Belur Channakeshava Rathotsav 2025: ಐತಿಹಾಸಿಕ ತಾಣ ಬೇಲೂರಿನಲ್ಲಿ ಶ್ರೀ ಚೆನ್ನಕೇಶವ ರಥೋತ್ಸವ ಸಂಭ್ರಮ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Belur Channakeshava Rathotsav 2025: ಐತಿಹಾಸಿಕ ತಾಣ ಬೇಲೂರಿನಲ್ಲಿ ಶ್ರೀ ಚೆನ್ನಕೇಶವ ರಥೋತ್ಸವ ಸಂಭ್ರಮ

Belur Channakeshava Rathotsav 2025: ಐತಿಹಾಸಿಕ ತಾಣ ಬೇಲೂರಿನಲ್ಲಿ ಶ್ರೀ ಚೆನ್ನಕೇಶವ ರಥೋತ್ಸವ ಸಂಭ್ರಮ

  • Belur Channakeshava Rathotsav 2025: ಹಾಸನ ಜಿಲ್ಲೆಯ ಇತಿಹಾಸ ಪ್ರಸಿದ್ದ ಬೇಲೂರು ಚನ್ನಕೇಶವ ಸ್ವಾಮಿ ರಥೋತ್ಸವ ಗುರುವಾರ ಭಕ್ತಿ ಭಾವ, ಸಡಗರದಿಂದ ನೆರವೇರಿತು.
  • ಚಿತ್ರ ಮಾಹಿತಿ: ಹಿರಿಯ ಪತ್ರಕರ್ತ ವಾದಿರಾಜ ದೇಸಾಯಿ. ಬೆಂಗಳೂರು

ಹಾಸನ ಜಿಲ್ಲೆಯ ಬೇಲೂರಿನಲ್ಲಿ ಶ್ರೀ ಚೆನ್ನಕೇಶವ ದೇವರ ರಥೋತ್ಸವ ಸಂಭ್ರಮ,  ಸಡಗರದಿಂದ ಗುರುವಾರ ಬೆಳಿಗ್ಗೆ ನೆರವೇರಿತು.
icon

(1 / 7)

ಹಾಸನ ಜಿಲ್ಲೆಯ ಬೇಲೂರಿನಲ್ಲಿ ಶ್ರೀ ಚೆನ್ನಕೇಶವ ದೇವರ ರಥೋತ್ಸವ ಸಂಭ್ರಮ, ಸಡಗರದಿಂದ ಗುರುವಾರ ಬೆಳಿಗ್ಗೆ ನೆರವೇರಿತು.

ಬೆಳಿಗ್ಗೆ ದೇಗುಲದ ಪ್ರಾಕಾರದ ಒಳಗೆ ಹಾಗೂ ಸುತ್ತಲಿನ ಬೀದಿ ಗಳಲ್ಲಿ ಉತ್ಸವ ಮೂರ್ತಿಯ ಮೆರವಣಿಗೆಯು ಮಂತ್ರಘೋಷಗಳ ನಡುವೆ ಜರುಗಿತು.
icon

(2 / 7)

ಬೆಳಿಗ್ಗೆ ದೇಗುಲದ ಪ್ರಾಕಾರದ ಒಳಗೆ ಹಾಗೂ ಸುತ್ತಲಿನ ಬೀದಿ ಗಳಲ್ಲಿ ಉತ್ಸವ ಮೂರ್ತಿಯ ಮೆರವಣಿಗೆಯು ಮಂತ್ರಘೋಷಗಳ ನಡುವೆ ಜರುಗಿತು.

ನಾಡಿನ ನಾನಾ ಭಾಗಗಳಿಂದ ಆಗಮಿಸಿದ್ದ ಭಕ್ತಾದಿಗಳು ಬೇಲೂರಿನಲ್ಲಿ ನಡೆದ ರಥೋತ್ಸವದಲ್ಲಿ ಭಾಗಿಯಾದರು.
icon

(3 / 7)

ನಾಡಿನ ನಾನಾ ಭಾಗಗಳಿಂದ ಆಗಮಿಸಿದ್ದ ಭಕ್ತಾದಿಗಳು ಬೇಲೂರಿನಲ್ಲಿ ನಡೆದ ರಥೋತ್ಸವದಲ್ಲಿ ಭಾಗಿಯಾದರು.

ಚನ್ನಕೇಶವ ರಥೋತ್ಸವದಲ್ಲಿ ಭಾಗಿಯಾದ ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.
icon

(4 / 7)

ಚನ್ನಕೇಶವ ರಥೋತ್ಸವದಲ್ಲಿ ಭಾಗಿಯಾದ ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.

ರಥೋತ್ಸವಕ್ಕೂ ಮೊದಲು ಶ್ರೀ ಚನ್ನಕೇಶವ ಉತ್ಸವ ಮೂರ್ತಿಯನ್ನು ಭಕ್ತಿ ಭಾವದೊಂದಿಗೆ ತರಲಾಯಿತು.
icon

(5 / 7)

ರಥೋತ್ಸವಕ್ಕೂ ಮೊದಲು ಶ್ರೀ ಚನ್ನಕೇಶವ ಉತ್ಸವ ಮೂರ್ತಿಯನ್ನು ಭಕ್ತಿ ಭಾವದೊಂದಿಗೆ ತರಲಾಯಿತು.

ಹಾಸನ ಜಿಲ್ಲಾಡಳಿತ,. ಮುಜರಾಯಿ ಇಲಾಖೆ ಹಾಗೂ ದೇವಸ್ಥಾನ ಸಮಿತಿಯಿಂದ ರಥೋತ್ಸವವನ್ನು ಅಚ್ಚುಕಟ್ಟಾಗಿ ರೂಪಿಸಲಾಗಿತ್ತು. ಭಾರೀ ಭದ್ರತೆ ನಡುವೆಯೇ ರಥವನ್ನು ಭಕ್ತರು ಎಳೆದರು,
icon

(6 / 7)

ಹಾಸನ ಜಿಲ್ಲಾಡಳಿತ,. ಮುಜರಾಯಿ ಇಲಾಖೆ ಹಾಗೂ ದೇವಸ್ಥಾನ ಸಮಿತಿಯಿಂದ ರಥೋತ್ಸವವನ್ನು ಅಚ್ಚುಕಟ್ಟಾಗಿ ರೂಪಿಸಲಾಗಿತ್ತು. ಭಾರೀ ಭದ್ರತೆ ನಡುವೆಯೇ ರಥವನ್ನು ಭಕ್ತರು ಎಳೆದರು,

ಬುಧವಾರ ಮಧ್ಯರಾತ್ರಿ ದೇವಸ್ಥಾನದ ಸುತ್ತ ಬೀದಿಗಳಲ್ಲಿ ಗರುಡೋತ್ಸವ ಸಾಗಿ ಬಂತು. ಸ್ಥಳೀಯ ಭಕ್ತರು ದೊಡ್ಡ ದೊಡ್ಡ ಪುಷ್ಪ ಮಾಲೆ/ ಹಾರಗಳನ್ನು ಸಮರ್ಪಿಸಿದರು.
icon

(7 / 7)

ಬುಧವಾರ ಮಧ್ಯರಾತ್ರಿ ದೇವಸ್ಥಾನದ ಸುತ್ತ ಬೀದಿಗಳಲ್ಲಿ ಗರುಡೋತ್ಸವ ಸಾಗಿ ಬಂತು. ಸ್ಥಳೀಯ ಭಕ್ತರು ದೊಡ್ಡ ದೊಡ್ಡ ಪುಷ್ಪ ಮಾಲೆ/ ಹಾರಗಳನ್ನು ಸಮರ್ಪಿಸಿದರು.

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.

ಇತರ ಗ್ಯಾಲರಿಗಳು