ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Hyderabad Karnataka Liberation Day: ಫೋಟೊಗಳಲ್ಲಿ ನೋಡಿ ಕಲ್ಯಾಣ ಕರ್ನಾಟಕ ವಿಮೋಚನೆ ದಿನದ ಸಂಭ್ರಮ

Hyderabad Karnataka Liberation Day: ಫೋಟೊಗಳಲ್ಲಿ ನೋಡಿ ಕಲ್ಯಾಣ ಕರ್ನಾಟಕ ವಿಮೋಚನೆ ದಿನದ ಸಂಭ್ರಮ

  • Hyderabad Karnataka Liberation Day: ಫೋಟೊಗಳಲ್ಲಿ ನೋಡಿ ಕಲ್ಯಾಣ ಕರ್ನಾಟಕ ವಿಮೋಚನೆ ದಿನದ ಸಂಭ್ರಮ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲ್ಯಾಣ ಕರ್ನಾಟಕದ ಅಮೃತ ಮಹೋತ್ಸವದ ಕಾರ್ಯಕ್ರಮಕ್ಕೆ ಕಲಬುರಗಿಗೆ ತಲುಪಿ ಎಸ್‌ವಿಪಿ ವೃತ್ತದಲ್ಲಿ ಬೆಳಗ್ಗೆ 8.45 ಗಂಟೆಗೆ ಸರ್ದಾರ್‌ ವಲ್ಲಭ್‌ ಭಾಯ್‌ ಪಟೇಲ್‌ ಪುತ್ಥಳಿಗೆ ಮಾಲಾರ್ಪಣೆ ಮಾಡಿದ್ದಾರೆ.
icon

(1 / 8)

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲ್ಯಾಣ ಕರ್ನಾಟಕದ ಅಮೃತ ಮಹೋತ್ಸವದ ಕಾರ್ಯಕ್ರಮಕ್ಕೆ ಕಲಬುರಗಿಗೆ ತಲುಪಿ ಎಸ್‌ವಿಪಿ ವೃತ್ತದಲ್ಲಿ ಬೆಳಗ್ಗೆ 8.45 ಗಂಟೆಗೆ ಸರ್ದಾರ್‌ ವಲ್ಲಭ್‌ ಭಾಯ್‌ ಪಟೇಲ್‌ ಪುತ್ಥಳಿಗೆ ಮಾಲಾರ್ಪಣೆ ಮಾಡಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ಕಲಬುರಗಿ ಜಿಲ್ಲಾಡಳಿತ ಹಾಗೂ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನಾಚರಣೆ ಸಮಿತಿ ಕಲಬುರಗಿ ಇವರ ವತಿಯಿಂದ ಪೊಲೀಸ್ ಪೆರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕದ ಅಮೃತ ಮಹೋತ್ಸವ ದಿನಾಚರಣೆ -2022ರ ಅಂಗವಾಗಿ ಆಯೋಜಿಸಿರುವ ಧ್ವಜಾರೋಹಣ ಕಾರ್ಯವನ್ನು ನೆರವೇರಿಸಿ ನಂತರ ವಿವಿಧ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.
icon

(2 / 8)

ಬಸವರಾಜ ಬೊಮ್ಮಾಯಿ ಅವರು ಕಲಬುರಗಿ ಜಿಲ್ಲಾಡಳಿತ ಹಾಗೂ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನಾಚರಣೆ ಸಮಿತಿ ಕಲಬುರಗಿ ಇವರ ವತಿಯಿಂದ ಪೊಲೀಸ್ ಪೆರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕದ ಅಮೃತ ಮಹೋತ್ಸವ ದಿನಾಚರಣೆ -2022ರ ಅಂಗವಾಗಿ ಆಯೋಜಿಸಿರುವ ಧ್ವಜಾರೋಹಣ ಕಾರ್ಯವನ್ನು ನೆರವೇರಿಸಿ ನಂತರ ವಿವಿಧ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.

ಸರ್ದಾರ್‌ ವಲ್ಲಭ್‌ ಭಾಯ್‌ ಪಟೇಲ್‌ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ
icon

(3 / 8)

ಸರ್ದಾರ್‌ ವಲ್ಲಭ್‌ ಭಾಯ್‌ ಪಟೇಲ್‌ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ

ಜಿಲ್ಲಾ ಪೊಲೀಸ್‌ ಪೆರೇಡ್‌ನಲ್ಲಿ ಧ್ವಜಾರೋಹಣ 
icon

(4 / 8)

ಜಿಲ್ಲಾ ಪೊಲೀಸ್‌ ಪೆರೇಡ್‌ನಲ್ಲಿ ಧ್ವಜಾರೋಹಣ 

ಜಿಲ್ಲಾ ಪೊಲೀಸ್‌ ಪೆರೇಡ್‌ನಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ. ಈ ಬಾರಿ ಕಲ್ಯಾಣ ಕರ್ನಾಟಕ ವಿಮೋಚನೆಗೆ 75 ವರ್ಷ ತುಂಬಿರುವುದರಿಂದ ವರ್ಷವಿಡೀ ಅದ್ಧೂರಿಯಾಗಿ ಕಲ್ಯಾಣ ಕರ್ನಾಟಕ ವಿಮೋಚನಾ ಸಂಭ್ರಮವನ್ನು ಸರಕಾರ ಆಯೋಜಿಸಿದೆ.
icon

(5 / 8)

ಜಿಲ್ಲಾ ಪೊಲೀಸ್‌ ಪೆರೇಡ್‌ನಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ. ಈ ಬಾರಿ ಕಲ್ಯಾಣ ಕರ್ನಾಟಕ ವಿಮೋಚನೆಗೆ 75 ವರ್ಷ ತುಂಬಿರುವುದರಿಂದ ವರ್ಷವಿಡೀ ಅದ್ಧೂರಿಯಾಗಿ ಕಲ್ಯಾಣ ಕರ್ನಾಟಕ ವಿಮೋಚನಾ ಸಂಭ್ರಮವನ್ನು ಸರಕಾರ ಆಯೋಜಿಸಿದೆ.

ಕಲಬುರಗಿಯಲ್ಲಿ ಮುಖ್ಯಮಂತ್ರಿ ಬಸವರಾ ಬೊಮ್ಮಾಯಿ ಅವರು ಧ್ವಜಾರೋಹಣ ನೆರವೇರಿಸಿದರೆ, ರಾಯಚೂರಿನಲ್ಲಿ ಶಂಖರ್‌ ಬಿ. ಪಾಟೀಲ್‌, ಬಳ್ಳಾರಿಯಲ್ಲಿ ಬಿ. ಶ್ರೀರಾಮುಲು, ಕೊಪ್ಪಳದಲ್ಲಿ ಆನಂದ್‌ ಸಿಂಗ್‌, ಯಾದಗಿರಿಯಲ್ಲಿ ಪ್ರಭು ಚೌಹಾಣ್‌, ವಿಜಯನಗರದಲ್ಲಿ ಶಶಿಕಲಾ ಜೊಲ್ಲೆಮತ್ತು ಬೀದರ್‌ನಲ್ಲಿ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೆರವೇರಿಸಿದ್ದಾರೆ.
icon

(6 / 8)

ಕಲಬುರಗಿಯಲ್ಲಿ ಮುಖ್ಯಮಂತ್ರಿ ಬಸವರಾ ಬೊಮ್ಮಾಯಿ ಅವರು ಧ್ವಜಾರೋಹಣ ನೆರವೇರಿಸಿದರೆ, ರಾಯಚೂರಿನಲ್ಲಿ ಶಂಖರ್‌ ಬಿ. ಪಾಟೀಲ್‌, ಬಳ್ಳಾರಿಯಲ್ಲಿ ಬಿ. ಶ್ರೀರಾಮುಲು, ಕೊಪ್ಪಳದಲ್ಲಿ ಆನಂದ್‌ ಸಿಂಗ್‌, ಯಾದಗಿರಿಯಲ್ಲಿ ಪ್ರಭು ಚೌಹಾಣ್‌, ವಿಜಯನಗರದಲ್ಲಿ ಶಶಿಕಲಾ ಜೊಲ್ಲೆಮತ್ತು ಬೀದರ್‌ನಲ್ಲಿ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೆರವೇರಿಸಿದ್ದಾರೆ.

ಇಂದು ಬೆಳಗ್ಗೆ 11.30 ಗಂಟೆಗೆ ಕಲಬುರಗಿಯ ಎನ್‌.ವಿ.ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಈ ಸಮಯದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
icon

(7 / 8)

ಇಂದು ಬೆಳಗ್ಗೆ 11.30 ಗಂಟೆಗೆ ಕಲಬುರಗಿಯ ಎನ್‌.ವಿ.ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಈ ಸಮಯದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

ಇಂದು ಮಧ್ಯಾಹ್ನ 2 ಗಂಟೆಗೆ ಕಲಬರುಗಿಯ ಸೂಪರ್‌ ಮಾರ್ಕೆಟ್‌ನ ವಾಣಿಜ್ಯ ಕಟ್ಟಡದ 2ನೇ ಮಹಡಿಯಲ್ಲಿ ಹೈದರಾಬಾದ್‌ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯನ್ನು ‘ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ’ ಎಂದು ಮರು ನಾಮಕರಣ ಮಾಡುವ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಪಾಲ್ಗೊಳ್ಳಲಿದ್ದಾರೆ.
icon

(8 / 8)

ಇಂದು ಮಧ್ಯಾಹ್ನ 2 ಗಂಟೆಗೆ ಕಲಬರುಗಿಯ ಸೂಪರ್‌ ಮಾರ್ಕೆಟ್‌ನ ವಾಣಿಜ್ಯ ಕಟ್ಟಡದ 2ನೇ ಮಹಡಿಯಲ್ಲಿ ಹೈದರಾಬಾದ್‌ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯನ್ನು ‘ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ’ ಎಂದು ಮರು ನಾಮಕರಣ ಮಾಡುವ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಪಾಲ್ಗೊಳ್ಳಲಿದ್ದಾರೆ.


IPL_Entry_Point

ಇತರ ಗ್ಯಾಲರಿಗಳು