ಬಸವಣ್ಣನವರ ವಚನಗಳು ಇಂದಿಗೂ ಪ್ರಸ್ತುತ; ಆಯ್ದ 5 ವಚನಗಳೊಂದಿಗೆ ನಿಮ್ಮ ಪ್ರೀತಿ ಪಾತ್ರರಿಗೆ ಶುಭಾಶಯ ತಿಳಿಸಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಬಸವಣ್ಣನವರ ವಚನಗಳು ಇಂದಿಗೂ ಪ್ರಸ್ತುತ; ಆಯ್ದ 5 ವಚನಗಳೊಂದಿಗೆ ನಿಮ್ಮ ಪ್ರೀತಿ ಪಾತ್ರರಿಗೆ ಶುಭಾಶಯ ತಿಳಿಸಿ

ಬಸವಣ್ಣನವರ ವಚನಗಳು ಇಂದಿಗೂ ಪ್ರಸ್ತುತ; ಆಯ್ದ 5 ವಚನಗಳೊಂದಿಗೆ ನಿಮ್ಮ ಪ್ರೀತಿ ಪಾತ್ರರಿಗೆ ಶುಭಾಶಯ ತಿಳಿಸಿ

ನಾಡಿನಾದ್ಯಂತ ಇಂದು (ಏಪ್ರಿಲ್ 30, ಬುಧವಾರ) ವಿಶ್ವ ಗುರು ಬಸವಣ್ಣ ಅವರ ಜಯಂತಿಯನ್ನು ಆಚರಿಸಲಾಗುತ್ತಿದೆ. ಬಸವ ಜಯಂತಿ ಹಿನ್ನೆಲೆಯಲ್ಲಿ ಈ 5 ವಚನಗಳೊಂದಿಗೆ ನಿಮ್ಮ ಪ್ರೀತಿ-ಪಾತ್ರರಿಗೆ ಶುಭಾಶಯ ತಿಳಿಸಿ.

 ಬಸವ ಜಯಂತಿ 2025:ಜನಿತಕ್ಕೆ ತಾಯಾಗಿ ಹೆತ್ತಳು ಮಾಯೆ, ಮೋಹಕ್ಕೆ ಮಗಳಾಗಿ ಹುಟ್ಟಿದಳು ಮಾಯೆ, ಕೂಟಕ್ಕೆ ಸ್ತ್ರೀಯಾಗಿ ಕೂಡಿದಳು ಮಾಯೆ,ಇದಾವ ಪರಿಯಲ್ಲಿ ಕಾಡಿತ್ತು ಮಾಯೆ ಈ ಮಾಯೆಯ ಕಳವೊಡೆ ಯೆನ್ನಳವಲ್ಲ, ನೀವೇ ಬಲ್ಲಿರಿ ಕೂಡಲಸಂಗಮದೇವಾಬಸವ ಜಯಂತಿಯ ಶುಭಾಶಯಗಳು
icon

(1 / 5)

ಬಸವ ಜಯಂತಿ 2025:ಜನಿತಕ್ಕೆ ತಾಯಾಗಿ ಹೆತ್ತಳು ಮಾಯೆ, ಮೋಹಕ್ಕೆ ಮಗಳಾಗಿ ಹುಟ್ಟಿದಳು ಮಾಯೆ, ಕೂಟಕ್ಕೆ ಸ್ತ್ರೀಯಾಗಿ ಕೂಡಿದಳು ಮಾಯೆ,ಇದಾವ ಪರಿಯಲ್ಲಿ ಕಾಡಿತ್ತು ಮಾಯೆ ಈ ಮಾಯೆಯ ಕಳವೊಡೆ ಯೆನ್ನಳವಲ್ಲ, ನೀವೇ ಬಲ್ಲಿರಿ ಕೂಡಲಸಂಗಮದೇವಾಬಸವ ಜಯಂತಿಯ ಶುಭಾಶಯಗಳು

ಬಸವ ಜಯಂತಿ 2025: ಮುನ್ನ ಮಾಡಿದ ಪಾಪ ಬೆನ್ನ ಬಿಡದನ್ನಕ್ಕಇನ್ನು ಬಯಸಿದಡುಂಟೆಭಕ್ತಿಯುಳ್ಳವರ ನೋಡಿ ನೋಡಿ ಬಯಿದಡುಂಟೆಕೂಡಲಸಂಗಮದೇವರಲ್ಲಿ ಮುನ್ನ ವರವ ಹಡೆಯದನ್ನಕ್ಕಬಸವ ಜಯಂತಿಯ ಶುಭಾಶಯಗಳು
icon

(2 / 5)

ಬಸವ ಜಯಂತಿ 2025: ಮುನ್ನ ಮಾಡಿದ ಪಾಪ ಬೆನ್ನ ಬಿಡದನ್ನಕ್ಕಇನ್ನು ಬಯಸಿದಡುಂಟೆಭಕ್ತಿಯುಳ್ಳವರ ನೋಡಿ ನೋಡಿ ಬಯಿದಡುಂಟೆಕೂಡಲಸಂಗಮದೇವರಲ್ಲಿ ಮುನ್ನ ವರವ ಹಡೆಯದನ್ನಕ್ಕಬಸವ ಜಯಂತಿಯ ಶುಭಾಶಯಗಳು

ಬಸವ ಜಯಂತಿ 2025:ಅರಿಯದೆ ಜನನಿಯ ಜಠರದಲ್ಲಿ ಬಾರದ ಭವಂಗಳ ಬರಿಸಿದೆ ತಂದೆ,ಹುಟ್ಟಿತ್ತೆ ತಪ್ಪಾಯಿತ್ತೆ, ಎಲ್ಲಿ ಲಿಂಗವೆಮುನ್ನ ಹುಟ್ಟಿದುದಕ್ಕೆ ಕೃಪೆಯ ಮಾಡು ಲಿಂಗವೆಇನ್ನು ಹುಟ್ಟಿದಡೆ ಕೂಡಲಸಂಗಮದೇವಾ, ನಿಮ್ಮಾಣೆಬಸವ ಜಯಂತಿಯ ಶುಭಾಶಯಗಳು
icon

(3 / 5)

ಬಸವ ಜಯಂತಿ 2025:ಅರಿಯದೆ ಜನನಿಯ ಜಠರದಲ್ಲಿ ಬಾರದ ಭವಂಗಳ ಬರಿಸಿದೆ ತಂದೆ,ಹುಟ್ಟಿತ್ತೆ ತಪ್ಪಾಯಿತ್ತೆ, ಎಲ್ಲಿ ಲಿಂಗವೆಮುನ್ನ ಹುಟ್ಟಿದುದಕ್ಕೆ ಕೃಪೆಯ ಮಾಡು ಲಿಂಗವೆಇನ್ನು ಹುಟ್ಟಿದಡೆ ಕೂಡಲಸಂಗಮದೇವಾ, ನಿಮ್ಮಾಣೆಬಸವ ಜಯಂತಿಯ ಶುಭಾಶಯಗಳು

ಬಸವ ಜಯಂತಿ 2025: ಮುಂಗೈಯ ಕಂಕಣಕ್ಕೆ ಕನ್ನಡಿಯ ತೋರುವಂತೆಎನ್ನ ಮನವು ನಿಧಾನವನೊಲ್ಲದೆ ಜಲಗ ಮಚ್ಚಿತ್ತು ನೋಡಾನಾಯಿಗೆ ನಾರಿವಾಣವಕ್ಕುವುದೆಕೂಡಲಸಂಗಮದೇವಾಬಸವ ಜಯಂತಿಯ ಶುಭಾಶಯಗಳು
icon

(4 / 5)

ಬಸವ ಜಯಂತಿ 2025: ಮುಂಗೈಯ ಕಂಕಣಕ್ಕೆ ಕನ್ನಡಿಯ ತೋರುವಂತೆಎನ್ನ ಮನವು ನಿಧಾನವನೊಲ್ಲದೆ ಜಲಗ ಮಚ್ಚಿತ್ತು ನೋಡಾನಾಯಿಗೆ ನಾರಿವಾಣವಕ್ಕುವುದೆಕೂಡಲಸಂಗಮದೇವಾಬಸವ ಜಯಂತಿಯ ಶುಭಾಶಯಗಳು

ಬಸವ ಜಯಂತಿ 2025: ಒಲೆ ಹತ್ತಿ ಉರಿದಡೆ ನಿಲಬಹುದಲ್ಲದೆಧರೆ ಹತ್ತಿ ಉರಿದಡೆ ನಿಲಲುಬಾರದುಏರಿ ನೀರುಂಬಡೆ, ಬೇಲಿ ಕೆಯ್ಯ ಮೇವಡೆ,ನಾರಿ ತನ್ನ ಮನೆಯಲ್ಲಿ ಕಳುವಡೆತಾಯ ಮೊಲೆವಾಲು ನಂಜಾಗಿ ಕೊಲುವಡೆ,ಇನ್ನಾರಿಗೆ ದೂರುವೆ ಕೂಡಲಸಂಗಮದೇವಾಬಸವ ಜಯಂತಿಯ ಶುಭಾಶಯಗಳು
icon

(5 / 5)

ಬಸವ ಜಯಂತಿ 2025: ಒಲೆ ಹತ್ತಿ ಉರಿದಡೆ ನಿಲಬಹುದಲ್ಲದೆಧರೆ ಹತ್ತಿ ಉರಿದಡೆ ನಿಲಲುಬಾರದುಏರಿ ನೀರುಂಬಡೆ, ಬೇಲಿ ಕೆಯ್ಯ ಮೇವಡೆ,ನಾರಿ ತನ್ನ ಮನೆಯಲ್ಲಿ ಕಳುವಡೆತಾಯ ಮೊಲೆವಾಲು ನಂಜಾಗಿ ಕೊಲುವಡೆ,ಇನ್ನಾರಿಗೆ ದೂರುವೆ ಕೂಡಲಸಂಗಮದೇವಾಬಸವ ಜಯಂತಿಯ ಶುಭಾಶಯಗಳು

Raghavendra M Y

TwittereMail
ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.

ಇತರ ಗ್ಯಾಲರಿಗಳು