Puttur Jatre 2025: ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಜಾತ್ರೋತ್ಸವಕ್ಕೆ ಚಾಲನೆ; ದೃಶ್ಯ ನೋಟ ಹೀಗಿತ್ತು
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Puttur Jatre 2025: ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಜಾತ್ರೋತ್ಸವಕ್ಕೆ ಚಾಲನೆ; ದೃಶ್ಯ ನೋಟ ಹೀಗಿತ್ತು

Puttur Jatre 2025: ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಜಾತ್ರೋತ್ಸವಕ್ಕೆ ಚಾಲನೆ; ದೃಶ್ಯ ನೋಟ ಹೀಗಿತ್ತು

  • ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ಹತ್ತೂರ ಒಡೆಯ ಎಂದೇ ಹೇಳಲಾಗುವ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಶ್ರೀ ಮಹತೋಭಾರ ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಗುರುವಾರ ಏ.10ರಂದು ವಿಧ್ಯುಕ್ತವಾಗಿ ಜಾತ್ರೋತ್ಸವಕ್ಕೆ ಚಾಲನೆ ದೊರಕಿದೆ.
  • ಮಾಹಿತಿ: ಹರೀಶ ಮಾಂಬಾಡಿ.ಮಂಗಳೂರು
  • ಚಿತ್ರ: ಕೃಷ್ಣಾ ಸ್ಟುಡಿಯೋ ಪುತ್ತೂರು

ಪುತ್ತೂರು ಜಾತ್ರೆ ಎಂದರೆ ಹತ್ತೂರಿಗೂ ಸಂಭ್ರಮ. ಪುತ್ತೂರಿನವರಿಗಂತೂ ಕಣಕಣದಲ್ಲೂ ಸಂಭ್ರಮ ಜೋರಾಗಿದೆ.
icon

(1 / 9)

ಪುತ್ತೂರು ಜಾತ್ರೆ ಎಂದರೆ ಹತ್ತೂರಿಗೂ ಸಂಭ್ರಮ. ಪುತ್ತೂರಿನವರಿಗಂತೂ ಕಣಕಣದಲ್ಲೂ ಸಂಭ್ರಮ ಜೋರಾಗಿದೆ.

ಪುತ್ತೂರು ಶಾಸಕ ಅಶೋಕ್ ರೈ ಕೋಡಿಂಬಾಡಿ ಅವರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಅಂಗವಾಗಿ ಧ್ವಜಾರೋಹರಣವನ್ನು ಮಾಡಿದರು
icon

(2 / 9)

ಪುತ್ತೂರು ಶಾಸಕ ಅಶೋಕ್ ರೈ ಕೋಡಿಂಬಾಡಿ ಅವರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಅಂಗವಾಗಿ ಧ್ವಜಾರೋಹರಣವನ್ನು ಮಾಡಿದರು

ಪುತ್ತೂರು ಶಾಸಕ ಅಶೋಕ್ ರೈ ಕೋಡಿಂಬಾಡಿ ಅವರು ದೇವಸ್ಥಾನದ ಜಾತ್ರೋತ್ಸವದ ವಿವಿಧ ಮಳಿಗೆಗಳ ಕೌಂಟರ್ ಅನ್ನು ಉದ್ಘಾಟಿಸಿದರು.
icon

(3 / 9)

ಪುತ್ತೂರು ಶಾಸಕ ಅಶೋಕ್ ರೈ ಕೋಡಿಂಬಾಡಿ ಅವರು ದೇವಸ್ಥಾನದ ಜಾತ್ರೋತ್ಸವದ ವಿವಿಧ ಮಳಿಗೆಗಳ ಕೌಂಟರ್ ಅನ್ನು ಉದ್ಘಾಟಿಸಿದರು.

ಪುತ್ತೂರು ಜಾತ್ರೆಯ ಹಿನ್ನೆಲೆಯಲ್ಲಿ ಗುರುವಾರ ಧ್ವಜಾರೋಹಣ (ಕೊಡಿ ಏರುವುದು ) ಕಾರ್ಯಕ್ರಮದಲ್ಲಿ ಹೆಚ್ಚಿನ ಭಕ್ತರು ಭಾಗಿಯಾದರು.
icon

(4 / 9)

ಪುತ್ತೂರು ಜಾತ್ರೆಯ ಹಿನ್ನೆಲೆಯಲ್ಲಿ ಗುರುವಾರ ಧ್ವಜಾರೋಹಣ (ಕೊಡಿ ಏರುವುದು ) ಕಾರ್ಯಕ್ರಮದಲ್ಲಿ ಹೆಚ್ಚಿನ ಭಕ್ತರು ಭಾಗಿಯಾದರು.
(manohar Salian)

ಪುತ್ತೂರು ಜಾತ್ರೆಯ ಹಿನ್ನೆಲೆಯಲ್ಲಿ ಗುರುವಾರ ಧ್ವಜಾರೋಹಣ (ಕೊಡಿ ಏರುವುದು ) ಕಾರ್ಯಕ್ರಮ ಗಮನ ಸೆಳೆಯಿತು.,
icon

(5 / 9)

ಪುತ್ತೂರು ಜಾತ್ರೆಯ ಹಿನ್ನೆಲೆಯಲ್ಲಿ ಗುರುವಾರ ಧ್ವಜಾರೋಹಣ (ಕೊಡಿ ಏರುವುದು ) ಕಾರ್ಯಕ್ರಮ ಗಮನ ಸೆಳೆಯಿತು.,

ಪುತ್ತೂರು ಜಾತ್ರೆ ಹಿನ್ನೆಲೆಯಲ್ಲಿ ಇಡೀ ದೇವಸ್ಥಾನವನ್ನೇ ಅಲಂಕರಿಸಲಾಗಿದ್ದು, ವಿಶೇಷವಾಗಿ ದೇವಳದ ಧ್ವಜಸ್ತಂಭವನ್ನು ಸಾಂಪ್ರದಾಯಿಕವಾಗಿ ಅಲಂಕರಿಸಲಾಗಿತ್ತು.
icon

(6 / 9)

ಪುತ್ತೂರು ಜಾತ್ರೆ ಹಿನ್ನೆಲೆಯಲ್ಲಿ ಇಡೀ ದೇವಸ್ಥಾನವನ್ನೇ ಅಲಂಕರಿಸಲಾಗಿದ್ದು, ವಿಶೇಷವಾಗಿ ದೇವಳದ ಧ್ವಜಸ್ತಂಭವನ್ನು ಸಾಂಪ್ರದಾಯಿಕವಾಗಿ ಅಲಂಕರಿಸಲಾಗಿತ್ತು.

ತ್ತೂರು ಜಾತ್ರೆ ನಿಮಿತ್ತ ಭೋಜನ ಪ್ರಸಾದ ತಯಾರಿಗಾಗಿ ವಿಶಾಲವಾದ ಪಾಕಶಾಲೆ ಸಜ್ಜುಗೊಳಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಪಲ್ಲಪೂಜೆ ಕಾರ್ಯಕ್ರಮ ಗುರುವಾರ ಮಧ್ಯಾಹ್ನ ನಡೆಯಿತು.
icon

(7 / 9)

ತ್ತೂರು ಜಾತ್ರೆ ನಿಮಿತ್ತ ಭೋಜನ ಪ್ರಸಾದ ತಯಾರಿಗಾಗಿ ವಿಶಾಲವಾದ ಪಾಕಶಾಲೆ ಸಜ್ಜುಗೊಳಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಪಲ್ಲಪೂಜೆ ಕಾರ್ಯಕ್ರಮ ಗುರುವಾರ ಮಧ್ಯಾಹ್ನ ನಡೆಯಿತು.

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆಯಲ್ಲಿ ಗುರುವಾರದಿಂದಲೇ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಧಾರ್ಮಿಕ ಕಾರ್ಯಕ್ರಮಗಳೂ ಆರಂಭವಾಗಲಿದ್ದು, ದೇವಳದ ಆವರಣದಲ್ಲಿ ವಿವಿಧ ಭಜನಾ ತಂಡಗಳಿಂದ ಭಜನಾ ಸೇವೆ ಆರಂಭಗೊಂಡಿದೆ.
icon

(8 / 9)

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆಯಲ್ಲಿ ಗುರುವಾರದಿಂದಲೇ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಧಾರ್ಮಿಕ ಕಾರ್ಯಕ್ರಮಗಳೂ ಆರಂಭವಾಗಲಿದ್ದು, ದೇವಳದ ಆವರಣದಲ್ಲಿ ವಿವಿಧ ಭಜನಾ ತಂಡಗಳಿಂದ ಭಜನಾ ಸೇವೆ ಆರಂಭಗೊಂಡಿದೆ.

ಜಾತ್ರೆ ಹಿನ್ನೆಲೆಯಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ಬಲಿ ಉತ್ಸವಾದಿಗಳು ನಡೆಯಿತು.
icon

(9 / 9)

ಜಾತ್ರೆ ಹಿನ್ನೆಲೆಯಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ಬಲಿ ಉತ್ಸವಾದಿಗಳು ನಡೆಯಿತು.

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.

ಇತರ ಗ್ಯಾಲರಿಗಳು