Karnataka Results: ಮತ ಎಣಿಕೆ ದಿನ ಅಭ್ಯರ್ಥಿಗಳು ಬೆಳಿಗ್ಗೆ ಏನು ಮಾಡಿದರು, ಮತ ಎಣಿಕೆ ಕೇಂದ್ರದಲ್ಲಿ ತಯಾರಿ ಹೇಗಿತ್ತು photos
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Karnataka Results: ಮತ ಎಣಿಕೆ ದಿನ ಅಭ್ಯರ್ಥಿಗಳು ಬೆಳಿಗ್ಗೆ ಏನು ಮಾಡಿದರು, ಮತ ಎಣಿಕೆ ಕೇಂದ್ರದಲ್ಲಿ ತಯಾರಿ ಹೇಗಿತ್ತು Photos

Karnataka Results: ಮತ ಎಣಿಕೆ ದಿನ ಅಭ್ಯರ್ಥಿಗಳು ಬೆಳಿಗ್ಗೆ ಏನು ಮಾಡಿದರು, ಮತ ಎಣಿಕೆ ಕೇಂದ್ರದಲ್ಲಿ ತಯಾರಿ ಹೇಗಿತ್ತು photos

Karnataka Counting day: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮತ ಎಣಿಕೆ ದಿನ ಅಭ್ಯರ್ಥಿಗಳು ಏನು ಮಾಡಿದರು, ಮತ ಎಣಿಕೆ ಕೇಂದ್ರದ ಸುತ್ತದ ಕ್ಷಣಗಳು ಹೀಗಿದ್ದವು.

ಲೋಕಸಭಾ ಚುನಾವಣೆಯ ಮತ ಎಣಿಕೆ ಆರಂಭಕ್ಕೂ ಮನೆ ದೇವರಾದ ಚಿಕ್ಕಪೈಲಗುರ್ಕಿ ಗ್ರಾಮದ ಶ್ರೀ ಚನ್ನಕೇಶವ ಸ್ವಾಮಿ ದೇವಸ್ಥಾನಕ್ಕೆ ಕುಟುಂಬ ಸಮೇತ ತೆರಳಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌.
icon

(1 / 9)

ಲೋಕಸಭಾ ಚುನಾವಣೆಯ ಮತ ಎಣಿಕೆ ಆರಂಭಕ್ಕೂ ಮನೆ ದೇವರಾದ ಚಿಕ್ಕಪೈಲಗುರ್ಕಿ ಗ್ರಾಮದ ಶ್ರೀ ಚನ್ನಕೇಶವ ಸ್ವಾಮಿ ದೇವಸ್ಥಾನಕ್ಕೆ ಕುಟುಂಬ ಸಮೇತ ತೆರಳಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌.

ದಾವಣಗೆರೆಯಲ್ಲಿ ಮನೆಗೆ ಬಂದ ಅಭಿಮಾನಿಗಳನ್ನು ಭೇಟಿ ಮಾಡಿದರು ಕಾಂಗ್ರೆಸ್‌ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ.
icon

(2 / 9)

ದಾವಣಗೆರೆಯಲ್ಲಿ ಮನೆಗೆ ಬಂದ ಅಭಿಮಾನಿಗಳನ್ನು ಭೇಟಿ ಮಾಡಿದರು ಕಾಂಗ್ರೆಸ್‌ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ.

ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಉಡುಪಿ ಭಾಗದ ಅಭಿಮಾನಿಗಳನ್ನು ಭೇಟಿ ಮಾಡಿದರು.
icon

(3 / 9)

ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಉಡುಪಿ ಭಾಗದ ಅಭಿಮಾನಿಗಳನ್ನು ಭೇಟಿ ಮಾಡಿದರು.

ಚಿತ್ರದುರ್ಗ ನಗರದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ, ಶ್ರೀ ನೀಲಕಂಠೇಶ್ವರ, ಶ್ರೀ ಗಣಪತಿ ದೇವಸ್ಥಾನ ಗಳಿಗೆ ಭೇಟಿ ನೀಡಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ವಿಶೇಷ ಪೂಜೆ ಸಲ್ಲಿಸಿದರು
icon

(4 / 9)


ಚಿತ್ರದುರ್ಗ ನಗರದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ, ಶ್ರೀ ನೀಲಕಂಠೇಶ್ವರ, ಶ್ರೀ ಗಣಪತಿ ದೇವಸ್ಥಾನ ಗಳಿಗೆ ಭೇಟಿ ನೀಡಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ವಿಶೇಷ ಪೂಜೆ ಸಲ್ಲಿಸಿದರು

ಬೆಳಗಾವಿಯಲ್ಲಿ ಅಭಿಮಾನಿಗಳನ್ನು ಭೇಟಿ ಮಾಡಿದ ಮಾಜಿ ಸಿಎಂ, ಬಿಜೆಪಿ ಅಭ್ಯರ್ಥಿ ಜಗದೀಶ್‌ ಶೆಟ್ಟರ್‌.
icon

(5 / 9)

ಬೆಳಗಾವಿಯಲ್ಲಿ ಅಭಿಮಾನಿಗಳನ್ನು ಭೇಟಿ ಮಾಡಿದ ಮಾಜಿ ಸಿಎಂ, ಬಿಜೆಪಿ ಅಭ್ಯರ್ಥಿ ಜಗದೀಶ್‌ ಶೆಟ್ಟರ್‌.

ಕೋಲಾರ ಜಿಲ್ಲೆಯಲ್ಲಿ ಮತ ಎಣಿಕೆ ಮಾಧ್ಯಮ ಕೇಂದ್ರದಲ್ಲಿ ಕಂಡು ಬಂದ ವಾತಾವರಣ.
icon

(6 / 9)

ಕೋಲಾರ ಜಿಲ್ಲೆಯಲ್ಲಿ ಮತ ಎಣಿಕೆ ಮಾಧ್ಯಮ ಕೇಂದ್ರದಲ್ಲಿ ಕಂಡು ಬಂದ ವಾತಾವರಣ.

ಮೈಸೂರು ಮಹಾರಾಣಿ ಕಾಲೇಜು ಆವರಣದ ಮತ ಎಣಿಕೆ ಕೇಂದ್ರದಲ್ಲಿ ಭಾರೀ ಭದ್ರತೆ ಹಾಕಲಾಗಿತ್ತು.
icon

(7 / 9)

ಮೈಸೂರು ಮಹಾರಾಣಿ ಕಾಲೇಜು ಆವರಣದ ಮತ ಎಣಿಕೆ ಕೇಂದ್ರದಲ್ಲಿ ಭಾರೀ ಭದ್ರತೆ ಹಾಕಲಾಗಿತ್ತು.

ಬೆಳಗಾವಿ ಲೋಕಸಭಾ ಕ್ಷೇತ್ರದ ಸ್ಟ್ರಾಂಗ್ ರೂಮ್ ಗಳನ್ನು ಚುನಾವಣಾ ಸಾಮಾನ್ಯ ವೀಕ್ಷಕರಾದ ಎಂ.ಕೆ.ಅರವಿಂದ ಕುಮಾರ್ ಹಾಗೂ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರ ಸಮ್ಮುಖದಲ್ಲಿ ತೆರೆಯಲಾಯಿತು. ಈ ಸಂದರ್ಭದಲ್ಲಿ ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಯಡಾ‌ ಮಾರ್ಟಿನ್ ಮಾರ್ಬನ್ಯಾಂಗ್ ಅವರು ಉಪಸ್ಥಿತರಿದ್ದರು.
icon

(8 / 9)


ಬೆಳಗಾವಿ ಲೋಕಸಭಾ ಕ್ಷೇತ್ರದ ಸ್ಟ್ರಾಂಗ್ ರೂಮ್ ಗಳನ್ನು ಚುನಾವಣಾ ಸಾಮಾನ್ಯ ವೀಕ್ಷಕರಾದ ಎಂ.ಕೆ.ಅರವಿಂದ ಕುಮಾರ್ ಹಾಗೂ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರ ಸಮ್ಮುಖದಲ್ಲಿ ತೆರೆಯಲಾಯಿತು. ಈ ಸಂದರ್ಭದಲ್ಲಿ ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಯಡಾ‌ ಮಾರ್ಟಿನ್ ಮಾರ್ಬನ್ಯಾಂಗ್ ಅವರು ಉಪಸ್ಥಿತರಿದ್ದರು.

ವಿಜಯಪುರದಲ್ಲಿ ಮತ ಎಣಿಕೆಗೆ ಸ್ಟ್ರಾಂಗ್‌ ರೂಂ ತೆಗೆದ ಸಿಬ್ಬಂದಿ
icon

(9 / 9)

ವಿಜಯಪುರದಲ್ಲಿ ಮತ ಎಣಿಕೆಗೆ ಸ್ಟ್ರಾಂಗ್‌ ರೂಂ ತೆಗೆದ ಸಿಬ್ಬಂದಿ


ಇತರ ಗ್ಯಾಲರಿಗಳು