ಬೆಂಗಳೂರಲ್ಲಿ ಎರಡು ಗಂಟೆಗೂ ಅಧಿಕ ಕಾಲ ಸುರಿದ ಭಾರೀ ಮಳೆಗೆ ರಸ್ತೆಗಳೇ ಆದವು ಚರಂಡಿ: ರಾತ್ರಿ ಸಂಚಾರ ಹರಸಾಹಸ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಬೆಂಗಳೂರಲ್ಲಿ ಎರಡು ಗಂಟೆಗೂ ಅಧಿಕ ಕಾಲ ಸುರಿದ ಭಾರೀ ಮಳೆಗೆ ರಸ್ತೆಗಳೇ ಆದವು ಚರಂಡಿ: ರಾತ್ರಿ ಸಂಚಾರ ಹರಸಾಹಸ

ಬೆಂಗಳೂರಲ್ಲಿ ಎರಡು ಗಂಟೆಗೂ ಅಧಿಕ ಕಾಲ ಸುರಿದ ಭಾರೀ ಮಳೆಗೆ ರಸ್ತೆಗಳೇ ಆದವು ಚರಂಡಿ: ರಾತ್ರಿ ಸಂಚಾರ ಹರಸಾಹಸ

ಬೆಂಗಳೂರಿನಲ್ಲಿ ಮಂಗಳವಾರ ಮಧ್ಯಾಹ್ನದಿಂದಲೇ ಶುರುವಾಗಿ ರಾತ್ರಿ ವೇಳೆ ಸುರಿದ ಭಾರೀ ಮಳೆಯಿಂದ ನೀರು ರಸ್ತೆಯಲ್ಲಿಯೇ ಹರಿದು ಸಂಚಾರಕ್ಕೆ ಅಡಚಣೆಯಾಯಿತು. ಇದರ ಚಿತ್ರನೋಟ ಇಲ್ಲಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರಿನ ಎಚ್‌ಬಿಆರ್‌ ಬಡಾವಣೆಯಲ್ಲಿ ಸುರಿದ ಭಾರೀ ಮಳೆಯಿಂದ ದ್ವೀಪದ ವಾತಾವರಣ ನಿರ್ಮಾಣವಾಗಿತ್ತು. ನೀರು ಹರಿಯಲು ಸರಿಯಾದ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲಿಯೇ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡಬೇಕಾಯಿತು,
icon

(1 / 7)

ಬೆಂಗಳೂರಿನ ಎಚ್‌ಬಿಆರ್‌ ಬಡಾವಣೆಯಲ್ಲಿ ಸುರಿದ ಭಾರೀ ಮಳೆಯಿಂದ ದ್ವೀಪದ ವಾತಾವರಣ ನಿರ್ಮಾಣವಾಗಿತ್ತು. ನೀರು ಹರಿಯಲು ಸರಿಯಾದ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲಿಯೇ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡಬೇಕಾಯಿತು,
(vikram mailar vijay)

ಬೆಂಗಳೂರಿನ ಬಿಳೇಕಹಳ್ಳಿ ಬಳಿ ಭಾರೀ ಮಳೆಯಿಂದ ಮಳೆ ನೀರು ರಸ್ತೆಯಲ್ಲಿಯೇ ಹರಿದು ವಾಹನ ಸವಾರರು ಅದರಲ್ಲಿಯೇ ಪ್ರಯಾಸ ಪಟ್ಟುಕೊಂಡು ಮುಂದೆ ಹೋದಬೇಕಾಯಿತು.
icon

(2 / 7)

ಬೆಂಗಳೂರಿನ ಬಿಳೇಕಹಳ್ಳಿ ಬಳಿ ಭಾರೀ ಮಳೆಯಿಂದ ಮಳೆ ನೀರು ರಸ್ತೆಯಲ್ಲಿಯೇ ಹರಿದು ವಾಹನ ಸವಾರರು ಅದರಲ್ಲಿಯೇ ಪ್ರಯಾಸ ಪಟ್ಟುಕೊಂಡು ಮುಂದೆ ಹೋದಬೇಕಾಯಿತು.

ಬೆಂಗಳೂರಿನ ಬನ್ನೇರಘಟ್ಟ ರಸ್ತೆಯ ಹಲವು ಭಾಗದಲ್ಲಿ ರಸ್ತೆ ತುಂಬಾ ನೀರೋ ನೀರು. ಮಳೆಯಿಂದ ಸವಾರರು ಹರಸಾಹಸ ಪಟ್ಟುಕೊಂಡೇ ಮುಂದೆ ಹೋದರು.
icon

(3 / 7)

ಬೆಂಗಳೂರಿನ ಬನ್ನೇರಘಟ್ಟ ರಸ್ತೆಯ ಹಲವು ಭಾಗದಲ್ಲಿ ರಸ್ತೆ ತುಂಬಾ ನೀರೋ ನೀರು. ಮಳೆಯಿಂದ ಸವಾರರು ಹರಸಾಹಸ ಪಟ್ಟುಕೊಂಡೇ ಮುಂದೆ ಹೋದರು.

ಬೆಂಗಳೂರಿಕನ ಇಂದಿರಾನಗರದಲ್ಲೂ ಭಾರೀ ಮಳೆಯಿಂದ ಮುಖ್ಯ ರಸ್ತೆಯಲ್ಲೇ ಮರದ ಕೊಂಬೆ ಉರುಳಿ ಬಿದ್ದು ಅನಾಹುತ ತಪ್ಪಿತು.
icon

(4 / 7)

ಬೆಂಗಳೂರಿಕನ ಇಂದಿರಾನಗರದಲ್ಲೂ ಭಾರೀ ಮಳೆಯಿಂದ ಮುಖ್ಯ ರಸ್ತೆಯಲ್ಲೇ ಮರದ ಕೊಂಬೆ ಉರುಳಿ ಬಿದ್ದು ಅನಾಹುತ ತಪ್ಪಿತು.

ಬೆಂಗಳೂರಿನ ಹಲವಾರು ಬಡಾವಣೆಗಳಲ್ಲಿ ಮಳೆ ನೀರು ರಸ್ತೆಯಲ್ಲಿಯೇ ಸಂಚರಿಸಿದ ಪರಿಣಾಮವಾಗಿ ಬಿಬಿಎಂಪಿಯವರು ಅಲ್ಲಲ್ಲಿ ನೀರು ಸುಗಮ ಸಂಚಾರಕ್ಕೆ ಮುಂದಾದರು,
icon

(5 / 7)

ಬೆಂಗಳೂರಿನ ಹಲವಾರು ಬಡಾವಣೆಗಳಲ್ಲಿ ಮಳೆ ನೀರು ರಸ್ತೆಯಲ್ಲಿಯೇ ಸಂಚರಿಸಿದ ಪರಿಣಾಮವಾಗಿ ಬಿಬಿಎಂಪಿಯವರು ಅಲ್ಲಲ್ಲಿ ನೀರು ಸುಗಮ ಸಂಚಾರಕ್ಕೆ ಮುಂದಾದರು,

ಬೆಂಗಳೂರಿನ ಹಲವು ಬಡಾವಣೆಗಳಲ್ಲಿ ಬೃಹತ್‌ ಗಾತ್ರದ ಮರಗಳು ನೆಲಕ್ಕುರುಳಿವೆ. ಕೆಲವು ಕಡೆ ಕಾರಿನ ಮೇಲೆ ಬಿದ್ದು ಕಾರುಗಳು ಜಖಂಗೊಂಡಿವೆ.
icon

(6 / 7)

ಬೆಂಗಳೂರಿನ ಹಲವು ಬಡಾವಣೆಗಳಲ್ಲಿ ಬೃಹತ್‌ ಗಾತ್ರದ ಮರಗಳು ನೆಲಕ್ಕುರುಳಿವೆ. ಕೆಲವು ಕಡೆ ಕಾರಿನ ಮೇಲೆ ಬಿದ್ದು ಕಾರುಗಳು ಜಖಂಗೊಂಡಿವೆ.

ಬೆಂಗಳೂರಿನಲ್ಲಿ ಮಂಗಳವಾರದ ಮಳೆ ನೋಟವನ್ನು ಶ್ರೀಹರಿ ಕಾರಂತ್‌ ಅವರು ಅದ್ಬುತವಾಗಿ ಸೆರೆ ಹಿಡಿದಿದ್ದಾರೆ.
icon

(7 / 7)

ಬೆಂಗಳೂರಿನಲ್ಲಿ ಮಂಗಳವಾರದ ಮಳೆ ನೋಟವನ್ನು ಶ್ರೀಹರಿ ಕಾರಂತ್‌ ಅವರು ಅದ್ಬುತವಾಗಿ ಸೆರೆ ಹಿಡಿದಿದ್ದಾರೆ.

ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.

ಇತರ ಗ್ಯಾಲರಿಗಳು