲು ಮರ್ಕ್‌ನೊಂದಿಗೆ ಕೈಜೋಡಿಸಿದ “ಪ್ರಯೋಗ”

  • Education News: ಕರ್ನಾಟಕದಲ್ಲಿ ವಿಜ್ಞಾನ ಶಿಕ್ಷಣದ ವಿದ್ಯಾರ್ಥಿಗಳನ್ನು ಉತ್ತೇಜಿಸಲು ಪ್ರಯೋಗ ಸಂಸ್ಥೆಯ ಮರ್ಕ್‌ ಸಂಸ್ಥೆ ಸಹಯೋಗದೊಂದಿಗೆ ಕಾರ್ಯಕ್ರಮ ರೂಪಿಸಿದೆ.
Read the full story here

Fri, 14 Mar 202502:35 PM IST

ಕರ್ನಾಟಕ News Live: Forest News: ಬೇಲೂರು ತಾಲ್ಲೂಕಲ್ಲಿ ಕಾಡಾನೆ ದಾಳಿಗೆ ಮಹಿಳೆ ಸಾವು: ಎರಡು ತಿಂಗಳಲ್ಲೇ ನಾಲ್ಕನೇ ದುರ್ಘಟನೆ

  • Forest News: ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನಲ್ಲಿ ಕಾಡಾನೆ ತುಳಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದ್ದು, ಜನ ಪ್ರತಿಭಟನೆ ನಡೆಸಿ ಅರಣ್ಯ ಇಲಾಖೆ ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ.
Read the full story here

Fri, 14 Mar 202511:38 AM IST

ಕರ್ನಾಟಕ News Live: ಕರ್ನಾಟಕದಲ್ಲಿ ಜಲಜೀವನ್‌ ಮಿಷನ್‌ ಯೋಜನೆಯಲ್ಲಿ ಭಾರೀ ಅವ್ಯವಹಾರ, ತನಿಖೆಗೆ ತಂಡ ರಚನೆ: ಸದನದಲ್ಲಿ ಪ್ರಕಟಿಸಿದ ಸಚಿವ ಕೃಷ್ಣ ಬೈರೇಗೌಡ

  • ಕರ್ನಾಟಕದಲ್ಲಿ ಜಲಜೀವನ್‌ ಮಿಷನ್‌ ಯೋಜನೆ ಜಾರಿಯಲ್ಲಿ ಆಗಿರುವ ಅವ್ಯವಹಾರ ತನಿಖೆಗೆ ತನಿಖಾ ತಂಡ ರಚಿಸುವುದಾಗಿ ಸಚಿವ ಕೃಷ್ಣಬೈರೇಗೌಡ ಪ್ರಕಟಿಸಿದ್ದಾರೆ.
Read the full story here

Fri, 14 Mar 202511:18 AM IST

ಕರ್ನಾಟಕ News Live: SSLC Exam 2025: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್‌ 21 ರಿಂದ ಆರಂಭ, ಕೇಂದ್ರಗಳಲ್ಲಿ ಸಿದ್ದತೆ ಹೇಗಿವೆ; 10 ಅಂಶಗಳು

  • SSLC Exam 2025: ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮುಂದಿನ ವಾರ ಶುರುವಾಗಲಿದೆ. ಇದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳಲು ವಿದ್ಯಾರ್ಥಿಗಳು, ಪೋಷಕರಿಗೆ ಪ್ರಮುಖ ಸೂಚನೆ ನೀಡಲಾಗಿದೆ.
Read the full story here

Fri, 14 Mar 202508:54 AM IST

ಕರ್ನಾಟಕ News Live: BS Yediyurappa: ಪೋಕ್ಸೊ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್‌ ರಿಲೀಫ್;‌ ಮುಂದಿನ ಆದೇಶದವರೆಗೆ ಖುದ್ದು ಹಾಜರಾತಿಯಿಂದ ವಿನಾಯಿತಿ

  • BS Yediyurappa: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ದ ದಾಖಲಾಗಿರುವ ಪೋಕ್ಸೋ ಪ್ರಕರಣದ ಖುದ್ದು ಹಾಜರಾತಿ ವಿಚಾರಣೆಯಿಂದ ವಿನಾಯಿತಿ ನೀಡಿ ಹೈಕೋರ್ಟ್‌ ಆದೇಶಿಸಿದೆ.
  • ವರದಿ: ಎಚ್. ಮಾರುತಿ, ಬೆಂಗಳೂರು
Read the full story here

Fri, 14 Mar 202508:45 AM IST

ಕರ್ನಾಟಕ News Live: ಮಂಗಳೂರಲ್ಲಿ ಮೀನು ದರ: ಕಡಲಮೀನುಗಳು ಸುಲಭದಲ್ಲಿ ಬಲೆಗೆ ಬೀಳುವುದಿಲ್ಲ; ದಕ್ಷಿಣ ಕನ್ನಡದಲ್ಲಿ ಮೀನು ರೇಟ್ ಏರಿಳಿತ

  • Fish Market Update: ಬೆಂಗಳೂರು ವ್ಯಾಪ್ತಿಯಲ್ಲಿ ಮೀನುಗಳ ದರ ಶೇಕಡ 30 ಹೆಚ್ಚಳವಾಗಿದ್ದರೆ, ಇತ್ತ ಕರಾವಳಿಯಲ್ಲಿ ಕಡಲ ಮೀನು ದರ ಏರಿಳಿತ ದಾಖಲಾಗಿದೆ. ದಕ್ಷಿಣ ಕನ್ನಡದಲ್ಲಿ ಮೀನು ರೇಟ್ ವಿವರ ಇಲ್ಲಿದೆ. 

Read the full story here

Fri, 14 Mar 202508:39 AM IST

ಕರ್ನಾಟಕ News Live: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಬಂದಿಲ್ಲ,ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಸಿಎಂ

  • ಕರ್ನಾಟಕದಲ್ಲಿ ಮೂರು ವರ್ಷದ ಹಿಂದೆ  ಆರಂಭಗೊಂಡಿದ್ದ ಒಂಬತ್ತು ವಿಶ್ವವಿದ್ಯಾನಿಲಯಗಳನ್ನು ಮುಚ್ಚುವ ತೀರ್ಮಾನ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Read the full story here

Fri, 14 Mar 202507:56 AM IST

ಕರ್ನಾಟಕ News Live: ಮಂಗಳೂರು: ಅಕ್ರಮ ಪಿಸ್ತೂಲ್ ಮಾರಾಟ ಜಾಲ ಪತ್ತೆ- ಐವರು ಅಂತಾರಾಜ್ಯ ನಟೋರಿಯಸ್‌ಗಳು ಅರೆಸ್ಟ್, 3 ಪಿಸ್ತೂಲ್, 13 ಕೆಜಿ ಗಾಂಜಾ ವಶಕ್ಕೆ

  • ಮಂಗಳೂರು: ಅಕ್ರಮ ಪಿಸ್ತೂಲ್ ಹಾಗೂ ಗಾಂಜಾ ಮಾರಾಟ ಜಾಲವನ್ನು ಪತ್ತೆಹಚ್ಚಿ ಕೇರಳ ಮೂಲದ ಐವರು ನಟೋರಿಯಸ್ ಕ್ರಿಮಿನಲ್‌ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅವರಿಂದ 3 ಪಿಸ್ತೂಲ್, 13 ಕೆಜಿ ಗಾಂಜಾ ವಶ ಪಡಿಸಿದ್ದಾರೆ. (ವರದಿ- ಹರೀಶ್ ಮಾಂಬಾಡಿ, ಮಂಗಳೂರು)

Read the full story here

Fri, 14 Mar 202507:23 AM IST

ಕರ್ನಾಟಕ News Live: ಕರ್ನಾಟಕದಲ್ಲಿ ವಿಕಲಚೇತನರಿಗಾಗಿ 3 ಪ್ರಮುಖ ಯೋಜನೆ, 1 ಲಕ್ಷ ರೂವರೆಗೂ ವೈದ್ಯಕೀಯ ಪರಿಹಾರ, ವಿಧಾನ ಪರಿಷತ್‌ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

  • ಕರ್ನಾಟಕದಲ್ಲಿ ವಿಕಲಚೇತನರಿಗಾಗಿ 3 ಪ್ರಮುಖ ಯೋಜನೆಗಳು ಚಾಲ್ತಿಯಲ್ಲಿವೆ. ಇದರಲ್ಲಿ ಅವರಿಗೆ ವೈದ್ಯಕೀಯ ಚಿಕಿತ್ಸೆಗೆ 1 ಲಕ್ಷ ರೂಪಾಯಿವರೆಗೂ ವೈದ್ಯಕೀಯ ಪರಿಹಾರ ಒದಗಿಸಲಾಗುತ್ತಿದೆ ಎಂದು ವಿಧಾನ ಪರಿಷತ್‌ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

Read the full story here

Fri, 14 Mar 202506:07 AM IST

ಕರ್ನಾಟಕ News Live: ಬೆಂಗಳೂರು ತ್ಯಾಜ್ಯ ವಿಲೇವಾರಿ: ಮನೆ, ರಸ್ತೆಗಳಲ್ಲೇ ಕಸ, ಕಣ್ಣೂರು ಗ್ರಾಮಸ್ಥರ ಪ್ರತಿಭಟನೆ- 5 ಮುಖ್ಯ ಅಂಶ

  • Bengaluru Garbage Problem: ಬೆಂಗಳೂರು ತ್ಯಾಜ್ಯ ವಿಲೇವಾರಿ ಸಮಸ್ಯೆಯಾಗಿದ್ದು, ಕಣ್ಣೂರು ಗ್ರಾಮದ ಮಿಟ್ಟಗಾನಹಳ್ಳಿ ಭೂಭರ್ತಿ ಪ್ರದೇಶದಲ್ಲಿ ಕಸ ಸುರಿಯಲು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. 300 ಟ್ರಕ್‌ಗಳನ್ನು ತಡೆಹಿಡಿದಿರುವುದಾಗಿ ಗ್ರಾಮಸ್ಥರು ಹೇಳಿದ್ದು, ಬೆಂಗಳೂರಿನ ಕೆಲವು ಕಡೆ ಮನೆ, ರಸ್ತೆಗಳಲ್ಲೇ ಕಸ ಉಳಿದಿದೆ. 

Read the full story here

Fri, 14 Mar 202504:55 AM IST

ಕರ್ನಾಟಕ News Live: ಮಾ 16ಕ್ಕೆ ದೊಡ್ಡಬಳ್ಳಾಪುರದಲ್ಲಿ ನಾಕುತಂತಿ ಷಷ್ಟಿಪೂರ್ತಿ ಕಾರ್ಯಕ್ರಮ: ಬೇಂದ್ರೆ ಕಾವ್ಯ ಜಗತ್ತಿಗೆ ಇಲ್ಲಿದೆ ಅದ್ಭುತ ಬೆಳಕಿಂಡಿ

  • ವರಕವಿ ಬೇಂದ್ರೆ ಅವರಿಗೆ ಜ್ಞಾನಪೀಠ ಪುರಸ್ಕಾರ ದೊರೆತು 50 ವರ್ಷಗಳಾಗಿರುವ ಹಿನ್ನೆಲೆಯಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ದೊಡ್ಡಬಳ್ಳಾಪುರದ ಮಂಗಳ ಶಾಲೆಯಲ್ಲಿ ನಾಕುತಂತಿ ಷಷ್ಟಿಪೂರ್ತಿ ಕಾರ್ಯಕ್ರಮ ಹಮ್ಮಿಕೊಂಡಿದೆ.
Read the full story here

Fri, 14 Mar 202502:30 AM IST

ಕರ್ನಾಟಕ News Live: Karnataka Reservoirs: ಕರ್ನಾಟಕದ ಈ 9 ಜಲಾಶಯಗಳಲ್ಲಿ ಈಗಲೂ ನೀರಿನ ಸಂಗ್ರಹ ಪ್ರಮಾಣ ಶೇ. 50ಕ್ಕಿಂತ ಅಧಿಕ

  • Karnataka Reservoirs: ಕರ್ನಾಟಕದಲ್ಲಿ ಬೇಸಿಗೆ ಪ್ರಮಾಣ ಹೆಚ್ಚುತ್ತಿದ್ದರೂ ಕೆಲವು ಜಲಾಶಯಗಳಲ್ಲಿ ನೀರಿನ ಸಂಗ್ರಹ ಈಗಲೂ ಚೆನ್ನಾಗಿದೆ. ಇದರ ವಿವರ ಇಲ್ಲಿದೆ
Read the full story here

Fri, 14 Mar 202501:30 AM IST

ಕರ್ನಾಟಕ News Live: Bangalore News: ಚಾಮರಾಜಪೇಟೆಯಲ್ಲಿ ನೀರು ಹಿಡಿಯಲು ಹೋಗಿದ್ದ ಮಹಿಳೆ ವಿದ್ಯುತ್‌ ಸ್ಪರ್ಶಿಸಿ ದುರ್ಮರಣ; ಸಚಿವ ಜಮೀರ್‌ ವಿರುದ್ಧ ಆಕ್ರೋಶ

  • Bangalore News: ಬೆಂಗಳೂರಿನಲ್ಲಿ ನೀರು ಹಿಡಿಯುವ ವೇಳೆ ಮಹಿಳೆಯೊಬ್ಬರು ಅಕ್ರಮ ವಿದ್ಯುತ್‌ ಸಂಪರ್ಕದಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ.
  • ವರದಿ: ಎಚ್‌.ಮಾರುತಿ, ಬೆಂಗಳೂರು
Read the full story here

Fri, 14 Mar 202501:00 AM IST

ಕರ್ನಾಟಕ News Live: ದಕ್ಷಿಣ ಕನ್ನಡ, ಮೈಸೂರು, ಕೊಡಗು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಎರಡು ದಿನದ ನಂತರ ಮತ್ತೆ ಮಳೆ ಮುನ್ಸೂಚನೆ: ಕಲಬುರಗಿ, ಗದಗದಲ್ಲಿ ಬಿರು ಬಿಸಿಲು

  • Karnataka Weather: ಕರ್ನಾಟಕದ ಕೆಲವು ಭಾಗಗಳಲ್ಲಿ ಮೂರು ದಿನ ಮಳೆಯಾಗಿ ತಂಪೆರೆದಿದೆ. ಮತ್ತೆ ಎರಡು ದಿನಗಳ ಬಳಿಕ ಭಾನುವಾರ ಮಳೆಯಾಗುವ ಮುನ್ಸೂಚನೆಯಿದೆ.
Read the full story here

ಹಂಚಿಕೊಳ್ಳಲು ಲೇಖನಗಳು

  • twitter