ಮೇಷ ರಾಶಿಯಲ್ಲಿ ಅಸ್ತಮಿಸಲಿರುವ ಬುಧ; ಮೇ 17 ರಿಂದ ಈ ರಾಶಿಯವರ ಜೀವನದಲ್ಲಿ ದೊಡ್ಡ ಬದಲಾವಣೆ ಆಗುತ್ತೆ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಮೇಷ ರಾಶಿಯಲ್ಲಿ ಅಸ್ತಮಿಸಲಿರುವ ಬುಧ; ಮೇ 17 ರಿಂದ ಈ ರಾಶಿಯವರ ಜೀವನದಲ್ಲಿ ದೊಡ್ಡ ಬದಲಾವಣೆ ಆಗುತ್ತೆ

ಮೇಷ ರಾಶಿಯಲ್ಲಿ ಅಸ್ತಮಿಸಲಿರುವ ಬುಧ; ಮೇ 17 ರಿಂದ ಈ ರಾಶಿಯವರ ಜೀವನದಲ್ಲಿ ದೊಡ್ಡ ಬದಲಾವಣೆ ಆಗುತ್ತೆ

  • ಮೇ ತಿಂಗಳಲ್ಲಿ ಮೇಷ ರಾಶಿಗೆ ಬುಧನ ಪ್ರವೇಶವಾಗಲಿದೆ. ಇದು ಎಲ್ಲಾ ರಾಶಿಯವರ ಮೇಲೆ ಪರಿಣಾಮ ಬೀರಿದರೂ ಕೆಲವು ರಾಶಿಯವರಿಗೆ ಶುಭಫಲಗಳನ್ನು ನೀಡುತ್ತದೆ. ಆ ಅದೃಷ್ಟದ ರಾಶಿಯವರ ಬಗ್ಗೆ ತಿಳಿಯೋಣ.

ಗ್ರಹಗಳ ರಾಜಕುಮಾರ ಬುಧನನ್ನು ಬುದ್ಧಿವಂತಿಕೆ, ತರ್ಕ, ವ್ಯವಹಾರ ಹಾಗೂ ಸಂವಹನದ ಅಂಶವೆಂದು ಪರಿಗಣಿಸಲಾಗುತ್ತದೆ. ಬುಧನು ಕಾಲಕಾಲಕ್ಕೆ ತನ್ನ ರಾಶಿ ಸ್ಥಾನವನ್ನು ಬದಲಾಯಿಸುತ್ತಲೇ ಇರುತ್ತಾನೆ.
icon

(1 / 7)

ಗ್ರಹಗಳ ರಾಜಕುಮಾರ ಬುಧನನ್ನು ಬುದ್ಧಿವಂತಿಕೆ, ತರ್ಕ, ವ್ಯವಹಾರ ಹಾಗೂ ಸಂವಹನದ ಅಂಶವೆಂದು ಪರಿಗಣಿಸಲಾಗುತ್ತದೆ. ಬುಧನು ಕಾಲಕಾಲಕ್ಕೆ ತನ್ನ ರಾಶಿ ಸ್ಥಾನವನ್ನು ಬದಲಾಯಿಸುತ್ತಲೇ ಇರುತ್ತಾನೆ.

ಬುಧ ಪ್ರಸ್ತುತ ಮೀನ ಸಂಕ್ರಮಣದಲ್ಲಿದ್ದಾನೆ. ಮೇ ತಿಂಗಳಲ್ಲಿ ಮೇಷ ರಾಶಿಯನ್ನು ಪ್ರವೇಶಿಸುತ್ತಾನೆ. ಇದರ ನಂತರ, 2025ರ ಮೇ 17 ರಂದು, ಬೆಳಿಗ್ಗೆ 04:45 ಕ್ಕೆ ಮೇಷ ರಾಶಿಯಲ್ಲಿ ಬುಧ ಅಸ್ತಮಿಸಲಿದ್ದಾನೆ. ಬುಧ ಗ್ರಹವು ಸುಮಾರು 23 ದಿನಗಳವರೆಗೆ ಅಸ್ತಮಿಸಿದ ಸ್ಥಿತಿಯಲ್ಲೇ ಇರುತ್ತದೆ.
icon

(2 / 7)

ಬುಧ ಪ್ರಸ್ತುತ ಮೀನ ಸಂಕ್ರಮಣದಲ್ಲಿದ್ದಾನೆ. ಮೇ ತಿಂಗಳಲ್ಲಿ ಮೇಷ ರಾಶಿಯನ್ನು ಪ್ರವೇಶಿಸುತ್ತಾನೆ. ಇದರ ನಂತರ, 2025ರ ಮೇ 17 ರಂದು, ಬೆಳಿಗ್ಗೆ 04:45 ಕ್ಕೆ ಮೇಷ ರಾಶಿಯಲ್ಲಿ ಬುಧ ಅಸ್ತಮಿಸಲಿದ್ದಾನೆ. ಬುಧ ಗ್ರಹವು ಸುಮಾರು 23 ದಿನಗಳವರೆಗೆ ಅಸ್ತಮಿಸಿದ ಸ್ಥಿತಿಯಲ್ಲೇ ಇರುತ್ತದೆ.

ಬುಧ ಅಸ್ತಮಿಸಿದ ಪರಿಣಾಮವಾಗಿ ಕೆಲವು ರಾಶಿಯವರು ಶುಭ ಫಲಗಳನ್ನು ಪಡೆಯುತ್ತಾರೆ. ಆ ಅೃಷ್ಟದ ರಾಶಿಯವರು ಯಾರು ಎಂಬುದನ್ನು ಇಲ್ಲಿ ವಿವರಿಸಲಾಗಿದೆ.
icon

(3 / 7)

ಬುಧ ಅಸ್ತಮಿಸಿದ ಪರಿಣಾಮವಾಗಿ ಕೆಲವು ರಾಶಿಯವರು ಶುಭ ಫಲಗಳನ್ನು ಪಡೆಯುತ್ತಾರೆ. ಆ ಅೃಷ್ಟದ ರಾಶಿಯವರು ಯಾರು ಎಂಬುದನ್ನು ಇಲ್ಲಿ ವಿವರಿಸಲಾಗಿದೆ.

ವೃಷಭ ರಾಶಿ: ಬುಧ ಅಸ್ತಮಿಸುತ್ತಿರುವುದು ವೃಷಭ ರಾಶಿಯವರಿಗೆ ಸಾಕಷ್ಟು ಲಾಭಗಳನ್ನು ತಂದಿದೆ. ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಕಠಿಣ ಪರಿಶ್ರಮಕ್ಕೆ ಫಲ ಸಿಗಲಿದೆ. ಆಕಸ್ಮಿಕ ವಿತ್ತೀಯ ಲಾಭದ ಸಾಧ್ಯತೆಗಳು ಇರುತ್ತವೆ. ಜೀವನದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಕೆಲಸದ ಸ್ಥಳದಲ್ಲಿ ಪ್ರಗತಿಯನ್ನು ಪಡೆಯುವ ಬಲವಾದ ಸಾಧ್ಯತೆ ಇದೆ. ವಿದೇಶಕ್ಕೆ ಹೋಗುವ ಅವಕಾಶವನ್ನು ಪಡೆಯುತ್ತೀರಿ. ಆರ್ಥಿಕ ಭಾಗವು ಬಲವಾಗಿರುತ್ತದೆ. ನಿಮ್ಮ ಮಾತಿನಲ್ಲಿ ಮಾಧುರ್ಯ ಇರುತ್ತದೆ. ಕೆಲಸದ ವ್ಯಾಪ್ತಿಯಲ್ಲಿ ಹೆಚ್ಚಳವಾಗಬಹುದು.
icon

(4 / 7)

ವೃಷಭ ರಾಶಿ: ಬುಧ ಅಸ್ತಮಿಸುತ್ತಿರುವುದು ವೃಷಭ ರಾಶಿಯವರಿಗೆ ಸಾಕಷ್ಟು ಲಾಭಗಳನ್ನು ತಂದಿದೆ. ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಕಠಿಣ ಪರಿಶ್ರಮಕ್ಕೆ ಫಲ ಸಿಗಲಿದೆ. ಆಕಸ್ಮಿಕ ವಿತ್ತೀಯ ಲಾಭದ ಸಾಧ್ಯತೆಗಳು ಇರುತ್ತವೆ. ಜೀವನದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಕೆಲಸದ ಸ್ಥಳದಲ್ಲಿ ಪ್ರಗತಿಯನ್ನು ಪಡೆಯುವ ಬಲವಾದ ಸಾಧ್ಯತೆ ಇದೆ. ವಿದೇಶಕ್ಕೆ ಹೋಗುವ ಅವಕಾಶವನ್ನು ಪಡೆಯುತ್ತೀರಿ. ಆರ್ಥಿಕ ಭಾಗವು ಬಲವಾಗಿರುತ್ತದೆ. ನಿಮ್ಮ ಮಾತಿನಲ್ಲಿ ಮಾಧುರ್ಯ ಇರುತ್ತದೆ. ಕೆಲಸದ ವ್ಯಾಪ್ತಿಯಲ್ಲಿ ಹೆಚ್ಚಳವಾಗಬಹುದು.

ಕನ್ಯಾ ರಾಶಿ: ಬುಧನ ಅಸ್ತವು ಕನ್ಯಾ ರಾಶಿಯ ಜನರಿಗೆ ಶುಭವಾಗಲಿದೆ. ಆರ್ಥಿಕ ಲಾಭದ ಹೊಸ ಮಾರ್ಗಗಳು ತೆರೆದುಕೊಳ್ಳುತ್ತವೆ. ಕುಟುಂಬ ಸದಸ್ಯರಿಗೆ ಬೆಂಬಲ ಸಿಗಲಿದೆ. ಹಿರಿಯರ ಆಶೀರ್ವಾದ ಪಡೆಯುವಿರಿ. ಪಿತ್ರಾರ್ಜಿತ ಆಸ್ತಿ ಪಡೆಯುವ ಸಾಧ್ಯತೆ ಇದೆ. ಆದಾಯದ ಹೊಸ ಮೂಲಗಳು ಸೃಷ್ಟಿಯಾಗಲಿವೆ. ವ್ಯವಹಾರದಲ್ಲಿ ಯಶಸ್ಸನ್ನು ಪಡೆಯುತ್ತೀರಿ. ಆರ್ಥಿಕವಾಗಿ, ಉತ್ತಮ ಸ್ಥಾನದಲ್ಲಿ ಇರುತ್ತೀರಿ. ಕೆಲಸ-ಕಾರ್ಯಗಳಲ್ಲಿ ಯಶಸ್ಸನ್ನು ಪಡೆಯುತ್ತೀರಿ.
icon

(5 / 7)

ಕನ್ಯಾ ರಾಶಿ: ಬುಧನ ಅಸ್ತವು ಕನ್ಯಾ ರಾಶಿಯ ಜನರಿಗೆ ಶುಭವಾಗಲಿದೆ. ಆರ್ಥಿಕ ಲಾಭದ ಹೊಸ ಮಾರ್ಗಗಳು ತೆರೆದುಕೊಳ್ಳುತ್ತವೆ. ಕುಟುಂಬ ಸದಸ್ಯರಿಗೆ ಬೆಂಬಲ ಸಿಗಲಿದೆ. ಹಿರಿಯರ ಆಶೀರ್ವಾದ ಪಡೆಯುವಿರಿ. ಪಿತ್ರಾರ್ಜಿತ ಆಸ್ತಿ ಪಡೆಯುವ ಸಾಧ್ಯತೆ ಇದೆ. ಆದಾಯದ ಹೊಸ ಮೂಲಗಳು ಸೃಷ್ಟಿಯಾಗಲಿವೆ. ವ್ಯವಹಾರದಲ್ಲಿ ಯಶಸ್ಸನ್ನು ಪಡೆಯುತ್ತೀರಿ. ಆರ್ಥಿಕವಾಗಿ, ಉತ್ತಮ ಸ್ಥಾನದಲ್ಲಿ ಇರುತ್ತೀರಿ. ಕೆಲಸ-ಕಾರ್ಯಗಳಲ್ಲಿ ಯಶಸ್ಸನ್ನು ಪಡೆಯುತ್ತೀರಿ.

ತುಲಾ ರಾಶಿ: ತುಲಾ ರಾಶಿಯ ಏಳನೇ ಮನೆಯಲ್ಲಿ ಬುಧನು ಸಂಚರಿಸುತ್ತಾನೆ. ಈ ಕಾರಣದಿಂದಾಗಿ ತುಲಾ ರಾಶಿಯವರು ಪ್ರಯೋಜನಗಳೊಂದಿಗೆ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಹೂಡಿಕೆಯ ಮೇಲೆ ಉತ್ತಮ ಆದಾಯವನ್ನು ಪಡೆಯುತ್ತೀರಿ. ಕೆಲಸದ ಸ್ಥಳದಲ್ಲಿ ಕಠಿಣ ಪರಿಶ್ರಮದ ಸಂಪೂರ್ಣ ಫಲವನ್ನು ಪಡೆಯುತ್ತೀರಿ. ಕೆಲಸವನ್ನು ಪ್ರಶಂಸಿಸಲಾಗುತ್ತದೆ.
icon

(6 / 7)

ತುಲಾ ರಾಶಿ: ತುಲಾ ರಾಶಿಯ ಏಳನೇ ಮನೆಯಲ್ಲಿ ಬುಧನು ಸಂಚರಿಸುತ್ತಾನೆ. ಈ ಕಾರಣದಿಂದಾಗಿ ತುಲಾ ರಾಶಿಯವರು ಪ್ರಯೋಜನಗಳೊಂದಿಗೆ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಹೂಡಿಕೆಯ ಮೇಲೆ ಉತ್ತಮ ಆದಾಯವನ್ನು ಪಡೆಯುತ್ತೀರಿ. ಕೆಲಸದ ಸ್ಥಳದಲ್ಲಿ ಕಠಿಣ ಪರಿಶ್ರಮದ ಸಂಪೂರ್ಣ ಫಲವನ್ನು ಪಡೆಯುತ್ತೀರಿ. ಕೆಲಸವನ್ನು ಪ್ರಶಂಸಿಸಲಾಗುತ್ತದೆ.

ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ ಹಿಂದೂಸ್ತಾನ್ ಟೈಮ್ಸ್ ಕನ್ನಡ ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.
icon

(7 / 7)

ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ ಹಿಂದೂಸ್ತಾನ್ ಟೈಮ್ಸ್ ಕನ್ನಡ ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.

Raghavendra M Y

TwittereMail
ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.

ಇತರ ಗ್ಯಾಲರಿಗಳು