Belagavi News:ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಗಾಂಧಿ ಟೋಪಿಯ ಮಿಂಚು; ಬಾಪೂಜಿ ಭೇಟಿ ಶತಮಾನದ ನೆನಪಿಗೆ ಪುತ್ಥಳಿ ಅನಾವರಣ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Belagavi News:ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಗಾಂಧಿ ಟೋಪಿಯ ಮಿಂಚು; ಬಾಪೂಜಿ ಭೇಟಿ ಶತಮಾನದ ನೆನಪಿಗೆ ಪುತ್ಥಳಿ ಅನಾವರಣ

Belagavi News:ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಗಾಂಧಿ ಟೋಪಿಯ ಮಿಂಚು; ಬಾಪೂಜಿ ಭೇಟಿ ಶತಮಾನದ ನೆನಪಿಗೆ ಪುತ್ಥಳಿ ಅನಾವರಣ

  • Belagavi News: ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ಗಾಂಧಿ ಪುತ್ಥಳಿ ನಿರ್ಮಾಣ ಮಾಡಲಾಗಿದ್ದು. ಮಂಗಳವಾರ ಉದ್ಘಾಟಿಸಲಾಯಿತು. ಈ ವೇಳೆ ಕಾರ್ಯಕ್ರಮದಲ್ಲಿ ಗಾಂಧಿ ಟೋಪಿಗಳು ರಾರಾಜಿಸಿದವು. ಅದರ ಚಿತ್ರನೋಟ ಹೀಗಿದೆ.

ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವದ ಸವಿನೆನಪಿಗಾಗಿ‌ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಬೃಹತ್‌ ಪುತ್ಥಳಿ ಅನಾವರಣಗೊಳಿಸಲಾಯಿತು,
icon

(1 / 7)

ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವದ ಸವಿನೆನಪಿಗಾಗಿ‌ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಬೃಹತ್‌ ಪುತ್ಥಳಿ ಅನಾವರಣಗೊಳಿಸಲಾಯಿತು,

ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಮಹಾತ್ಮಾ ಗಾಂಧೀಜಿಯವರ ಬೃಹತ್ ಪುತ್ಥಳಿಯನ್ನು ಚರಕವನ್ಮು ತಿರುಗಿಸುವ ಮೂಲಕ ಬೆಳಗಾವಿಯಲ್ಲಿ ಉದ್ಘಾಟಿಸಿದ್ದು ವಿಶೇಷ.
icon

(2 / 7)

ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಮಹಾತ್ಮಾ ಗಾಂಧೀಜಿಯವರ ಬೃಹತ್ ಪುತ್ಥಳಿಯನ್ನು ಚರಕವನ್ಮು ತಿರುಗಿಸುವ ಮೂಲಕ ಬೆಳಗಾವಿಯಲ್ಲಿ ಉದ್ಘಾಟಿಸಿದ್ದು ವಿಶೇಷ.

ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ನಡೆದ ಗಾಂಧಿ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಅವರು ಗಾಂಧಿ ಟೋಪಿಯಲ್ಲಿ ಮಿಂಚಿದರು
icon

(3 / 7)

ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ನಡೆದ ಗಾಂಧಿ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಅವರು ಗಾಂಧಿ ಟೋಪಿಯಲ್ಲಿ ಮಿಂಚಿದರು

ಬೆಳಗಾವಿಯಲ್ಲಿ ನಡೆಯುತ್ತಿರುವ ಗಾಂಧಿಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಆಗಮಿಸಿದ ಸಂಸದೆ ಹಾಗೂ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಗಾಂಧಿ ಅವರನ್ನು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಸ್ವಾಗತಿಸಿದರು,
icon

(4 / 7)

ಬೆಳಗಾವಿಯಲ್ಲಿ ನಡೆಯುತ್ತಿರುವ ಗಾಂಧಿಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಆಗಮಿಸಿದ ಸಂಸದೆ ಹಾಗೂ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಗಾಂಧಿ ಅವರನ್ನು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಸ್ವಾಗತಿಸಿದರು,

ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ನಡೆದ ಕಾರ್ಯಕ್ರಮದಲ್ಲಿ ಭಾಗಿಯಾದ ಕಾಂಗ್ರೆ ಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಸಿದ್ದರಾಮಯ್ಯ ಬರ ಮಾಡಿಕೊಂಡರು. ಸಭಾಪತಿ ಬಸವರಾಜ ಹೊರಟ್ಟಿ, ಸಭಾಧ್ಯಕ್ಷ ಯು.ಟಿ.ಖಾದರ್‌, ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಜರಿದ್ದರು.
icon

(5 / 7)

ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ನಡೆದ ಕಾರ್ಯಕ್ರಮದಲ್ಲಿ ಭಾಗಿಯಾದ ಕಾಂಗ್ರೆ ಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಸಿದ್ದರಾಮಯ್ಯ ಬರ ಮಾಡಿಕೊಂಡರು. ಸಭಾಪತಿ ಬಸವರಾಜ ಹೊರಟ್ಟಿ, ಸಭಾಧ್ಯಕ್ಷ ಯು.ಟಿ.ಖಾದರ್‌, ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಜರಿದ್ದರು.

ಬೆಳಗಾವಿಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಆಗಮಿಸಿದ ಸಂಸದೆ ಪ್ರಿಯಾಂಕಗಾಂಧಿ ಅವರೊಂದಿಗೆ ಸಚಿವ ಎಚ್.ಕೆ.ಪಾಟೀಲ್‌ ಚರ್ಚೆ.
icon

(6 / 7)

ಬೆಳಗಾವಿಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಆಗಮಿಸಿದ ಸಂಸದೆ ಪ್ರಿಯಾಂಕಗಾಂಧಿ ಅವರೊಂದಿಗೆ ಸಚಿವ ಎಚ್.ಕೆ.ಪಾಟೀಲ್‌ ಚರ್ಚೆ.

ಬೆಳಗಾವಿ ಕಾರ್ಯಕ್ರಮದಲ್ಲಿ ಭಾಗಿಯಾದ ಸಚಿವರು, ಶಾಸಕರು, ಸಂಸದರು ಹಾಘು ಕಾಂಗ್ರೆಸ್‌ ಮುಖಂಡರು ಗಾಂಧಿ ಟೋಪಿ ಧರಿಸಿ ಗಮನ ಸೆಳೆದರು.
icon

(7 / 7)

ಬೆಳಗಾವಿ ಕಾರ್ಯಕ್ರಮದಲ್ಲಿ ಭಾಗಿಯಾದ ಸಚಿವರು, ಶಾಸಕರು, ಸಂಸದರು ಹಾಘು ಕಾಂಗ್ರೆಸ್‌ ಮುಖಂಡರು ಗಾಂಧಿ ಟೋಪಿ ಧರಿಸಿ ಗಮನ ಸೆಳೆದರು.


ಇತರ ಗ್ಯಾಲರಿಗಳು