ಬುದ್ದಂ ಶರಣಂ ಗಚ್ಛಾಮಿ:ಕರುಣೆಯ ಸಾಕಾರ ಮೂರ್ತಿ ಬುದ್ದನಿಗೆ ಕರ್ನಾಟಕದ ನಾನಾ ಭಾಗಗಳಲ್ಲಿ ಗೌರವ ನಮನ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಬುದ್ದಂ ಶರಣಂ ಗಚ್ಛಾಮಿ:ಕರುಣೆಯ ಸಾಕಾರ ಮೂರ್ತಿ ಬುದ್ದನಿಗೆ ಕರ್ನಾಟಕದ ನಾನಾ ಭಾಗಗಳಲ್ಲಿ ಗೌರವ ನಮನ

ಬುದ್ದಂ ಶರಣಂ ಗಚ್ಛಾಮಿ:ಕರುಣೆಯ ಸಾಕಾರ ಮೂರ್ತಿ ಬುದ್ದನಿಗೆ ಕರ್ನಾಟಕದ ನಾನಾ ಭಾಗಗಳಲ್ಲಿ ಗೌರವ ನಮನ

ಕರ್ನಾಟಕದ ನಾನಾ ಭಾಗಗಳಲ್ಲಿ ಬುದ್ದ ಜಯಂತಿ ಅಂಗವಾಗಿ ಅವರ ಪ್ರತಿಮೆ, ಭಾವಚಿತ್ರಕ್ಕೆ ಪುಷ್ಪ ನಮನ ಹಾಗೂ ಬುದ್ದನ ಚಿಂತನೆಗಳ ಅಳವಡಿಕೆ ಕುರಿತು ವಿಚಾರ ಮಂಥನಗಳು ನಡೆದವು.

ಮೈಸೂರಿನ ಪುರಭವನದಲ್ಲಿ ಆಯೋಜಿಸಲಾಗಿದ್ದ ಬುದ್ದ ಜಯಂತಿಯಲ್ಲಿ ಪಾಲ್ಗೊಂಡ ಬೌದ್ದ ಗುರುಗಳು.
icon

(1 / 8)

ಮೈಸೂರಿನ ಪುರಭವನದಲ್ಲಿ ಆಯೋಜಿಸಲಾಗಿದ್ದ ಬುದ್ದ ಜಯಂತಿಯಲ್ಲಿ ಪಾಲ್ಗೊಂಡ ಬೌದ್ದ ಗುರುಗಳು.

ಮೈಸೂರು ಜಿಲ್ಲೆಯ ಎಚ್.ಡಿಕೋಟೆಯಲ್ಲಿ ನಡೆದ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬುದ್ದ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.
icon

(2 / 8)

ಮೈಸೂರು ಜಿಲ್ಲೆಯ ಎಚ್.ಡಿಕೋಟೆಯಲ್ಲಿ ನಡೆದ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬುದ್ದ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.

ದಾವಣಗೆರೆಯ ಶ್ರೀರಾಮ ನಗರದಲ್ಲಿರುವ ಗಾಂಧಿಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಭಗವಾನ್ ಬುದ್ಧರ ಜಯಂತಿ ಕಾರ್ಯಕ್ರಮದಲ್ಲಿ ಬುದ್ಧನ ಭಾವಚಿತ್ರಕ್ಕೆ  ಮಾಯಕೊಂಡ ಶಾಸಕರಾದ ಕೆ.ಎಸ್. ಬಸವಂತಪ್ಪ ಪುಷ್ಪಾರ್ಚನೆ ನೆರವೇರಿಸಿದರು.
icon

(3 / 8)

ದಾವಣಗೆರೆಯ ಶ್ರೀರಾಮ ನಗರದಲ್ಲಿರುವ ಗಾಂಧಿಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಭಗವಾನ್ ಬುದ್ಧರ ಜಯಂತಿ ಕಾರ್ಯಕ್ರಮದಲ್ಲಿ ಬುದ್ಧನ ಭಾವಚಿತ್ರಕ್ಕೆ ಮಾಯಕೊಂಡ ಶಾಸಕರಾದ ಕೆ.ಎಸ್. ಬಸವಂತಪ್ಪ ಪುಷ್ಪಾರ್ಚನೆ ನೆರವೇರಿಸಿದರು.

ವಿಜಯಪುರದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಬುದ್ದ ದಿನಾಚರಣೆ ಮೆರವಣಿಗೆಯಲ್ಲಿ ಹಲವರು ಭಾಗಿಯಾದರು,
icon

(4 / 8)

ವಿಜಯಪುರದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಬುದ್ದ ದಿನಾಚರಣೆ ಮೆರವಣಿಗೆಯಲ್ಲಿ ಹಲವರು ಭಾಗಿಯಾದರು,

ಮಂಡ್ಯ ಜಿಲ್ಲಾಡಳಿತ ಆಯೋಜಿಸಿದ್ದ ಬುದ್ದ ಜಯಂತಿ ವೇಳೆ ಅವರ ಪ್ರತಿಮೆಗೆ ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಪುಷ್ಪ ನಮನ ಸಲ್ಲಿಸಿದರು,
icon

(5 / 8)

ಮಂಡ್ಯ ಜಿಲ್ಲಾಡಳಿತ ಆಯೋಜಿಸಿದ್ದ ಬುದ್ದ ಜಯಂತಿ ವೇಳೆ ಅವರ ಪ್ರತಿಮೆಗೆ ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಪುಷ್ಪ ನಮನ ಸಲ್ಲಿಸಿದರು,

ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಭಗವಾನ್ ಬುದ್ಧರ ಜಯಂತಿ ಆಚರಣೆ ಸಮಾರಂಭದಲ್ಲಿ ಬುದ್ಧರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
icon

(6 / 8)

ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಭಗವಾನ್ ಬುದ್ಧರ ಜಯಂತಿ ಆಚರಣೆ ಸಮಾರಂಭದಲ್ಲಿ ಬುದ್ಧರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸೋಮವಾರ  ಕುವೆಂಪು ರಂಗಮAದಿರದಲ್ಲಿ ಆಯೋಜಿಸಿದ್ದ ಭಗವಾನ್ ಶ್ರೀ ಬುದ್ದರ ಜಯಂತಿ ಕಾರ್ಯಕ್ರಮವನ್ನು ಶಾಸಕರಾದ ಎಸ್.ಎನ್. ಚನ್ನಬಸಪ್ಪ ಉದ್ಘಾಟಿಸಿದರು.
icon

(7 / 8)

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸೋಮವಾರ ಕುವೆಂಪು ರಂಗಮAದಿರದಲ್ಲಿ ಆಯೋಜಿಸಿದ್ದ ಭಗವಾನ್ ಶ್ರೀ ಬುದ್ದರ ಜಯಂತಿ ಕಾರ್ಯಕ್ರಮವನ್ನು ಶಾಸಕರಾದ ಎಸ್.ಎನ್. ಚನ್ನಬಸಪ್ಪ ಉದ್ಘಾಟಿಸಿದರು.

ಬೀದರ್‌ನಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ ಬುದ್ದ ಜಯಂತಿಯಲ್ಲಿ ಸಚಿವರಾದ ಈಶ್ವರ್‌ ಖಂಡ್ರೆ, ರಹೀಂ ಖಾನ್‌ ಹಾಗೂ ಬೌದ್ದ ಗುರುಗಳು ಭಾಗಿಯಾದರು
icon

(8 / 8)

ಬೀದರ್‌ನಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ ಬುದ್ದ ಜಯಂತಿಯಲ್ಲಿ ಸಚಿವರಾದ ಈಶ್ವರ್‌ ಖಂಡ್ರೆ, ರಹೀಂ ಖಾನ್‌ ಹಾಗೂ ಬೌದ್ದ ಗುರುಗಳು ಭಾಗಿಯಾದರು

ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.

ಇತರ ಗ್ಯಾಲರಿಗಳು