ಕೊಪ್ಪಳದಲ್ಲಿ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ಸಿದ್ದತೆ ಜೋರು; ದಕ್ಷಿಣ ಭಾರತದ ಕುಂಭ ಮೇಳಕ್ಕೆ ಹೀಗಿದೆ ತಯಾರಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಕೊಪ್ಪಳದಲ್ಲಿ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ಸಿದ್ದತೆ ಜೋರು; ದಕ್ಷಿಣ ಭಾರತದ ಕುಂಭ ಮೇಳಕ್ಕೆ ಹೀಗಿದೆ ತಯಾರಿ

ಕೊಪ್ಪಳದಲ್ಲಿ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ಸಿದ್ದತೆ ಜೋರು; ದಕ್ಷಿಣ ಭಾರತದ ಕುಂಭ ಮೇಳಕ್ಕೆ ಹೀಗಿದೆ ತಯಾರಿ

  • Koppal Gavisiddeshwara Jatra 2025: ದಕ್ಷಿಣ ಭಾರತದ ಕುಂಭ ಮೇಳ ಎಂದೇ ಪ್ರಸಿದ್ದಿ ಪಡೆದಿರುವ, ಲಕ್ಷಾಂತರ ಭಕ್ತರನ್ನು ಸೆಳೆಯುವ ರೊಟ್ಟಿ ಜಾತ್ರೆ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ 2025ಕ್ಕೆ ತಯಾರಿ ಜೋರಿದೆ. ಇದರ ಚಿತ್ರನೋಟ ಇಲ್ಲಿದೆ.

ಕರ್ನಾಟಕದ ವಿವಿಧ ಭಾಗಗಳಿಂದ ಲಕ್ಷ್ಯಾಂತರ ಭಕ್ತಾದಿಗಳು ಸೇರುವ ಕೊಪ್ಪಳದ ಶ್ರೀಗವಿಸಿದ್ದೇಶ್ವರ ಮಹಾರಥೋತ್ಸವ ಜನವರಿ 15ರಂದು ನಡೆಯಲಿದೆ. ಇದಕ್ಕಾಗಿ ಸಿದ್ದತೆಗಳು ನಡೆದಿವೆ,
icon

(1 / 7)

ಕರ್ನಾಟಕದ ವಿವಿಧ ಭಾಗಗಳಿಂದ ಲಕ್ಷ್ಯಾಂತರ ಭಕ್ತಾದಿಗಳು ಸೇರುವ ಕೊಪ್ಪಳದ ಶ್ರೀಗವಿಸಿದ್ದೇಶ್ವರ ಮಹಾರಥೋತ್ಸವ ಜನವರಿ 15ರಂದು ನಡೆಯಲಿದೆ. ಇದಕ್ಕಾಗಿ ಸಿದ್ದತೆಗಳು ನಡೆದಿವೆ,

(ಚಿತ್ರ: ಪ್ರಕಾಶ ಕಂದಕೂರ)

ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಅಭಿನವ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿ ಅವರ ಸಮ್ಮುಖದಲ್ಲಿ ಸಭೆ ನಡೆಸಿ ಜಾತ್ರೆ ಸಿದ್ದತೆ ಕುರಿತು ಚರ್ಚಿಸಿದರು.
icon

(2 / 7)

ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಅಭಿನವ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿ ಅವರ ಸಮ್ಮುಖದಲ್ಲಿ ಸಭೆ ನಡೆಸಿ ಜಾತ್ರೆ ಸಿದ್ದತೆ ಕುರಿತು ಚರ್ಚಿಸಿದರು.

ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸಲಿದ್ದು. ನಾಡಿನ ನಾನಾ ಭಾಗಗಳಿಂದ ವ್ಯಾಪಾರಿಗಳು ಆಗಮಿಸಿ ವ್ಯಾಪಾರದಲ್ಲಿ ತೊಡಗುವರು, 
icon

(3 / 7)

ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸಲಿದ್ದು. ನಾಡಿನ ನಾನಾ ಭಾಗಗಳಿಂದ ವ್ಯಾಪಾರಿಗಳು ಆಗಮಿಸಿ ವ್ಯಾಪಾರದಲ್ಲಿ ತೊಡಗುವರು, 

ವಿಶಾಲ ಮೈದಾನದಲ್ಲಿ ಅಂಗಡಿ ಮಳಿಗೆಗಳು, ಆಟೋಪಕರಣಗಳನ್ನು ಜೋಡಿಸುವ ಕಾರ್ಯವೂ ನಡೆದಿದೆ.
icon

(4 / 7)

ವಿಶಾಲ ಮೈದಾನದಲ್ಲಿ ಅಂಗಡಿ ಮಳಿಗೆಗಳು, ಆಟೋಪಕರಣಗಳನ್ನು ಜೋಡಿಸುವ ಕಾರ್ಯವೂ ನಡೆದಿದೆ.

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಯ ವಿಶೇಷ ಆಕರ್ಷಣೆಯಾಗಿ ಒಂದೇ ಸೂರಿನಡಿ ಮಳಿಗೆಗಳನ್ನು ನಿರ್ಮಿಸಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.
icon

(5 / 7)

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಯ ವಿಶೇಷ ಆಕರ್ಷಣೆಯಾಗಿ ಒಂದೇ ಸೂರಿನಡಿ ಮಳಿಗೆಗಳನ್ನು ನಿರ್ಮಿಸಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.

ಜಾತ್ರೋತ್ಸವ ಹಿನ್ನೆಲೆಯಲ್ಲಿ ನಿರಂತರವಾಗಿ ನಡೆಯಲಿರುವ ದಾಸೋಹಕ್ಕೆ ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆಯಾಗದಿರಲಿ. ಶುದ್ಧ ಕುಡಿಯುವ ನೀರು ಸರಬರಾಜು ಜೊತೆಗೆ ಸ್ವಚ್ಛತೆಯನ್ನು ಕಾಪಾಡಲು ನಗರಸಭೆಯಿಂದ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
icon

(6 / 7)

ಜಾತ್ರೋತ್ಸವ ಹಿನ್ನೆಲೆಯಲ್ಲಿ ನಿರಂತರವಾಗಿ ನಡೆಯಲಿರುವ ದಾಸೋಹಕ್ಕೆ ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆಯಾಗದಿರಲಿ. ಶುದ್ಧ ಕುಡಿಯುವ ನೀರು ಸರಬರಾಜು ಜೊತೆಗೆ ಸ್ವಚ್ಛತೆಯನ್ನು ಕಾಪಾಡಲು ನಗರಸಭೆಯಿಂದ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಒಂದು ಸಾವಿರ ವರ್ಷಗಳ ಸುದೀರ್ಘ ಇತಿಹಾಸ ಇರುವ ಕೊಪ್ಪಳದ ಗವಿಸಿದ್ದೇಶ್ವರ ಮಠವು ನಿರಂತರವಾಗಿ ಜಾತ್ರಾ ಮಹೋತ್ಸವ ಆಚರಿಸಿಕೊಂಡು ಬಂದಿದೆ.
icon

(7 / 7)

ಒಂದು ಸಾವಿರ ವರ್ಷಗಳ ಸುದೀರ್ಘ ಇತಿಹಾಸ ಇರುವ ಕೊಪ್ಪಳದ ಗವಿಸಿದ್ದೇಶ್ವರ ಮಠವು ನಿರಂತರವಾಗಿ ಜಾತ್ರಾ ಮಹೋತ್ಸವ ಆಚರಿಸಿಕೊಂಡು ಬಂದಿದೆ.


ಇತರ ಗ್ಯಾಲರಿಗಳು