Karnataka government: ಕರ್ನಾಟಕ ಕಾಂಗ್ರೆಸ್‌ ಸರ್ಕಾರಕ್ಕೆ ತುಂಬಿತು ವರ್ಷ, ಹೀಗಿತ್ತು ಈ ಅವಧಿಯ ನೆನಪುಗಳ ಪರ್ವ photos
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Karnataka Government: ಕರ್ನಾಟಕ ಕಾಂಗ್ರೆಸ್‌ ಸರ್ಕಾರಕ್ಕೆ ತುಂಬಿತು ವರ್ಷ, ಹೀಗಿತ್ತು ಈ ಅವಧಿಯ ನೆನಪುಗಳ ಪರ್ವ Photos

Karnataka government: ಕರ್ನಾಟಕ ಕಾಂಗ್ರೆಸ್‌ ಸರ್ಕಾರಕ್ಕೆ ತುಂಬಿತು ವರ್ಷ, ಹೀಗಿತ್ತು ಈ ಅವಧಿಯ ನೆನಪುಗಳ ಪರ್ವ photos

  • ಕಾಂಗ್ರೆಸ್‌( Karnataka Congress) ಭಾರೀ ಬೆಂಬಲದೊಂದಿಗೆ ವರ್ಷದ ಹಿಂದೆ ಕರ್ನಾಟಕದಲ್ಲಿ( Karnataka Government) ಅಧಿಕಾರಕ್ಕೆ ಬಂದಿತು. ಈ ಅವಧಿಯ ನೆನಪುಗಳ ಚಿತ್ರಣ ಇಲ್ಲಿದೆ. 

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ರಚಿಸಿಯಾಯಿತು. ಮುಂದಿನ ಐದು ವರ್ಷದ ಆಡಳಿತ ಹೇಗಿರಬೇಕು, ನಮ್ಮ ಆದ್ಯತೆ ಏನು,, ಹೀಗೆ ನಡೆಯಿತೇ ಮಾತುಕತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ನಡುವೆ.
icon

(1 / 10)

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ರಚಿಸಿಯಾಯಿತು. ಮುಂದಿನ ಐದು ವರ್ಷದ ಆಡಳಿತ ಹೇಗಿರಬೇಕು, ನಮ್ಮ ಆದ್ಯತೆ ಏನು,, ಹೀಗೆ ನಡೆಯಿತೇ ಮಾತುಕತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ನಡುವೆ.

ಕರ್ನಾಟಕದಲ್ಲಿ‌ ಕಳೆದ ವರ್ಷ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತಿದ್ದಂತೆ ಸಚಿವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್
icon

(2 / 10)

ಕರ್ನಾಟಕದಲ್ಲಿ‌ ಕಳೆದ ವರ್ಷ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತಿದ್ದಂತೆ ಸಚಿವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್

ಡಿಕೆ ಶಿವಕುಮಾರ್‌ ಅವರ ಆಡಳಿತಕ್ಕೂ ಸಂವಿಧಾನದದ್ದೇ ಆಸರೆ. ಎಲ್ಲೆ ಹೋದರೂ ಅವರ ಜತೆಗೆ ಇರುತ್ತೆ ಸಂವಿಧಾನದ ಹೊತ್ತಿಗೆ. 
icon

(3 / 10)

ಡಿಕೆ ಶಿವಕುಮಾರ್‌ ಅವರ ಆಡಳಿತಕ್ಕೂ ಸಂವಿಧಾನದದ್ದೇ ಆಸರೆ. ಎಲ್ಲೆ ಹೋದರೂ ಅವರ ಜತೆಗೆ ಇರುತ್ತೆ ಸಂವಿಧಾನದ ಹೊತ್ತಿಗೆ. 

ಕರ್ನಾಟಕದಲ್ಲಿ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾನಾ ಪಕ್ಷಗಳ ನಾಯಕರು ಕಾಂಗ್ರೆಸ್‌ನ ಪ್ರಮುಖರು ಭಾಗಿಯಾಗಿದ್ದ ಕ್ಷಣ.
icon

(4 / 10)

ಕರ್ನಾಟಕದಲ್ಲಿ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾನಾ ಪಕ್ಷಗಳ ನಾಯಕರು ಕಾಂಗ್ರೆಸ್‌ನ ಪ್ರಮುಖರು ಭಾಗಿಯಾಗಿದ್ದ ಕ್ಷಣ.

ಭಾರೀ ಸದ್ದು ಮಾಡಿದ ಹುಬ್ಬಳ್ಳಿಯ ನೇಹಾ ಹತ್ಯೆ ಪ್ರಕರಣದಲ್ಲಿ ನೊಂದ ಪೋಷಕರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಸಾಂತ್ವನ ಹೇಳಿದರು.
icon

(5 / 10)

ಭಾರೀ ಸದ್ದು ಮಾಡಿದ ಹುಬ್ಬಳ್ಳಿಯ ನೇಹಾ ಹತ್ಯೆ ಪ್ರಕರಣದಲ್ಲಿ ನೊಂದ ಪೋಷಕರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಸಾಂತ್ವನ ಹೇಳಿದರು.

ಕರ್ನಾಟಕಕ್ಕೆ ನೀಡಬೇಕಾದ ಬರ ಪರಿಹಾರ ಹಾಗೂ ತೆರಿಗೆ ವಿಚಾರದಲ್ಲಿ ಅನ್ಯಾಯವಾಗುತ್ತಿದೆ ಎಂದು ಸಿಎ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಸನ್ನಿವೇಶ. 
icon

(6 / 10)

ಕರ್ನಾಟಕಕ್ಕೆ ನೀಡಬೇಕಾದ ಬರ ಪರಿಹಾರ ಹಾಗೂ ತೆರಿಗೆ ವಿಚಾರದಲ್ಲಿ ಅನ್ಯಾಯವಾಗುತ್ತಿದೆ ಎಂದು ಸಿಎ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಸನ್ನಿವೇಶ. 

ಕರ್ನಾಟಕಕ್ಕೆ ಕೇಂದ್ರದಿಂದ ಬರಬೇಕಾದ ಪರಿಹಾರಗಳ ವಿಚಾರದಲ್ಲಿ ನಡೆದುಕೊಂಡ ರೀತಿಗೆ ಚೊಂಬಿನ ಮೂಲಕ ಉತ್ತರ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌.
icon

(7 / 10)

ಕರ್ನಾಟಕಕ್ಕೆ ಕೇಂದ್ರದಿಂದ ಬರಬೇಕಾದ ಪರಿಹಾರಗಳ ವಿಚಾರದಲ್ಲಿ ನಡೆದುಕೊಂಡ ರೀತಿಗೆ ಚೊಂಬಿನ ಮೂಲಕ ಉತ್ತರ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌.

ಕರ್ನಾಟಕದಲ್ಲಿ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಯಲ್ಲಿ ಶಕ್ತಿ ಯೋಜನೆಯಲ್ಲಿ ಉಚಿತ ಬಸ್‌ ಪ್ರಯಾಣ ಮಾಡಿ ಅದನ್ನೇ ಹಾರ ಮಾಡಿ ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ ಅರಸಿಕೆರೆಯ ಮಹಿಳೆ
icon

(8 / 10)

ಕರ್ನಾಟಕದಲ್ಲಿ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಯಲ್ಲಿ ಶಕ್ತಿ ಯೋಜನೆಯಲ್ಲಿ ಉಚಿತ ಬಸ್‌ ಪ್ರಯಾಣ ಮಾಡಿ ಅದನ್ನೇ ಹಾರ ಮಾಡಿ ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ ಅರಸಿಕೆರೆಯ ಮಹಿಳೆ

ಕರ್ನಾಟಕದಲ್ಲಿ ಒಂದು ವರ್ಷದ ಆಡಳಿತ ಪೂರ್ಣಗೊಳಿಸಿದ ಸಿಎಂ ಸಿದ್ದರಾಮಯ್ಯ ಅವರಿಂದ ಧನ್ಯವಾದ.
icon

(9 / 10)

ಕರ್ನಾಟಕದಲ್ಲಿ ಒಂದು ವರ್ಷದ ಆಡಳಿತ ಪೂರ್ಣಗೊಳಿಸಿದ ಸಿಎಂ ಸಿದ್ದರಾಮಯ್ಯ ಅವರಿಂದ ಧನ್ಯವಾದ.

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಒಂದು ವರ್ಷ ತುಂಬಿದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿನಂದಿಸಿದರು.
icon

(10 / 10)

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಒಂದು ವರ್ಷ ತುಂಬಿದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿನಂದಿಸಿದರು.


ಇತರ ಗ್ಯಾಲರಿಗಳು